Home » News » Page 48

Category: News

Post
ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್

ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ – ಸೂಡಾ ಅಧ್ಯಕ್ಷ ಹೆಚ್.ಎಸ್ ಸುಂದರೇಶ್  ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶನಿವಾರ ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು. ನನ್ನನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ ರಾಜ್ಯ...

Post
ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು ! ಶಿವಮೊಗ್ಗ : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಶಿವಮೊಗ್ಗದಲ್ಲಿ ರಾಜಕೀಯದ ಕುರಿತು ಮಾತನಾಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದರಾಗಲಿ ಎಂಬ ಆಸೆ ಇದೆ. ಈ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ. ಒಬ್ಬ ಪತಿಯಾಗಿ ನಾನು‌ ಗೀತಾಳನ್ನು ಸಪೋರ್ಟ್ ಮಾಡುತ್ತೇನೆ. ಎಂದು ನಟ ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಂದು ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು...

Post
ಶಿವಮೊಗ್ಗದಲ್ಲಿ  ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ  ಶಿವಮೊಗ್ಗ : ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆಯಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ದಿಗಳು ವಿಜೇತರಾಗಿದ್ದಾರೆ. ರೇವ ಇವೆಂಟ್ಸ್ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು ಮಿಸ್ಟರ್ ವಿಭಾಗದಲ್ಲಿ ಭರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಿಸ್ಟರ್ ಕರ್ನಾಟಕ ಟೈಟಲ್‌ ಅನ್ನು ಪಡೆದುಕೊಂಡಿರುತ್ತಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...

Post
ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !  ಸಾಗರ : ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಸೂಡ ನೂತನ ಅಧ್ಯಕ್ಷ  ಎಚ್.ಎಸ್ ಸುಂದರೇಶ್  ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್‌ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್ ಶಿವಮೊಗ್ಗ: ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್‌ಲೈಟ್ ಲೈರ‍್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದ ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ...

Post
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸೊರಬದ ಅನವಟ್ಟಿಯ ಸಮೀಪದ ಗ್ರಾಮವೊಂದರ ರಫೀಕ್ ( 38) ಎಂದು ಗುರುತಿಸಲಾಗಿದೆಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ

ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ

ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ ಶಿವಮೊಗ್ಗ: ನಗರದ ಪ್ರತಿಷ್ಠಿತ ಸಂಸ್ಥೆ ಸಹ್ಯಾದ್ರಿ ಚಿಟ್ಸ್ ಪ್ರೈವೇಟ್‌ ಲಿಮಿಟೆಡ್ ಕಂಪನಿಗೆ ಪ್ರೈಡ್‌ ಇಂಡಿಯಾ ಅವಾರ್ಡ್ಸ್ ಸಂಸ್ಥೆಯು ಬೆಂಗಳೂರಿನ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ್ದ ಎಕ್ಸಲೆನ್ಸ್ ಬಿಸಿನೆಸ್ ಅವಾರ್ಡ್ಸ್ ನಲ್ಲಿ 2024ನೇ ಸಾಲಿನ ಮೋಸ್ಟ್ ಟ್ರಸ್ಟೆಡ್‌ ಚಿಟ್ ಫಂಡ್ ಕಂಪನಿ ಪ್ರಶಸ್ತಿ ನೀಡಿ ಗೌರವಿಸಿದೆ. ಶಿವಮೊಗ್ಗದಲ್ಲಿ 26 ವರ್ಷಗಳಿಂದ ಸತತವಾಗಿ ಸಂಸ್ಥೆಯು ಚಿಟ್ ಫಂಡ್ ನಡೆಸುತ್ತಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನರಿಗೆ ಸೇವೆಯನ್ನು ಒದಗಿಸಿರುತ್ತದೆ. ಈ ಸಂಸ್ಥೆಯು ಇತ್ತೀಚೆಗೆ...

Post
ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ .

ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ .

ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ . ಶಿವಮೊಗ್ಗ : ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನ ತಿಂಗಳುಗಳು ಬಾಕಿ ಇದೆ ಎನ್ನುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ಕಾರ್ಯಕರ್ತರಿಗೆ ಉಳಿದ 44 ನಿಗಮ ಮತ್ತು ಮಂಡಳಿಗಳಿಗೆ ಅಧಿಕಾರವನ್ನು ಹಂಚಿಕೆ ಮಾಡಿದೆ. ಒಟ್ಟು ಶಿವಮೊಗ್ಗ ಜಿಲ್ಲೆಯ ಮೂವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ದೊರತಿದ್ದು. ಯಾರಿಗೆ ಯಾವ ನಿಗಮ, ಮಂಡಳಿಯ ಹೊಣೆ ? ಇಲ್ಲಿದೆ ಮಾಹಿತಿ. ಮಲೆನಾಡಿನ...