Home » News » Page 46

Category: News

Post
ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್

ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್

ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲಾ, ಅವರೊಬ್ಬ ಹೇಡಿ, ಈಶ್ವರಪ್ಪಗೆ ಧಮ್ಮಿದ್ದರೆ ಪಕ್ಷೇತರವಾಗಿ ಸ್ಪರ್ಧಿಸಲಿ – ಆಯನೂರ್ ಮಂಜುನಾಥ್ ಶಿವಮೊಗ್ಗ : ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಕೆ.ಎಸ್. ಈಶ್ವರಪ್ಪನವರಿಗೆ ರಾಜಕೀಯ ಗಂಡಸ್ತನವಿಲ್ಲ. ಅವರೊಬ್ಬ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬೊಗಳೆಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಬಂಡಾಯ ಏಳಲಿ ಎಂದು ಆಯನೂರು ಮಂಜುನಾಥ್ ವ್ಯಂಗ್ಯವಾಗಿ ಕೆಣಕಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಈಶ್ವರಪ್ಪ ಅವರಿಗೆ ಯಾರೂ...

Post
ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ – ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ !

ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ – ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ !

ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ ! ಶಿವಮೊಗ್ಗ : ಈಗಲೂ ನನಗೆ ಬಿಜೆಪಿ ಪಕ್ಷ ತಾಯಿ ಇದ್ದಂತೆ. ಆದರೆ ಪಕ್ಷ ಕೆಲವೊಮ್ಮೆ ದಾರಿ ತಪ್ಪಿ ಹೋಗುತ್ತಿದೆ ಎಂದು ಅನಿಸಿದಾಗ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳ ಬೇಕಾಗುತ್ತದೆ. ಈ ದೃಷ್ಟಿಯಲ್ಲಿ ನಾನು ರಾಜಕೀಯ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪುತ್ರನಿಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್...

Post
ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ

ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ ಶಿವಮೊಗ್ಗ : ಲೋಕಸಭಾ ಚುನಾವಣೆಗಾಗಿ ಇತ್ತೀಚೆಗಷ್ಟೇ ನಾನಾ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್, ಮಾ. 13ರಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ...

Post
BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ  ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?

BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ  ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ? ಶಿವಮೊಗ್ಗ : ಈ ಬಾರಿ 400 ಸೀಟುಗಳನ್ನು ಪಡೆದು ನರೇಂದ್ರ ಮೋದಿಯನ್ನು ಮೂರನೇ ಬಾರಿ ಪ್ರಧಾನಿ ಮಾಡುವ ಗುರಿಯೊಂದಿಗೆ ಚುನಾವಣಾ ಅಖಾಡಕ್ಕಿಳಿದಿರುವ ಬಿಜೆಪಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲೂ ಭರ್ಜರಿ ಪ್ರಚಾರ ಕೈಗೊಳ್ಳಲು ವೇಳಾಪಟ್ಟಿ ನಿಗದಿಗೊಳಿಸಿದೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ ಹಲವು ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ. ಕರ್ನಾಟಕದಲ್ಲಿ...

Post
‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್

‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ. ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ.ನೂರಕ್ಕೆ ನೂರರಷ್ಟು ಶಿವಮೊಗ್ಗದಲ್ಲಿ ಗೆಲ್ಲುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್​​ ಪಕ್ಷದಿಂದ ಟಿಕೆಟ್...

Post
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ  : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !

ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...

Post
ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !

ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !  ಶಿವಮೊಗ್ಗ : ಲೋಕಸಭಾ ಚುನಾವಣ ದಿನಾಂಕ ಘೋಷಣೆಗೆ ಕೆಲ ದಿನ ಮಾತ್ರ ಬಾಕಿ. ಚುನಾವಣೆ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂಡಿಯಾ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿರುವ ಕಾಂಗ್ರೆಸ್ ಇದೀಗ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿಯ...

Post
ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?

ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?

ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?  ಶಿವಮೊಗ್ಗ : ಆಕ್ಸಿಜನ್ ಸಿಗದೆ ಉಸಿರಾಟ ತೊಂದರೆ ಇರುವ ರೋಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ   ಮೊನ್ನೆ ಬುಧವಾರ ಮಧ್ಯಾಹ್ನ ಭದ್ರಾವತಿ ತಾಲೂಕಿನ ಮಾರಶೆಟ್ಟಿಕೊಪ್ಪ ಗ್ರಾಮದ 37 ವರ್ಷದ ನಾಗರಾಜ್ ಉಸಿರಾಟ ತೊಂದರೆಯಿಂದ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಬೆಳಗ್ಗೆ ವಾರ್ಡ್ ನಿಂದ ಸ್ಕ್ಯಾನಿಂಗ್ ಮಾಡಲು ನಾಗರಾಜ್ ನನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಆರೋಗ್ಯದಲ್ಲಿ...

Post
ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !

ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !

ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ ! ತೀರ್ಥಹಳ್ಳಿ : ಅಕ್ರಮ ಗೋ ಸಾಗಾಟದ ಆರೋಪದ ಹಿನ್ನೆಲೆ ವಾಹನ ತಡೆದು ವಾಹನ ಚಾಲಕ ಮತ್ತು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಗ್ರಾಮದ ಬಳಿ ನಡೆದಿದೆ. ಆರೋಪದ ಹಿನ್ನೆಲೆ ಗ್ರಾಮಸ್ಥರಿಂದ ವಾಹನ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !

ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್‌ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್​ ಡಿ ಹುದ್ದೆಗಳು ಖಾಲಿ ಇದ್ದು,...