Home » Politics news » Page 6

Category: Politics news

Post
ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !

ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮತಗಟ್ಟೆಗೆ...

Post
ಎರಡನೇ ಹಂತದ ಲೋಕಸಭೆ ಚುನಾವಣೆ  : ಬಹಿರಂಗ ಪ್ರಚಾರಕ್ಕೆ  ಇಂದು ತೆರೆ !

ಎರಡನೇ ಹಂತದ ಲೋಕಸಭೆ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ !

ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್‌ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್‌ ಶೋಗಳ ಭರಾಟೆ ಇರಲಿದೆ. ಮತದಾನದ 48...

Post
ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ  ಮಧು ಬಂಗಾರಪ್ಪ !

ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ !

ಶಿವಮೊಗ್ಗ : ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್ ) ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರ ಮತಯಾಚಿಸಲು ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮಾತಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ...

Post
ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ರಾಜ್ಯ ರಾಷ್ಟ್ರ ಕಾಂಗ್ರೆಸ್ ನಾಯಕರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರ ಪರ ಮತ ಬೇಟೆ ನಡೆಸುತ್ತಿದ್ದಾರೆ. ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ , ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ರೇಪ್...

Post
ಕೆ ಎಸ್ ಈಶ್ವರಪ್ಪ  ಕಚೇರಿ ಎದುರು ವಾಮಾಚಾರ ! ನಿಂಬೆ ಹಣ್ಣಿನ ಮೇಲೆ ಕೆ.ಎಸ್.ಈ ಅಂತ ಬರೆದು ವಾಮಾಚಾರ !

ಕೆ ಎಸ್ ಈಶ್ವರಪ್ಪ ಕಚೇರಿ ಎದುರು ವಾಮಾಚಾರ ! ನಿಂಬೆ ಹಣ್ಣಿನ ಮೇಲೆ ಕೆ.ಎಸ್.ಈ ಅಂತ ಬರೆದು ವಾಮಾಚಾರ !

ಶಿವಮೊಗ್ಗ : ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಟಿಕೆಟ್ ತಪ್ಪಿದ ಕಾರಣದಿಂದಾಗಿ, ಬಿಎಸ್ ವೈ ಕುಟುಂಬದ ವಿರುದ್ಧ ಕೆಂಡಮಂಡಲರಾಗಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಿಜೆಪಿಯಿಂದ ಸಿಡಿದು ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ಪ್ರಚಾರ ಕಾರ್ಯ ಕೂಡ ಬಿರಿಸಿನಿಂದ ಸಾಗಿದೆ ಇದರ ಮಧ್ಯೆ   ಶಿಕಾರಿಪುರದಲ್ಲಿ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ಕಾರ್ಯಗಳಿಗಾಗಿ ಆರಂಭಿಸಿದಂತಹ ಕಚೇರಿಯ ಮುಂಭಾಗ ನಿಂಬೆ ಹಣ್ಣಿನ ಮೇಲೆ ಕೆ ಎಸ್ ಇ ಎಂದು...

Post
BREAKING NEWS : ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ! ಕೋರ್ಟ್‌ನಿಂದ ಸ್ಟೇ ತಂದ ಕಾಂತೇಶ್ !

BREAKING NEWS : ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ! ಕೋರ್ಟ್‌ನಿಂದ ಸ್ಟೇ ತಂದ ಕಾಂತೇಶ್ !

ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್...

Post
ಕೆ ಎಸ್ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲು ಶಿಫಾರಸ್ಸು !

ಕೆ ಎಸ್ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲು ಶಿಫಾರಸ್ಸು !

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡಿರುವ 10 ಜನ ಬಿಜೆಪಿಯ ಮಾಜಿ ಕಾರ್ಪರೇಟರ್, ಕೋರ್ ಕಮಿಟಿ ಸದಸ್ಯರನ್ನ ಉಚ್ಚಾಟಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದೆ. ಲೋಕಸಭಾ ಕೇತ್ರದಿಂದ ಬಂಡಾಯ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅವರ ಜೊತೆ ಗುರುತಿಸಿಕೊಂಡು ಅಲ್ಲೇ ಚುನಾವಣಾ ಕಾರ್ಯ ಮಾಡುತ್ತಾ ಇರುವುದರಿಂದ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದಾರೆ....

Post
ಮೊಮ್ಮೊಗನನ್ನ ಪಕ್ಷದಿಂದ ಉಚ್ಛಾಟಿಸಿದ ಹೆಚ್.ಡಿ. ದೇವೇಗೌಡರು ! ಜೆಡಿಎಸ್ ನಿಂದ ಪ್ರಜ್ವಲ್ ಕಿಕೌಟ್ !

ಮೊಮ್ಮೊಗನನ್ನ ಪಕ್ಷದಿಂದ ಉಚ್ಛಾಟಿಸಿದ ಹೆಚ್.ಡಿ. ದೇವೇಗೌಡರು ! ಜೆಡಿಎಸ್ ನಿಂದ ಪ್ರಜ್ವಲ್ ಕಿಕೌಟ್ !

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದೆ. ಇದರ ಭಾಗವಾಗಿ ಜೆಡಿಎಸ್ ವರಿಷ್ಠ ರಿಂದ ಮೊದಲ ಕ್ರಮ ಜರುಗಿಸಲಾಗಿದೆಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ...

Post
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಶಿವಮೊಗ್ಗದಲ್ಲಿ  ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು ?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು ?

ಶಿವಮೊಗ್ಗ : ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್‌ ಕುರಿತು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದು, ಎಸ್‌ಐಟಿ ರಚನೆಯಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಎಸ್‌ಐಟಿ(SIT) ರಚನೆಯಾಗಿದೆ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್‌ಐಟಿ ತಪ್ಪು ಸಾಬೀತು ಮಾಡಿದ್ರೆ...

Post
ಆಕಸ್ಮಿಕ ಗೆಲುವಿನ ದುರಹಂಕಾರಿಗೆ ತಕ್ಕ ಪಾಠ ಕಲಿಸಬೇಕಿದೆ ! ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ !

ಆಕಸ್ಮಿಕ ಗೆಲುವಿನ ದುರಹಂಕಾರಿಗೆ ತಕ್ಕ ಪಾಠ ಕಲಿಸಬೇಕಿದೆ ! ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ !

ಸೊರಬ : ಅಕ್ಷರ ಜ್ಞಾನ ಇಲ್ಲದ ಅಜ್ಞಾನಿ, ದುರಹಂಕಾರ ಎನ್ನುವುದನ್ನು ಇಡೀ ದೇಹಕ್ಕೆ ಅಳವಡಿಸಿಕೊಂಡು ಮೆರೆಯುತ್ತಿರುವ ಇಲ್ಲಿನಶಾಸಕರಿಗೆ ಲೋಕಸಭಾಚುನಾವಣೆಯ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಈ ಮೂಲಕ ತಾಲೂಕು ಮತ್ತು ಜಿಲ್ಲೆ ಶುದ್ದೀಕರಣವಾಗಬೇಕು ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ತಮ್ಮ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಪಟ್ಟಣದ ಬಿಜೆಪಿ ಕಚೇರಿಯ ಸಭಾಂಗಣ ದಲ್ಲಿಹಮ್ಮಿಕೊಂಡಿದ್ದತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದುರಹಂಕಾರಕ್ಕೂ ಒಂದು ಮಿತಿ ಇರುತ್ತದೆ....