Home » Educational

Category: Educational

Post
SSLC, PUC ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಪರೀಕ್ಷಾ ಫಲಿತಾಂಶದ ನಿಯಮ ಬದಲಾಗಿದೆ!

SSLC, PUC ವಿದ್ಯಾರ್ಥಿಗಳೇ ಗಮನಿಸಿ: ನಿಮ್ಮ ಪರೀಕ್ಷಾ ಫಲಿತಾಂಶದ ನಿಯಮ ಬದಲಾಗಿದೆ!

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬೇಕಾದ ಕನಿಷ್ಠ ಅಂಕಗಳ ಪ್ರಮಾಣವನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿ ಗುರುವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಹೊಸ ನಿಯಮಗಳೇನು? ಉತ್ತೀರ್ಣ ಅಂಕ ಕಡಿತ: ಇನ್ನು ಮುಂದೆ ಆಂತರಿಕ ಮೌಲ್ಯಮಾಪನ (Internal Assessment) ಮತ್ತು ಬಾಹ್ಯ ಪರೀಕ್ಷೆ...

Post
ಧರ್ಮಸ್ಥಳ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ‘ಗ್ಯಾಗ್ ಆದೇಶ’ಕ್ಕೆ ಬಿಗ್ ಟ್ವಿಸ್ಟ್!

ಧರ್ಮಸ್ಥಳ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ‘ಗ್ಯಾಗ್ ಆದೇಶ’ಕ್ಕೆ ಬಿಗ್ ಟ್ವಿಸ್ಟ್!

ಹೊಸದಿಲ್ಲಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹೆಣಗಳನ್ನು ಹೂತುಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ವಿರುದ್ಧ ಯಾವುದೇ ಮಾನನಷ್ಟ ವಿಷಯವನ್ನು ಪ್ರಕಟಿಸುವುದನ್ನು ತಡೆಯುವ ಬೆಂಗಳೂರು ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನೆಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ನೇರವಾಗಿ ವಿಚಾರಣೆಗೆ ತೆಗೆದುಕೊಳ್ಳಲು ನಿರಾಕರಿಸಿದೆ. ಬದಲಿಗೆ, ಈ ವಿಷಯದಲ್ಲಿ ಮೊದಲು ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಚಾನೆಲ್ ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದನ್ನು ಓದಿ:...

Post
ದಾವಣಗೆರೆಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ‘ಸಂಕಲ್ಪ’ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಪ್ರಾರಂಭ!

ದಾವಣಗೆರೆಯ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ‘ಸಂಕಲ್ಪ’ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಪ್ರಾರಂಭ!

ದಾವಣಗೆರೆ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸ್ಪರ್ಧಾತ್ಮಕ ತರಬೇತಿ ಕೇಂದ್ರದ ಕೊರತೆಯನ್ನು ನೀಗಿಸಲು, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ದೂರದೃಷ್ಟಿಯೊಂದಿಗೆ ಈ ಮಹತ್ವದ ಹೆಜ್ಜೆ ಇಡಲಾಗಿದೆ. ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಐ.ಎ.ಎಸ್. ಬಾಬಾ ಸಂಸ್ಥೆ ಯೊಂದಿಗೆ ಒಡಂಬಡಿಕೆ ಮಾಡಿಕೊಂಡು, ದಾವಣಗೆರೆ ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ “ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ವನ್ನು ಪ್ರಾರಂಭಿಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ...

Post
ಮನೋಚರಿತ್ರ – ಭಯದಿಂದ ಬುದ್ದಿ: ಯೋಗೇಶ್ ಮಾಸ್ಟರ್

ಮನೋಚರಿತ್ರ – ಭಯದಿಂದ ಬುದ್ದಿ: ಯೋಗೇಶ್ ಮಾಸ್ಟರ್

ಭಯ ಇಲ್ಲಾಂದ್ರೆ ಮಕ್ಕಳು ಬುದ್ದಿ ಕಲಿಯುವುದು ಹೇಗೆ? ಅಂತ ಭಯ ಹಿಡಿಸುವುದರ ಮೂಲಕ ಅನೇಕ ಜನ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ನಾನಾ ರೀತಿಗಳಲ್ಲಿ ಹೆದರಿಸುತ್ತಾರೆ, ಬೆದರಿಸುತ್ತಾರೆ. ಮಕ್ಕಳಿಗೆ ಯಾವುದೇ ರೀತಿಯಲ್ಲಿ ಭಯದಿಂದ ಅವರಿಗೆ ಬುದ್ದಿ ಕಲಿಸಲು ಅಥವಾ ತಮ್ಮ ಅಧೀನಕ್ಕೆ ತಂದುಕೊಳ್ಳಲು ಯತ್ನಿಸಿದರೆ ಖಂಡಿತವಾಗಿ ಅದು ಅಲ್ಪ ಕಾಲದ ವಿಧೇಯತೆಯಷ್ಟೇ. ಆ ಹೊತ್ತಿಗೆy ಅವರು ಅಧೀನರಾಗುತ್ತಾರೆ, ಹೇಳಿದ ಮಾತು ಕೇಳುತ್ತಾರೆ. ಆದರೆ ಮಕ್ಕಳ ದೀರ್ಘಕಾಲದ ಬೆಳವಣಿಗೆಗೆ, ಮಾನಸಿಕ ಆರೋಗ್ಯಕ್ಕೆ ಸಮಸ್ಯೆಯಾಗುವುದು ಮಾತ್ರವಲ್ಲದೇ ಈ ವಯಸ್ಕರ ಪ್ರಪಂಚವನ್ನು...

Post
ಕೆಂಪು ಬಸ್ಸಿನಲ್ಲಿ ಟಿಕೇಟು ಖರೀದಿಸಿ ಪ್ರಯಾಣಿಸಲು ನಾಯಿಗಳಿಗೂ ಅವಕಾಶ!

ಕೆಂಪು ಬಸ್ಸಿನಲ್ಲಿ ಟಿಕೇಟು ಖರೀದಿಸಿ ಪ್ರಯಾಣಿಸಲು ನಾಯಿಗಳಿಗೂ ಅವಕಾಶ!

ಸಾರಿಗೆ ನಿಗಮದ ಈ ನಿರ್ಧಾರ ಎಷ್ಟರಮಟ್ಟಿಗೆ ಸಮಂಜಸ? ಮಾಹಿತಿ ಹಕ್ಕು ಅರ್ಜಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ನೀಡಿರುವ ಮಾಹಿತಿಯಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಸಾಕು ಪ್ರಾಣಿಗಳನ್ನು ಪ್ರಯಾಣ ಟಿಕೇಟು ಖರೀದಿಸಿ ತೆಗೆದು ಕೊಂಡು ಹೋಗಲು ಅವಕಾಶ ಇದೆ ಎಂದು ಹೇಳಿರುತ್ತಾರೆ. ನಾಯಿಯನ್ನು ಒಬ್ಬ ವಯಸ್ಕರ ಪ್ರಯಾಣಿಕರಂತೆ ಪರಿಗಣಿಸಿ ದರ ವಿಧಿಸಿದ್ದರೆ ಮೊಲ, ನಾಯಿಮರಿ, ಬೆಕ್ಕು ಪಂಜರದಲ್ಲಿರುವ ಪಕ್ಷಿಗೆ ಮಕ್ಕಳ ದರ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ ಫ್ರಿಜ್, ಬೈಸಿಕಲ್, ವಾಷಿಂಗ್...

Post
ಬೆಳಕು ತೋರಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ದಿನ: ಗುರು ಪೂರ್ಣಿಮಾ ಏಕೆ ಆಚರಿಸಲಾಗುತ್ತದೆ ಗೊತ್ತಾ?

ಬೆಳಕು ತೋರಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ದಿನ: ಗುರು ಪೂರ್ಣಿಮಾ ಏಕೆ ಆಚರಿಸಲಾಗುತ್ತದೆ ಗೊತ್ತಾ?

ಗುರು ಪೂರ್ಣಿಮಾ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ನಡುವಿನ ಅತುಳನೀಯ ಬಾಂಧವ್ಯವನ್ನು ಎತ್ತಿಹಿಡಿಯುವ ಪವಿತ್ರ ದಿನ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬವು, ನಮ್ಮ ಜೀವನಕ್ಕೆ ಜ್ಞಾನ ಮತ್ತು ಮಾರ್ಗದರ್ಶನದ ಬೆಳಕು ಚೆಲ್ಲಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಮೀಸಲಾದ ದಿನವಾಗಿದೆ. ಆದರೆ, ಈ ದಿನದ ಹಿಂದಿರುವ ಮಹತ್ವ ಮತ್ತು ಇತಿಹಾಸ ಏನು ಗೊತ್ತಾ? ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವ್ಯಾಸ ಪೂರ್ಣಿಮೆ: ಮಹರ್ಷಿ ವೇದವ್ಯಾಸರ ಸ್ಮರಣೆ...

Post
ರೇಬೀಸ್ ವಿರುದ್ಧ ಭಾರತಕ್ಕೆ ದೊಡ್ಡ ಗೆಲುವು: ಸಾವಿನ ಸಂಖ್ಯೆಯಲ್ಲಿ 75% ಇಳಿಕೆ!

ರೇಬೀಸ್ ವಿರುದ್ಧ ಭಾರತಕ್ಕೆ ದೊಡ್ಡ ಗೆಲುವು: ಸಾವಿನ ಸಂಖ್ಯೆಯಲ್ಲಿ 75% ಇಳಿಕೆ!

ಭಾರತದಲ್ಲಿ ಮಾರಣಾಂತಿಕ ರೇಬೀಸ್ ಕಾಯಿಲೆ ವಿರುದ್ಧದ ಹೋರಾಟದಲ್ಲಿ ಮಹತ್ವದ ಯಶಸ್ಸು ಸಿಕ್ಕಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ – ರಾಷ್ಟ್ರೀಯ ಸಾಂಕ್ರಾಮಿಕ ರೋಗಶಾಸ್ತ್ರ ಸಂಸ್ಥೆ (ICMR-NIE) ನಿರ್ದೇಶಕ ಡಾ. ಮನೋಜ್ ಮುರ್ಹೇಕರ್ ಅವರ ಪ್ರಕಾರ, ದೇಶದಲ್ಲಿ ರೇಬೀಸ್‌ನಿಂದ ಸಂಭವಿಸುವ ಸಾವುಗಳು ಶೇ. 75ರಷ್ಟು ಕಡಿಮೆಯಾಗಿವೆ! ಇದು ಭಾರತದ ಸಾರ್ವಜನಿಕ ಆರೋಗ್ಯ ಕಾರ್ಯತಂತ್ರಗಳ ಪರಿಣಾಮಕಾರಿ ಅನುಷ್ಠಾನದ ಸಂಕೇತವಾಗಿದೆ. ರೇಬೀಸ್ ಎಂದರೇನು ಮತ್ತು ಅದು ಹೇಗೆ ಹರಡುತ್ತದೆ? ರೇಬೀಸ್ ಒಂದು ಅಪಾಯಕಾರಿ ವೈರಲ್ ಕಾಯಿಲೆಯಾಗಿದ್ದು, ಮುಖ್ಯವಾಗಿ ಸೋಂಕಿತ ಪ್ರಾಣಿಗಳು, ವಿಶೇಷವಾಗಿ...