ಶಿವಮೊಗ್ಗ: ಪರಿಸರ ದಸರಾ – 2025 ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಸರಾ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಮಹತ್ತರ ಸಂದೇಶದೊಂದಿಗೆ ಯಶಸ್ವಿಯಾಗಿದೆ. ನಗರದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಬಳಿಯ ಯುಟಿಪಿ ಜಾಗದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆಯಲಾಯಿತು.
Category: News
ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ: ನಾಳೆ ಸೆ. 16ಕ್ಕೆ ವಿಶೇಷ ಸಭೆ ಕರೆದ ರಾಜ್ಯ ಸರ್ಕಾರ
ಶಿವಮೊಗ್ಗ: ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಮಹತ್ವದ ಹಂತ ತಲುಪಿದೆ. ಈ ಸಂಬಂಧ ರಾಜ್ಯ ಸರ್ಕಾರವು ನಾಳೆ, ಸೆಪ್ಟೆಂಬರ್ 16, 2025 ರಂದು ಪ್ರಮುಖ ಸಭೆ ಕರೆದಿದೆ. ಕುರುಬ ಸಮುದಾಯದ ಬಹುದಿನಗಳ ಬೇಡಿಕೆಗೆ ಮನ್ನಣೆ ನೀಡುವ ನಿಟ್ಟಿನಲ್ಲಿ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ ಎಂದು ಹೇಳಲಾಗಿದೆ.
ಶಿವಮೊಗ್ಗ: ಈ ಎರಡು ದಿನ ನಗರಕ್ಕೆ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ
ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಸೆಪ್ಟೆಂಬರ್ 16 ಮತ್ತು 17 ರಂದು ನಗರದ ಹಲವು ಪ್ರದೇಶಗಳಲ್ಲಿ ನೀರು ಸರಬರಾಜು ಇರುವುದಿಲ್ಲ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.
ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಶಿವಮೊಗ್ಗ: ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ನಲ್ಲಿ ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಆನಂದಪುರ ಪೊಲೀಸರು ಬಂಧಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಸರ್ಕಾರದ ಯಾವುದೇ ಪರವಾನಿಗೆ ಇಲ್ಲದೆ, ಎರಡು ಎಮ್ಮೆ, ಒಂದು ಕೋಣ ಹಾಗೂ...
ಶಿಕಾರಿಪುರಕ್ಕೆ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲು ಮನವಿ| ವಿದ್ಯಾರ್ಥಿ ಹಾಗೂ ಗ್ರಾಮಸ್ಥರ ಸಮಸ್ಯೆಗೆ ನೆರವಾದ ಕರವೇ; ಸ್ಪಂದಿಸಿದ ಅಧಿಕಾರಿಗಳು
ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಪುನೇದಹಳ್ಳಿ, ಕುಸ್ಕೂರು ಮತ್ತು ಹಿರೇಜಂಬೂರು ಗ್ರಾಮಗಳ ವಿದ್ಯಾರ್ಥಿಗಳಿಗೆ ಆಗುತ್ತಿದ್ದ ಬಸ್ ಸಮಸ್ಯೆಯನ್ನು ಪರಿಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಈ ಗ್ರಾಮಗಳ ಮೂಲಕ ಕೇವಲ ಎರಡು ಬಸ್ಗಳು ಸಂಚರಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ತೀವ್ರ ತೊಂದರೆಯಾಗುತ್ತಿತ್ತು. ಬಸ್ಗಳಲ್ಲಿ ಜಾಗವಿಲ್ಲದೆ ಹಲವು ವಿದ್ಯಾರ್ಥಿಗಳನ್ನು ಕೆಳಗಿಳಿಸಲಾಗುತ್ತಿದ್ದು, ದಟ್ಟಣೆಯಿಂದಾಗಿ ಅಪಾಯದ ಸಾಧ್ಯತೆಗಳೂ...
ಹಸೆಮಣೆ ಏರಬೇಕಿದ್ದ ಯುವತಿ ಶಿವಮೊಗ್ಗದ ರಸ್ತೆ ಅಪಘಾತದಲ್ಲಿ ದುರಂತ ಸಾವು! ಮದುವೆಗೆ 15 ದಿನಗಳಿರುವಾಗಲೇ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು.
ಶಿವಮೊಗ್ಗ: ಮದುವೆಗೆ ಇನ್ನೇನು 15 ದಿನಗಳಷ್ಟೇ ಬಾಕಿ ಇರುವಾಗ, ವಿಧಿಯಾಟಕ್ಕೆ ಬಲಿಯಾದ ಯುವತಿಯೋರ್ವಳ ದುರಂತ ಘಟನೆ ಶಿವಮೊಗ್ಗದ ಮಲವಗೊಪ್ಪ ಬಳಿ ನಡೆದಿದೆ. ಈ ದುರ್ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆಯ ವಿವರ: ಇಂದು ಬೆಳಿಗ್ಗೆ ಸುಮಾರು 9:30ರ ಸುಮಾರಿನಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಕವಿತಾ ತನ್ನ...
ದರ್ಶನ್ಗೆ ಬಿಗ್ ರಿಲೀಫ್ ಸಿಗುತ್ತಾ? ರೇಣುಕಾಸ್ವಾಮಿ ಕೇಸ್: ಸುಪ್ರೀಂ ತೀರ್ಪು 10 ದಿನಗಳವರೆಗೆ ಮುಂದಕ್ಕೆ! ಏನಿದು ಅಚ್ಚರಿಯ ತಿರುವು?
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಿದೆ. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ತೀರ್ಪನ್ನು ಅಚ್ಚರಿಯ ರೀತಿಯಲ್ಲಿ 10 ದಿನಗಳವರೆಗೆ ಕಾಯ್ದಿರಿಸಿದೆ! ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ನ್ಯಾಯಮೂರ್ತಿಗಳಾದ ಜೆ.ಬಿ....
ಜ್ಯೋತಿಷ್ಯದ ಪ್ರಕಾರ ಜುಲೈ 20, 2025 ರಿಂದ ಜುಲೈ 26, 2025 ರವರೆಗಿನ ನಿಮ್ಮ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಸವಾಲು? ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ವಾರವನ್ನು ಉತ್ತಮವಾಗಿ ಯೋಜಿಸಿಕೊಳ್ಳಿ!
ಈ ವಾರ ಗ್ರಹಗಳ ಸ್ಥಾನಪಲ್ಲಟಗಳು ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿವೆ? ಆರೋಗ್ಯ, ಹಣಕಾಸು, ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಯೊಂದು ರಾಶಿಯವರಿಗೆ ನಿರ್ದಿಷ್ಟ ಸಲಹೆಗಳು ಇಲ್ಲಿವೆ. ನಿಮ್ಮ ಅದೃಷ್ಟದ ಬಾಗಿಲು ತೆರೆಯಲು ಮತ್ತು ಸವಾಲುಗಳನ್ನು ಎದುರಿಸಲು ಸಿದ್ಧರಾಗಿ! ♈ ಮೇಷ ರಾಶಿ (Aries): ದೇಹದಲ್ಲಿ ಶಕ್ತಿ ಕುಂದಿದಂತೆ ಭಾಸವಾದರೂ, ಆದಾಯ ನಿರೀಕ್ಷಿತ ಮಟ್ಟದಲ್ಲಿರುತ್ತದೆ. ಖರ್ಚಿನ ಪಟ್ಟಿಯೂ ಬೆಳೆಯಲಿದೆ. ಹಿರಿಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶವಿಲ್ಲ. ಮಕ್ಕಳ ನಡವಳಿಕೆಯ ಬಗ್ಗೆ...
UPI ಪಾವತಿ ವಿಫಲವಾದರೆ ಏನು ಮಾಡಬೇಕು? ಈಗ ಬಂದಿದೆ ಹೊಸ ರೂಲ್ಸ್… ತಕ್ಷಣ ಸಿಗಲಿದೆ ಪರಿಹಾರ..!
ಶಿವಮೊಗ್ಗ: ಡಿಜಿಟಲ್ ಪಾವತಿಗಳನ್ನು ಬಳಸುವ ಕೋಟ್ಯಂತರ ಭಾರತೀಯರಿಗೆ ಇದೊಂದು ದೊಡ್ಡ ಸಂತಸದ ಸುದ್ದಿ! ಜುಲೈ 15, 2025 ರಿಂದ UPI ಚಾರ್ಜ್ಬ್ಯಾಕ್ಗೆ (ಪಾವತಿ ಮರುಪಾವತಿ) ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬಂದಿವೆ. ಇದರಿಂದಾಗಿ ಯಾವುದೇ ಪಾವತಿ ವಿಫಲವಾದರೆ ಅಥವಾ ವಂಚನೆ ನಡೆದರೆ, ಹಣ ಮರುಪಾವತಿ ಈಗ ಎಂದಿಗಿಂತಲೂ ಹೆಚ್ಚು ಸುಲಭ ಮತ್ತು ವೇಗವಾಗಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? NPCI (ಭಾರತೀಯ ರಾಷ್ಟ್ರೀಯ ಪಾವತಿ ನಿಗಮ)...
ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: IBPS PO/MT ಮತ್ತು SSC JE ಹುದ್ದೆಗಳಿಗೆ ಅರ್ಜಿ ಆಹ್ವಾನ!
ಶಿವಮೊಗ್ಗ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಮತ್ತು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಬಂಪರ್ ಅವಕಾಶಗಳನ್ನು ಪ್ರಕಟಿಸಿವೆ. ಸಾವಿರಾರು ಪ್ರೊಬೇಷನರಿ ಆಫೀಸರ್ (PO), ಮ್ಯಾನೇಜ್ಮೆಂಟ್ ಟ್ರೈನಿ (MT) ಮತ್ತು ಜೂನಿಯರ್ ಎಂಜಿನಿಯರ್ (JE) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? IBPS PO/MT ಹುದ್ದೆಗಳು:...