Home » Politics news » Page 9

Category: Politics news

Post
ಮೂರನೇ ಬಾರಿ ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !

ಮೂರನೇ ಬಾರಿ ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !

ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ಮತ್ತೆ ಮೂರನೇ ಬಾರಿ ಚುನಾವಣಾ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು. ಇಂದು ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ಮೂಲಕ ತಾವು ಸ್ಪರ್ಧಿಸುವುದು ಖಚಿತಪಡಿಸಿದ್ದಾರೆ. ಈವೇಳೆ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮುಖಾಮುಖಿಯಾಗಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ

ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ  ಶಿವಮೊಗ್ಗ : ಪುತ್ರನಿಗೆ ಹಾವೇರಿ ಟಿಕೆಟ್ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಲೋಕಸಭೆ ಚುನಾವಣೆ 2024ರ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ‌ಈಶ್ವರಪ್ಪ ಅವರ ಆಸ್ತಿ ವಿವರ ಬಹಿರಂಗವಾಗಿದೆ....

Post
ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !

ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !

ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ ! ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಲಂಬಾಣಿ ಉಡುಗೆ ತೊಟ್ಟು ತಾಂಡಾಗಳಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಮತ ಬೇಟೆ !

ಲಂಬಾಣಿ ಉಡುಗೆ ತೊಟ್ಟು ತಾಂಡಾಗಳಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಮತ ಬೇಟೆ !

ಲಂಬಾಣಿ ಉಡುಗೆ ತೊಟ್ಟು ತಾಂಡಾಗಳಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಮತ ಬೇಟೆ ! ಶಿವಮೊಗ್ಗ : ತಾಲೂಕಿನ ಸವಳಂಗ ರಸ್ತೆಯ ಕುಂಚೆನಹಳ್ಳಿ ತಾಂಡದಲ್ಲಿ ಲಂಬಾಣಿ ಉಡುಗೆ ತೊಟ್ಟು ಗೀತಾ ಶಿವರಾಜ್ ಕುಮಾರ್ ಬಂಜಾರ ಸಮುದಾಯದೊಂದಿಗೆ ಲಂಬಾಣಿ ಸಂಸ್ಕೃತಿಯಂತೆ ಯುಗಾದಿ ( ಆಟಮ್ ) ಹಬ್ಬವನ್ನ ಆಚರಿಸಿ ಭರ್ಜರಿ ಮತ ಬೇಟೆ ನಡೆಸಿದ್ದಾರೆ. ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಸಾಗಿದರು. ಬಂಜಾರ ಸಮುದಾಯದ ಮಹಿಳೆಯರು...

Post
ಒಂದೇ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾ ಮುಖಿಯಾದ ಬಿ ವೈ ರಾಘವೇಂದ್ರ ಮತ್ತು ಕೆ ಎಸ್ ಈಶ್ವರಪ್ಪ !

ಒಂದೇ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾ ಮುಖಿಯಾದ ಬಿ ವೈ ರಾಘವೇಂದ್ರ ಮತ್ತು ಕೆ ಎಸ್ ಈಶ್ವರಪ್ಪ !

ಒಂದೇ ಕಾರ್ಯಕ್ರಮದಲ್ಲಿ ಪರಸ್ಪರ ಮುಖಾ ಮುಖಿಯಾದ ಬಿ ವೈ ರಾಘವೇಂದ್ರ ಮತ್ತು ಕೆ ಎಸ್ ಈಶ್ವರಪ್ಪ ! ಶಿವಮೊಗ್ಗ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವದ ಹಿನ್ನಲೆಯಲ್ಲಿ ಸಂಸ್ಥಾಪನಾ‌ ದಿನಾಚರಣೆ ನಡೆದಿದೆ.  ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಲೋಕಸಭಾ‌ ಚುನಾವಣೆಯ ಸ್ಪರ್ಧಿಗಳಾದ ಬಿ.ವೈ.ರಾಘವೇಂದ್ರ ಮತ್ತು ಬಂಡಾಯ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ ಅವರು ಒಂದೇ ಕಾರ್ಯಕ್ರಮದಲ್ಲಿ ಇಬ್ಬರು ಭಾಗಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...

Post
ಅಪ್ಪಿ ತಪ್ಪಿಯೂ ಕಮಲದ ಗುರುತಿಗೆ ವೋಟು ಹಾಕಬೇಡಿ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !

ಅಪ್ಪಿ ತಪ್ಪಿಯೂ ಕಮಲದ ಗುರುತಿಗೆ ವೋಟು ಹಾಕಬೇಡಿ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !

ಅಪ್ಪಿ ತಪ್ಪಿಯೂ ಕಮಲದ  ಗುರುತಿಗೆ ವೋಟು ಹಾಕಬೇಡಿ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !   ಶಿವಮೊಗ್ಗ : ಅಪ್ಪಿ ತಪ್ಪಿಯೂ ಬಿಜೆಪಿಗೆ, ಕಮಲದ ಗುರುತಿಗೆ ವೋಟು ಹಾಕಬೇಡಿ ಎಂದು ಬಿ.ವೈ. ರಾಘವೇಂದ್ರ ಹೆಸರೇಳದೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಿಂದೂತ್ವವನ್ನು ತುಳಿಯುತ್ತಿದೆ.ಹಿಂದುತ್ವ ಉಳಿವಿಗಾಗಿ ನಾನು ಚುನಾವಣೆ ಸ್ಪರ್ಧಿಸುತ್ತಿದ್ದೇನೆ, ನನ್ನ ಚಿಹ್ನೆ ಕಮಲ ಅಲ್ಲಾ ನನ್ನ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ, ಏಪ್ರಿಲ್...

Post
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ !  ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ  ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !  ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು. ಕೇಂದ್ರ ಗೃಹ...

Post
ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ  – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ ಸಾಗರ : ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದೇ ಬರುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗೇ ಆಗುತ್ತಾರೆ ಎಂದು ಬಿ ವೈ ರಾಘವೇಂದ್ರ ಹೇಳಿದರು. ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ ವೈ ರಾಘವೇಂದ್ರ ಈ ಬಾರಿ ಮೋದಿಯವರು ಗೆಲ್ಲುವುದು ಖಂಡಿತ ಅದಕ್ಕಾಗಿ ಜನಸಾಮಾನ್ಯರು ಕಾರ್ಯಕರ್ತರು ಮೋದಿಯ ಪರವಾಗಿ ರಾಘಣ್ಣನ ಪರವಾಗಿ...

Post
ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ  ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..?

ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..? ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ರವರಿಗೆ ಹಾವೇರಿ ಲೋಕಸಭಾ ಟಿಕೆಟ್ ಕೈ ತಪ್ಪಿದ ಪರಿಣಾಮವಾಗಿ. ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವೆದ್ದು ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ, ಈ ಸಂಬಂಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಈ...

Post
ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು !

ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು !

ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೈಂದೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರಿಗೆ ಚಿಕನ್ ಬಿರಿಯಾನಿ ಮಾಡಿಸಲಾಗಿತ್ತು. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ ಸಿಬ್ಬಂದಿ ಬಿರಿಯಾನಿಯನ್ನೇ ಎತ್ತಾಕಿಕೊಂಡು ಹೋಗಿದ್ದಾರೆ. ಬೈಂದೂರಿನಲ್ಲಿ ಸಮಾವೇಶ ಏರ್ಪಡಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಗೆ ಸಜ್ಜಾಗುತ್ತಿರುವ ಕೆ.ಎಸ್. ಈಶ್ವರಪ್ಪ...