ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ...
Category: Politics news
ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಗೆಲುವು !
ಶಿವಮೊಗ್ಗ : ವಿಧಾನಪರಿಷತ್ತಿನ ನೈರುತ್ಯ ಪದವಿದರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ ಮೂರರಂದು ನಡೆದಿತ್ತು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಒಳಗೊಂಡಿರುತ್ತದೆ, ನೈರುತ್ಯ ಪದವಿಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಬಂಡಾಯ...
ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಮುನ್ನಡೆ !
ಶಿವಮೊಗ್ಗ : ವಿಧಾನಪರಿಷತ್ತಿನ ನೈರುತ್ಯ ಪದವಿದರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ ಮೂರರಂದು ನಡೆದಿತ್ತು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಒಳಗೊಂಡಿರುತ್ತದೆ, ನೈರುತ್ಯ ಪದವಿಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಬಂಡಾಯ...
ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್ನ ಭೋಜೇಗೌಡಗೆ ಗೆಲುವು
ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ನ ಎಸ್.ಎಲ್. ಭೋಜೇಗೌಡ 5,267 ಮತಗಳಿಂದ ಗೆಲುವು ಸಾಧಿಸಿದರು. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, 9,829 ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ 4,562 ಮತ ಪಡೆದರು. 19,479 ಮತಳು ಚಲಾವಣೆ ಆಗಿದ್ದವು. ಅದರಲ್ಲಿ 821 ಮತಗಳು ಅಸಿಂಧುವಾಗಿದ್ದವು. ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ ವರದಿ : ಲಿಂಗರಾಜ್ ಗಾಡಿಕೊಪ್ಪ ಇದನ್ನೂ ಓದಿ : ಜಮೀನಿನಲ್ಲಿ ಮಣ್ಣು ತೆಗೆಯುವ ವಿಚಾರದಲ್ಲಿ ಮಾರಾಮಾರಿ ! ಮಚ್ಚಿನಿಂದ...
ಪರಿಷತ್ ಫಲಿತಾಂಶ : ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡ ಮುನ್ನಡೆ !
ಶಿವಮೊಗ್ಗ : ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣಾ ಮತಗಳ ಎಣಿಕೆ ಕಾರ್ಯ ಆರಂಭ ವಾಗಿದ್ದು ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡರು ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ದಿಸಿದ್ದ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್ ಎಲ್ ಭೋಜೇಗೌಡ ಅವರು ಮೊದಲ ಸುತ್ತಿನ ಎಣಿಕೆಯಲ್ಲಿ 3112 ಮತಗಳ ಅಂತರದ ಮುನ್ನಡೆಯನ್ನು...
BIG NEWS : ಸೋಲಿನ ಬಳಿಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಫಸ್ಟ್ ರಿಯಾಕ್ಷನ್ ! ನಾನು ಗೆಲ್ತೀನಿ ಅನ್ನೋ ನಂಬಿಕೆ ನನಗೆ ಇರಲಿಲ್ಲ – ಕೆ ಎಸ್ ಈಶ್ವರಪ್ಪ
ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಕಾರಣಕ್ಕಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು, ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಜೂನ್ 4 ರಂದು ಪ್ರಕಟವಾಯಿತು, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಎರಡು ಲಕ್ಷ...
ಇಂದು ಪರಿಷತ್ ಫಲಿತಾಂಶ ! ಮತ ಎಣಿಕೆ ಕಾರ್ಯ ಆರಂಭ ! ಚಿಂತಕರ ಚಾವಡಿಗೆ ಸೇರೋದ್ಯಾರು ?
ಶಿವಮೊಗ್ಗ : ಲೋಕಸಭಾ ಚುನಾವಣೆಯ ನಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾವೇರಿದ ನೈರುತ್ಯ ಪದವಿಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ 3ರಂದು ನಡೆದಿತ್ತು, ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಜೂನ್ 6 ರ ಗುರುವಾರ ಅಂದರೆ ಇಂದು ಪ್ರಕಟವಾಗುತ್ತದೆ, ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್, ಇನ್ನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ...
BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !
STATE NEWS : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ...
ಲೋಕಸಭಾ ಫಲಿತಾಂಶದ ಬಳಿಕ ಗೀತಾ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ! ಏನಂದ್ರು ಗೀತಕ್ಕ ?
ಬೆಂಗಳೂರು : ದೊಡ್ಮನೆ ಸೊಸೆ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾ, ಪ್ರತಿ ಸ್ಪರ್ಧಿ ಬಿ.ವೈ ರಾಘವೇಂದ್ರ ಎದುರು ಸೋಲು ಒಪ್ಪಿಕೊಂಡಿದ್ದಾರೆ. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು.ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಅವರ ಗೆಲುವಾಗಿದೆ. ಗೀತಾ ಶಿವರಾಜ್ ಕುಮಾರ್...
ಜೋಮೊಟೋ ಡೆಲವರಿ ಬಾಯ್ ಬಂಡಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪಡೆದ ಮತಗಳೆಷ್ಟು ಗೊತ್ತಾ! ಗಮನ ಸೆಳೆದ ಬಂಟಿ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಶಿವಮೊಗ್ಗ ಲೋಕಸಭ ಚುನಾವಣಾ ಕಣವನ್ನು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರು. ಘಟಾನುಘಟಿ ನಾಯಕರ ನಡುವೆ ಜೋಮೊಟೋ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ತುಮಕೂರಿನ ಬಂಡಿ ರಂಗನಾಥ್ ಎಂಬ ಯುವಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಈಗ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಬಂಡಿ ರಂಗನಾಥ್ ಅಚ್ಚರಿಯ ಮತಗಳನ್ನು ಪಡೆದಿದ್ದಾರೆ ಚುನಾವಣೆ ವೇಳೆ ಅವರ ಬಳಿ ಸುಮಾರು...