Home » News » Page 75

Category: News

Post

ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ !  ಏನಿದು ಪ್ರಕರಣ ?

ಏನಿದು ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ? ರಾತ್ರೋರಾತ್ರಿ ಪ್ರತಿಭಟನೆಗಿಳಿದ 200ಕ್ಕೂ ಹೆಚ್ಚು ಆರಕ್ಷಕರು ! ಪೊಲೀಸರಿಂದ ರಸ್ತೆ ತಡೆ ! ಏನಿದು ಪ್ರಕರಣ ? ಚಿಕ್ಕಮಗಳೂರು : ನೆರೆಯ ಜಿಲ್ಲೆ ಚಿಕ್ಕಮಗಳೂರಿನಲ್ಲಿ ಪೊಲೀಸ್ V/S ಲಾಯರ್ಸ್ ಪ್ರತಿಭಟನೆ ಶುರುವಾಗಿದೆ, ಮೊನ್ನೆ ಪೊಲೀಸ್ ಠಾಣೆಯಾಗಿದ್ದರು ವಕೀಲರು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರೆ, ನಿನ್ನೆ ರಾತ್ರಿ ದಿಢೀರ್ 200 ಕ್ಕೂ ಹೆಚ್ಚು ಪೊಲೀಸರು ರಸ್ತೆಗೆಳಿದು ರಸ್ತೆ ತಡೆ ಮಾಡಿ ವಕೀಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ, ಈ ಅಪರೂಪದ ಪ್ರತಿಭಟನೆಗೆ...

Post
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ ! ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಪ್ರಚಲಿತ ವಿದ್ಯಮಾನಗಳ ಪರೀಕ್ಷಾ ಸರಣಿ! ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಪ್ರಮುಖ ಪ್ರಚಲಿತ ವಿದ್ಯಮಾನಗಳ ಕುರಿತು...

Post

ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ

ಮಕ್ಕಳಿಗೆ ಯುಕ್ತ ಶಿಕ್ಷಣ ನೀಡಿ ಬೆಳೆಸಿದಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ – ಶ್ರೀ ಸಿ.ಆರ್. ಪರಮೇಶ್ವರಪ್ಪ, ಮಕ್ಕಳು ಈ ರಾಷ್ಟ್ರದ ಅಮೂಲ್ಯ ಸಂಪತ್ತಾಗಿದ್ದು, ಅವರ ಮೇಲೆ ದೌರ್ಜನ್ಯವೆಸಗುವುದು, ಬಾಲಕಾರ್ಮಿಕರಾಗಿ ದುಡಿಸುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮುಂತಾದ ಸಾಮಾಜಿಕ ಪಿಡುಗುಗಳಿಂದ ಮುಕ್ತಗೊಳಿಸಿ, ಮಕ್ಕಳ ಹಕ್ಕುಗಳ ಕುರಿತು ಸಮಾಜದಲ್ಲಿ ಅರಿವನ್ನು ಮೂಡಿಸಿ, ಈ ದೇಶದ ಎಲ್ಲಾ ಮಕ್ಕಳಿಗೆ ಸಮಾನ ಹಾಗೂ ಗುಣಮಟ್ಟದ ಶೈಕ್ಷಣಿಕ ಅವಕಾಶ ನೀಡುವುದರ ಮೂಲಕ ದೇಶದ ಉತ್ತಮ ಮಾನವ ಸಂಪನ್ಮೂಲವನ್ನಾಗಿ ಬೆಳೆಸಿದಾಗ ಮಾತ್ರ ಈ ರಾಷ್ಟçದ...

Post

ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ !

ಶಿವಮೊಗ್ಗದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ ! ಶಿವಮೊಗ್ಗ : ನಗರದ ಕೆ ಆರ್ ಪುರಂ ರಸ್ತೆಯಲ್ಲಿರುವ ಬ್ಲೂ ಕ್ರಿಸ್ಟಲ್ ಲಾಡ್ಜ್ ಮೇಲೆ ದಾಳಿ ನಡೆದಿದೆ. ಈ ಕಟ್ಟಡವು ನಿವೃತ್ತ ಪೊಲೀಸ್ ಅಧಿಕಾರಿ ರಹಮತ್ ಅಲಿ ಅವರಿಗೆ ಸೇರಿದ್ದಾಗಿದ್ದು, ಮಂಗಳೂರು ಮೂಲದ ಹರೀಶ್ ಶೆಟ್ಟಿ ಎಂಬುವವರು ಲಾಡ್ಜ್ ನಡೆಸುತ್ತಿದ್ದರು.  ಡಿವೈಎಸ್ಪಿ ಬಾಲರಾಜ್,ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ರವಿ ಸಂಗನಗೌಡ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅನೈತಿಕ ಚಟುವಟಿಕೆ ಹಿನ್ನೆಲೆ ಈ ದಾಳಿ ನಡೆದಿದ್ದು, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ....

Post

ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ – ಡಾ. ಕೆ.ಬಿ.ಧನಂಜಯ

ಮಕ್ಕಳ ಬೆಳವಣಿಗೆಗೆ ಕ್ರೀಡೆ ಸಹಕಾರಿ – ಡಾ. ಕೆ.ಬಿ.ಧನಂಜಯ ಶಿವಮೊಗ್ಗ: ಮಕ್ಕಳು ವಿದ್ಯಾಭ್ಯಾಸದ ಜತೆಯಲ್ಲಿ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸುವಂತೆ ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಸರ್ವತೋಮುಖ ಏಳಿಗೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಪಾಲ್ಗೊಳ್ಳುವಿಕೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಲಿಟಲ್ ಎಲಿ ಶಾಲೆಯ ಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ಕಡೆಗೆ ಮಾತ್ರ ಒತ್ತಡ ಹಾಕದೇ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ...

Post

ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ !

ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ ! ಶಿವಮೊಗ್ಗ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೊರಬದಲ್ಲಿ ಸೋಲನ್ನು ಅನುಭವಿಸಿದ್ದರು, ಅದಾದಮೇಲೆ ಹಲವು ಸುದ್ದಿ,ದೃಶ್ಯ ಮಾಧ್ಯಮಗಳಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುತ್ತಾರೆ, ಶಿವಮೊಗ್ಗದಿಂದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಅದಾದ ಬಳಿಕ ಸಂಸದ ಬಿ ವೈ ರಾಘವೇಂದ್ರ...

Post

ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ 

ರೋಟರಿ ಶಾಲಾ ವಿದ್ಯಾರ್ಥಿ ಕು. ನಿಖಿಲ್ .ಪಿ, ರಾಷ್ಟ್ರಮಟ್ಟದ ಜೂ. ಕರಾಟೆ ಚಾಂಪಿಯನ್ ಶಿವಮೊಗ್ಗ: ಶಿವಮೊಗ್ಗ ರಾಜೇಂದ್ರನಗರದ ರೋಟರಿ ಪೂರ್ವ ಆಂಗ್ಲ ಶಾಲೆಯಲ್ಲಿ ೬ನೇ ತರಗತಿ ವ್ಯಾಸಂಗ ಮಾಡುತ್ತಿರುವ ಕು. ನಿಖಿಲ್ .ಪಿ, ಇವರು ಶಿವಮೊಗ್ಗ ವೆಂಕಟೇಶನಗರದ ಪೇಂಟರ್ ಶ್ರೀಯುತ ಪ್ರಸನ್ನಕುಮಾರ್ ಮತ್ತು ಶ್ರೀಮತಿ ಪಲ್ಲವಿ ದಂಪತಿಗಳ ಪುತ್ರ, ರಾಷ್ಟçಮಟ್ಟದ ಜೂನಿಯರ್ ಕರಾಟೆ ಸ್ಪರ್ಧೆಗಳಾದ ೨೦೨೩ರ ಮಹಾತ್ಮಗಾಂಧಿ ಮೆಮೋರಿಯಲ್ ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್, ೫ನೇ ಆಲ್ ಇಂಡಿಯಾ ಇನ್‌ವಿಟೇಷನಲ್ ಕರಾಟೆ ಚಾಂಪಿಯನ್ ಶಿಪ್, ಬೆಂಗಳೂರು...

Post

ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ !

ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದ ಕಾರು ! ತಪ್ಪಿದ ಭಾರಿ ಅನಾಹುತ ! ಶಿವಮೊಗ್ಗ : ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಳ್ಳಂಗಿರಿಯ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದೆ. ಶಿವಮೊಗ್ಗದ ಕಡೆಯಿಂದ ಬರುತ್ತಿದ್ದ ಕಾರು ಶಿವಮೊಗ್ಗ ತಾಲೂಕು ಪಿಳ್ಳಂಗಿರಿ ಗ್ರಾಮದ ಗಣಪತಿ ದೇವಸ್ಥಾನದ ಕಟ್ಟೆಗೆ ಡಿಕ್ಕಿ ಹೊಡೆದಿದ್ದು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ, ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರು ಜನ ಇದ್ದರು ಎಂಬ ಮಾಹಿತಿ...

Post

2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2, 2024ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 22,2024ರವರೆಗೂ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಎಸ್ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಕೂಡ‌ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24...

Post

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ...