ಶಿವಮೊಗ್ಗ; ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಾಥಮಿಕ ತನಿಖೆ ನಡೆಸದೆ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಬಂಧನದ ಭೀತಿ ಇದೆ ಎಂದು ಈಶ್ವರಪ್ಪ...
ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!
ಶಿವಮೊಗ್ಗ; ಶಿವಮೊಗ್ಗದಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಇ-ಬ್ಲಾಕ್ನಲ್ಲಿ ಈ ಘಟನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪವನ್ (28) ಎಂಬ ಯುವಕನನ್ನ ಬರ್ಬರವಾಗಿ ಕೊಲೆಯಾಗಿದೆ. ಶಿವಕುಮಾರ್ ಎಂಬುವರ ಮನೆಯಲ್ಲೇ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆಯ ಇ-ಬ್ಲಾಕ್ನಲ್ಲಿರುವ ಶಿವಕುಮಾರ್ ಮನೆಗೆ ಪವನ್ ತೆರಳಿದ್ದನು. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ...
ಗುರು ಪೂರ್ಣಿಮಾ ವಿಶೇಷ: ಬೆಕ್ಕಿನ ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು; ಗುರುಗಳ ಮಹತ್ವ ವಿವರಿಸಿದ ಶಾಸಕ ಡಿ.ಎಸ್. ಅರುಣ್
ಶಿವಮೊಗ್ಗ; ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ, ಮಲೆನಾಡು ಮಠಾಧೀಶರ ಪರಿಷತ್ನ ಅಧ್ಯಕ್ಷರಾದ ಪರಮಪೂಜ್ಯ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರನ್ನು ಹಲವು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿಧಾನ ಪರಿಷತ್ ಶಾಸಕ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಶ್ರೀ ಕೆ.ಎನ್. ಜಗದೀಶ್, ಬಿಜೆಪಿ ಜಿಲ್ಲಾ ಎಸ್.ಸಿ....
ರಿಪ್ಪನ್ಪೇಟೆಯಲ್ಲಿ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿ 11ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಮೆಗ್ಗಾನ್ಗೆ ರವಾನೆ! 🚨
ರಿಪ್ಪನ್ಪೇಟೆ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿದ 11ಕ್ಕೂ ಹೆಚ್ಚು ಮಕ್ಕಳು ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಈ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳು ತೀವ್ರ ನಿತ್ರಾಣಗೊಂಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಾಯ್ತು? ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಿಟಮಿನ್ ‘ಎ’ ಡ್ರಾಪ್ಸ್...
ಶಿವಮೊಗ್ಗದಿಂದ ಎಲ್ಲಾ ರಾಜ್ಯಗಳಿಗೆ ರೈಲು ಸಂಚಾರ ಆರಂಭವಾಗಲಿದೆ! ಶಿವಮೊಗ್ಗಕ್ಕೆ ವಂದೇ ಭಾರತ್ ಸಹಿತ 7 ಹೊಸ ರೈಲುಗಳು: ಸಂಸದ ಬಿ ವೈ ರಾಘವೇಂದ್ರ ಅವರಿಂದ ಬೃಹತ್ ಘೋಷಣೆ! 🚄
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ರೈಲ್ವೆ ಸಂಪರ್ಕದಲ್ಲಿ ಮಹತ್ತರ ಕೊಡುಗೆ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಂದು ಕ್ರಾಂತಿಕಾರಿ ಬೆಳವಣಿಗೆಗೆ ನಾಂದಿ ಹಾಡಿದ್ದಾರೆ! ಜಿಲ್ಲಾ ಕೇಂದ್ರ ಶಿವಮೊಗ್ಗದಿಂದ ಈಗಾಗಲೇ ಹಲವು ನಗರಗಳಿಗೆ ರೈಲುಗಳ ಸಂಚಾರ ಆರಂಭವಾಗಿದ್ದು, ಈಗ ಮತ್ತೆ ಏಳು ಹೊಸ ರೈಲುಗಳ ಸಂಚಾರವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವೆಲ್ಲಾ ಹೊಸ ರೈಲು ಮಾರ್ಗಗಳು? ಶಿವಮೊಗ್ಗದಿಂದ ತಿರುಪತಿ ಶಿವಮೊಗ್ಗದಿಂದ ಬೆಂಗಳೂರು...
ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಗರ್ಭಕಂಠದ ಕ್ಯಾನ್ಸರ್ ಜಾಗತಿಕವಾಗಿ ಮಹಿಳೆಯರಲ್ಲಿ ನಾಲ್ಕನೇ ಸಾಮಾನ್ಯ ಕ್ಯಾನ್ಸರ್ ಆಗಿದೆ. ಭಾರತದಲ್ಲಿ, ಸ್ತನ ಕ್ಯಾನ್ಸರ್ ನಂತರ ಇದು ಎರಡನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ. ದುಃಖಕರ ಸಂಗತಿಯೆಂದರೆ, ಅನೇಕ ಮಹಿಳೆಯರು ಈ ರೋಗವನ್ನು ಕೊನೆಯ ಹಂತದವರೆಗೂ ಪತ್ತೆ ಹಚ್ಚುವುದಿಲ್ಲ, ಇದು ಮರಣ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಮುಖ ವಿಷಯದ ಬಗ್ಗೆ ತಿಳಿದುಕೊಳ್ಳೋಣ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಗರ್ಭಕಂಠದ...
ಶಿಕಾರಿಪುರ: ಹಾಸ್ಟೆಲ್ ರಸ್ತೆಗಳು ಕೆಸರುಮಯ, ವಿದ್ಯಾರ್ಥಿನಿಯರ ಗೋಳು ಕೇಳುವವರಿಲ್ಲ!
ಶಿಕಾರಿಪುರ: ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ಗೆ ಹೋಗುವ ರಸ್ತೆಯು ಸಂಪೂರ್ಣವಾಗಿ ಗುಂಡಿಗಳಿಂದ ತುಂಬಿ ಕೆಸರುಮಯವಾಗಿದೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ವಿದ್ಯಾರ್ಥಿನಿಯರು ಓಡಾಡುವುದು ಅಕ್ಷರಶಃ ಸಾಹಸವಾಗಿದೆ. ರಸ್ತೆಯುದ್ದಕ್ಕೂ ದೊಡ್ಡ ಕಲ್ಲುಗಳನ್ನು ಇಟ್ಟುಕೊಂಡು, ಅದರ ಮೇಲೆ ಹೆಜ್ಜೆ ಹಾಕುತ್ತಾ ವಿದ್ಯಾರ್ಥಿನಿಯರು ಪ್ರತಿದಿನ ಕಾಲೇಜಿಗೆ ತೆರಳುವ ಅನಿವಾರ್ಯತೆ ಇದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಹಲವು ಬಾರಿ ಕಾಲು ಜಾರಿ ಬಿದ್ದು, ಗಾಯ ಮಾಡಿಕೊಂಡಿರುವ ಘಟನೆಗಳೂ ವರದಿಯಾಗಿವೆ. ಇದರಿಂದ...
ಮಾನವೀಯತೆ ಮೆರೆದ ರೈಲ್ವೆ-ಅರಣ್ಯ ಇಲಾಖೆ: ಆನೆ ಹೆರಿಗೆಗೆ 2 ಗಂಟೆ ರೈಲು ನಿಲ್ಲಿಸಿದ ಘಟನೆ, ದೇಶಾದ್ಯಂತ ಮೆಚ್ಚುಗೆ! ಏನಿದು ಘಟನೆ?
ಜಾರ್ಖಂಡ್: ಜಾರ್ಖಂಡ್ನಲ್ಲಿ ನಡೆದ ಅಪೂರ್ವ ಮತ್ತು ಮನಕಲಕುವ ಘಟನೆಯೊಂದು ಲಕ್ಷಾಂತರ ಜನರ ಹೃದಯ ಗೆದ್ದಿದೆ. ರೈಲ್ವೆ ಹಳಿಯ ಸಮೀಪ ಆನೆಯೊಂದು ತನ್ನ ಮರಿಗೆ ಜನ್ಮ ನೀಡಲು ಪ್ರಾರಂಭಿಸಿದಾಗ, ರೈಲು ಸುಮಾರು ಎರಡು ಗಂಟೆಗಳ ಕಾಲ ನಿಲ್ಲಿಸಲಾಯಿತು. ಈ ಘಟನೆ ಮಾನವೀಯತೆ ಮತ್ತು ವನ್ಯಜೀವಿಗಳ ಬಗೆಗಿನ ಕರುಣೆಗೆ ಹೊಸ ವ್ಯಾಖ್ಯಾನ ನೀಡಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಸಂವೇದನಾಶೀಲ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ...
ಶಿವಮೊಗ್ಗದಲ್ಲಿ ಆತಂಕ: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಅಗ್ನಿಗೆ ಆಹುತಿ!
ಶಿವಮೊಗ್ಗ: ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಸಿಂಹಧಾಮದ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ, ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಿನ್ನೆ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಲವಗೊಪ್ಪದ ನಿವಾಸಿ ವೀರೇಶ್ ಎಂಬುವರಿಗೆ ಸೇರಿದ ಐ20 ಕಾರು, ಸಿಂಹಧಾಮದ...
ಬೆಳಕು ತೋರಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ದಿನ: ಗುರು ಪೂರ್ಣಿಮಾ ಏಕೆ ಆಚರಿಸಲಾಗುತ್ತದೆ ಗೊತ್ತಾ?
ಗುರು ಪೂರ್ಣಿಮಾ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ನಡುವಿನ ಅತುಳನೀಯ ಬಾಂಧವ್ಯವನ್ನು ಎತ್ತಿಹಿಡಿಯುವ ಪವಿತ್ರ ದಿನ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬವು, ನಮ್ಮ ಜೀವನಕ್ಕೆ ಜ್ಞಾನ ಮತ್ತು ಮಾರ್ಗದರ್ಶನದ ಬೆಳಕು ಚೆಲ್ಲಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಮೀಸಲಾದ ದಿನವಾಗಿದೆ. ಆದರೆ, ಈ ದಿನದ ಹಿಂದಿರುವ ಮಹತ್ವ ಮತ್ತು ಇತಿಹಾಸ ಏನು ಗೊತ್ತಾ? ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವ್ಯಾಸ ಪೂರ್ಣಿಮೆ: ಮಹರ್ಷಿ ವೇದವ್ಯಾಸರ ಸ್ಮರಣೆ...