Home » National News » Page 5

Category: National News

Post
ಪೆಟ್ರೋಲ್, ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ  ಜಾರಿ !

ಪೆಟ್ರೋಲ್, ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ !

ಪೆಟ್ರೋಲ್ ಡೀಸೆಲ್ ದರ ಇಳಿಕೆ ! ನಾಳೆ ಬೆಳಿಗ್ಗೆಯಿಂದಲೇ ಪರಿಷ್ಕೃತ ದರ ಜಾರಿ !  ಶಿವಮೊಗ್ಗ : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಾಹನಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಹಲವು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್‌ ಪೋಸ್ಟ್ ನಲ್ಲಿ ತಿಳಿಸಿದ್ದಾರೆ....

Post
BIG BREAKING NEWS : ದೇಶದಾದ್ಯಂತ  ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !

BIG BREAKING NEWS : ದೇಶದಾದ್ಯಂತ ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !

BIG BREAKING NEWS : ದೇಶದಾದ್ಯಂತ ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ! ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ. ಇದರಿಂದಾಗಿ ಸಾವಿರಾರು ಜನ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ...

Post
ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’

ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’

ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’ ತಮಿಳು ನಟ ವಿಜಯ್ ಅಧಿಕೃತವಾಗಿ ತಮ್ಮ ರಾಜಕೀಯ ಪಕ್ಷವನ್ನು ಆರಂಭಿಸಿದ್ದು, ಅದಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ಹೆಸರಿಟ್ಟಿದ್ದಾರೆ. ಮುಂಬರುವ 2024 ರ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅಸ್ತಿತ್ವದಲ್ಲಿರುವ ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷವು ಉದ್ದೇಶಿಸಿಲ್ಲ ಎಂದು ವಿಜಯ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ಮಾಡಲಾಯಿತು, ಇದು ಅವರ ರಾಜಕೀಯ ಉದ್ದೇಶಗಳ ಕಡೆಗೆ ಕಾರ್ಯತಂತ್ರದ ವಿಧಾನವನ್ನು...

Post
ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ !

ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ !

ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ ! NATIONAL NEWS : ಕಾಲಿವುಡ್‌ನಲ್ಲಿ ರಜನಿಕಾಂತ್ ಬಿಟ್ರೆ ಆ ರೇಂಜ್‌ಗೆ ಕ್ರೇಜ್ ಇರುವ ಮತ್ತೊಬ್ಬ ನಟ ದಳಪತಿ ವಿಜಯ್. ಹಿಟ್ ಸಿನಿಮಾಗಳಿಂದ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ವಿಜಯ್ ಶೀಘ್ರದಲ್ಲೇ ತಮಿಳುನಾಡು ರಾಜಕೀಯರಂಗ ಪ್ರವೇಶ ಮಾಡ್ತಾರೆ ಎನ್ನುವ ಗುಸುಗುಸು ಕಾಲಿವುಡ್‌ನಲ್ಲಿ ಶುರುವಾಗಿದೆ.ಇತ್ತೀಚಿಗೆ ವಿಜಯ್ ತಮಿಳುನಾಡಿನ ಹಲವೆಡೆ ಕಲ್ಯಾಣ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ತಮಿಳು ನಟ...

Post
ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ ಘಟನೆ ಹರಿಯಾಣದ ಸಿರ್ಸಾ ನಗರದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನೀಡುತ್ತಿರುವ ಸಿರ್ಸಾ ನಗರದ ಚೌಧರಿ ದೇವಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರನ್ನು ಅಮಾನತುಗೊಳಿಸಬೇಕು ಹಾಗೂ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆಗೊಳಪಡಿಸಬೇಕು ಎಂದು ಪತ್ರದಲ್ಲಿ ವಿದ್ಯಾರ್ಥಿನಿಯರು ಬೇಡಿಕೆಯಿಟ್ಟಿದ್ದಾರೆ....

Post
ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ !

ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ !

ಭದ್ರತಾ ಲೋಪ: ಲೋಕಸಭಾ ಸದನದೊಳಗೆ ನುಗ್ಗಿದ್ದು ಮೈಸೂರಿನ ಯುವಕ, ಮೈಸೂರು ಸಂಸದ ಪ್ರತಾಪ್ ಸಿಂಹ ಕಚೇರಿಯಿಂದಲೇ ಪಾಸ್ ವಿತರಣೆ ! ದೆಹಲಿ : ಲೋಕಸಭಾ ಕಲಾಪ ನಡೆಯುತ್ತಿರುವ ವೇಳೆ ಏಕಾಏಕಿ ಇಬ್ಬರು ಯುವರು ನುಗ್ಗಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಸ್ಪೀಕರ್ ಕುರ್ಚಿಯತ್ತ ಓಡಿ ಹೋಗಿದ್ದಾರೆ. ಸದನದೊಳಗೆ ನುಗ್ಗಿದ ಯುವಕರನ್ನು ಸಾಗರ್ ಹಾಗೂ ಮನೋರಂಜನ್ ಎಂದು ಗುರುತಿಸಲಾಗಿದ್ದು, ಮನೋರಂಜನ್​ ಮೈಸೂರು ಮೂಲದವನು ಎಂದು ತಿಳಿದುಬಂದಿದೆ. ಇನ್ನು ಇತ್ತ ಮೈಸೂರಿನ ವಿಜಯನಗರದಲ್ಲಿರುವ ಮನೋರಂಜನ್​​ ನಿವಾಸಕ್ಕೆ ಪೊಲೀಸರು ದೌಡಾಯಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಎಸಿಪಿ...

Post
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು !

NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು !

NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು ! ದೆಹಲಿ : ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್‌ನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿ ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್‌ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ...

Post
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ

ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ

ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆ...

Post
ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ  ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ! ಬೆಂಗಳೂರು: ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ ನಂತರ ರಾಜ್ಯ ಆರೋಗ್ಯ ಇಲಾಖೆಯಿಂದ...

Post
ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ

ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ

ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ ವಿಶೇಷ ಸುದ್ದಿ : ‘ನಿಷ್ಕ್ರಿಯ’ ಖಾತೆಗಳ ಅಳಿಸುವಿಕೆಯನ್ನು ಒಳಗೊಂಡಿರುವ ಹೊಸ ನೀತಿಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲು Google ಸಿದ್ಧವಾಗಿದೆ. ಸಂಭಾವ್ಯ ಡೇಟಾ ನಷ್ಟವನ್ನು ತಡೆಯಲು ಟೆಕ್ ದೈತ್ಯ ಬಳಕೆದಾರರನ್ನು ತಮ್ಮ Google ಖಾತೆಗಳಿಗೆ ತ್ವರಿತವಾಗಿ ಲಾಗ್ ಇನ್ ಮಾಡಲು ಒತ್ತಾಯಿಸುತ್ತಿದೆ ‘ನಿಷ್ಕ್ರಿಯ’ ಖಾತೆಗಳ ಅಳಿಸುವಿಕೆಯನ್ನು ಒಳಗೊಂಡಿರುವ ಹೊಸ ನೀತಿಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲು Google...

  • 1
  • 4
  • 5