Home » News » Page 69

Category: News

Post
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ

ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ

ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ ಶಿವಮೊಗ್ಗ :- ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗ ಳೊಂದಿಗೆ ಏರ್ಪಡಿಸಲಾಗಿದ್ದ...

Post
ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ

ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ ಉದ್ಯೋಗ ಸುದ್ದಿ : ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಉತ್ತಮ ಅವಕಾಶವಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್‌ ಕಮಿಷನ್ (UPSC) ರಕ್ಷಣಾ ಇಲಾಖೆ ಅಧೀನದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಿ ಅಕಾಡೆಮಿಗಳ ಹುದ್ದೆಗಳಿಗೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು...

Post
STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !

STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !

STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ! ರಾಜ್ಯ ಸುದ್ದಿ : ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...

Post
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ! ಶಿವಮೊಗ್ಗ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ...

Post
ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್

ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್

ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್ ಶಿವಮೊಗ್ಗ : ಕೃಷಿ ಬಿಟ್ಟರೆ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವಾಗಿದ್ದು, ಈ ವಲಯದಲ್ಲಿರುವ ಸವಲತ್ತುಗಳನ್ನು ಕೈಗಾರಿಕೋದ್ಯಮಿಗಳು ಬಳಕೆ ಮಾಡಿಕೊಳ್ಳಬೇಕೆಂದು ಎಂಎಸ್‍ಎಂಇ ಜಂಟಿ ನಿರ್ದೇಶಕ ಡಾ.ಕೆ.ಸಾಕ್ರಟೀಸ್ ಹೇಳಿದರು. ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು,...

Post
BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !

BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !

BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ

ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ  ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ...

Post
ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ...

Post
ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ  ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ  ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ ! ಶಿವಮೊಗ್ಗ : ತಾಲೂಕಿನ ಆನವಟ್ಟಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಇ.ಇ ಜಿ. ರಮೇಶ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.  ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ ರೂ. 20,000/- ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಎ.ಇ.ಇ ಜಿ. ರಮೇಶ್ ಸಿಕ್ಕಿಬಿದ್ದಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.

ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ. ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುದಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912...