ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ ! ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಕೃಷ್ಣ ಮಠದ ಸಮೀಪ ಇರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ವಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡಿದೆ, ಸ್ಫೋಟದ ತೀವ್ರತೆಗೆ ಮನೆಯಲಿದ್ದ ವಸ್ತುಗಳೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಹಾನಿಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...
ತನುಶ್ರೀ ಪ್ರಕಾಶನ ವತಿಯಿಂದ ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ.
ತನುಶ್ರೀ ಪ್ರಕಾಶನ ವತಿಯಿಂದ ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೋಟರಿ ಬಾಲ ಭವನದಲ್ಲಿ ಇಂದು ತನುಶ್ರೀ ಪ್ರಕಾಶನ ಸಂಸ್ಥೆ ಸೋಲೇನಹಳ್ಳಿ ಮತ್ತು ತನುಶ್ರೀ ಸಾಂಸ್ಕೃತಿಕ ಕಲಾ ವೇದಿಕೆ,(ರಿ) ಚಿತ್ರದುರ್ಗ ಹಾಗೂ ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಗುಬ್ಬಿ ಇವರ ಸಹಯೋಗದೊಂದಿಗೆ ” ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ 2024 ಪ್ರಥಮ ವಾರ್ಷಿಕೋತ್ಸವ ಹಾಗು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ರಾಜ್ಯ ಮಟ್ಟದ ಕವಿ ಗೋಷ್ಠಿ...
BREAKING NEWS : ಬೆಳ್ಳಂಬೆಳಗ್ಗೆ ಶಿವಮೊಗ್ಗದ ಗೋಪಾಳದಲ್ಲಿ ಕರಡಿ ಪ್ರತ್ಯಕ್ಷ ! ವಾಕಿಂಗ್ ಗೆ ಹೊರಟವರ ಮೇಲೆ ಕರಡಿ ದಾಳಿ !
BREAKING NEWS : ಬೆಳ್ಳಂಬೆಳಗ್ಗೆ ಶಿವಮೊಗ್ಗದ ಗೋಪಾಳದಲ್ಲಿ ಕರಡಿ ಪ್ರತ್ಯಕ್ಷ ! ವಾಕಿಂಗ್ ಗೆ ಹೊರಟವರ ಮೇಲೆ ಕರಡಿ ದಾಳಿ ! ಶಿವಮೊಗ್ಗ : ನಗರದ ಗೋಪಾಳ ಬಡಾವಣೆ ರಾಮಕೃಷ್ಣ ಶಾಲೆ, ಚಂದನವನ ಪಾರ್ಕ್ ಸೇರಿ ಸುತ್ತಲಿನ ಪ್ರದೇಶದಲ್ಲಿ ಕರಡಿ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟವರು ಕರಡಿ ಕಂಡು ಆತಂಕಗೊಂಡಿದ್ದಾರೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಹೊಟ್ಟೆಗೆ ಪರಚಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ?
ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಗ್ರಾಮವೊಂದರ ಕಾಲೇಜು ವಿದ್ಯಾರ್ಥಿನಿ ರಸ್ತೆಯಲ್ಲಿ ನಡೆದು ಬರುತ್ತಿರುವಾಗ ಮೊಬೈಲ್ ಕಸಿದುಕೊಂಡು ಹೋಗಿದ್ದ ಅಪರಿಚಿತನೊಬ್ಬ ಮೊಬೈಲ್ ನಲ್ಲಿದ್ದ ನಂಬರ್ ಗಳಿಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಘಟನೆ ಕುಂಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಡಿಸೆಂಬರ್ 29 ರಂದು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದ. ನಂತರ ಮೊಬೈಲ್ ನಲ್ಲಿದ್ದ...
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಪುರದಾಳಿಗೆ ಹೋಗುವ ದಾರಿಯಲ್ಲಿ ರಾತ್ರಿ ವೇಳೆ ಖಾರದಪುಡಿ,ಮಚ್ಚುಚಾಕು ಮಾರಕಸ್ತ್ರಗಳ ಸಮೇತ ದರೋಡೆಗೆ ಹೊಂಚು ಹಾಕಿ ನಿಂತಿದ್ದ ಡಕಾಯಿತರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುರದಾಳು ರಸ್ತೆಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಐವರು ಯುವಕರು ದರೋಡೆಗೆ ಸಂಚು ರೂಪಿಸಿದ್ದಾರೆ ಎಂದು ಖಚಿತ ಮಾಹಿತಿಯ...
ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ
ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ ಶಿವಮೊಗ್ಗ: ಸೋಲು ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಖಿನ್ನತೆ ಹಾಗೂ ಒತ್ತಡ ಕಡಿಮೆ ಮಾಡಲು ಸಂಗೀತ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು. ನಗರದ ಮಥುರಾ ಪಾರಾಡೈಸ್ನಲ್ಲಿ ಕದಂಬ ಕರೋಕೆ ಗ್ರೂಪ್ ಉದ್ಘಾಟನೆ ಹಾಗೂ ಕರೋಕೆ ಚಿತ್ರಗೀತೆ, ಹಿಂದಿ ಗೀತೆಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಸಂಗೀತಕ್ಕೆ ರಾಗ ತಾಳಗಳ ಅರಿವಿನ ಜತೆಯಲ್ಲಿ ನಿರಂತರ ಅಭ್ಯಾಸ ಮುಖ್ಯ....
ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !
ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು ! ಶಿವಮೊಗ್ಗ : ಪ್ರೀತಿಸುವಂತೆ ಯುವಕನ ಕಿರುಕುಳ ನೀಡಿದ್ದಾನೆ ಈ ವೇಳೆ ಯುವಕನ ಕಿರುಕುಳ ತಾಳಲಾರದೆ 14 ವರ್ಷದ ಅಪ್ರಾಪ್ತ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ಯುವಕನೊಬ್ಬ 14 ವರ್ಷದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವಕನ ಕಿರುಕುಳ ತಾಳಲಾರದೆ ಬಾಲಕಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳ...
ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಸಾವು !
ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಸಾವು ! ಶಿವಮೊಗ್ಗ : ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಪಿ.ಜೆ. ಕೊಟ್ರೇಶಿ (13) ಮೃತ ಬಾಲಕ. ಶಾಲೆಯಿಂದ ಮನೆಗೆ ಬಂದವನೇ ನಡುಮನೆಯಲ್ಲಿ ಕೂಸು ಆಡಿಸಲು ಹಾಕಿದ್ದ ಜೋಕಾಲಿಯಲ್ಲಿ ಆಡುವಾಗ ದುರ್ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !
ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ ! ಕಲುಬುರಗಿ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದು, ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...









