NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು ! ದೆಹಲಿ : ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿ ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ...
ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ !
ಪಕ್ಷದಿಂದ ದೂರ ಉಳಿಯುತ್ತಿದ್ದಾರಾ ಕುಮಾರ್ ಬಂಗಾರಪ್ಪ ? ಸಾಲು ಸಾಲು ಬಿಜೆಪಿ ಕಾರ್ಯಕ್ರಮಗಳಲ್ಲಿ ಗೈರು ! ಅನುಮಾನ ಹುಟ್ಟಿಸುತ್ತಿದೆ ಕುಮಾರ್ ಬಂಗಾರಪ್ಪರವರ ನಡೆ ! ಶಿವಮೊಗ್ಗ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೊರಬದಲ್ಲಿ ಸೋಲನ್ನು ಅನುಭವಿಸಿದ್ದರು, ಅದಾದಮೇಲೆ ಹಲವು ಸುದ್ದಿ,ದೃಶ್ಯ ಮಾಧ್ಯಮಗಳಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಸೇರುತ್ತಾರೆ, ಶಿವಮೊಗ್ಗದಿಂದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಅದಾದ ಬಳಿಕ ಸಂಸದ ಬಿ ವೈ ರಾಘವೇಂದ್ರ...
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ
ಪಂಚರಾಜ್ಯ ಚುನಾವಣೆಯ ಮಹಾ ಸಮೀಕ್ಷೆ : ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟ ! ಯಾರಿಗೆ ಗೆಲುವು? ಯಾರಿಗೆ ಹಿನ್ನಡೆ ? ಇಲ್ಲಿದೆ ಪೂರ್ಣ ಮಾಹಿತಿ ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ನಿರೀಕ್ಷೆ...
ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಕುವೆಂಪು ವಿವಿ ಮೈಮರೆತು ಕುಳಿತಿದೆ – ಆಯನೂರ್ ಮಂಜುನಾಥ್
ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಕುವೆಂಪು ವಿವಿ ಮೈಮರೆತು ಕುಳಿತಿದೆ – ಆಯನೂರ್ ಮಂಜುನಾಥ್ ಶಿವಮೊಗ್ಗ : ಸಹ್ಯಾದ್ರಿ ಕಾಲೇಜಿನ ಪರಿಸ್ಥಿತಿ ನೋಡಿದರೆ ತಲ್ಲಣವಾಗುತ್ತದೆ, ಅತಿಥಿ ಉಪನ್ಯಾಸಕರನ್ನು ನೇಮಿಸದೆ ಕುವೆಂಪು ವಿಶ್ವವಿದ್ಯಾಲಯ ಮೈಮರೆತು ಕುಳಿತಿದೆ ಕಾಲೇಜು ಆರಂಭವಾಗಿ ಎರಡು ತಿಂಗಳಾದರೂ ಪಾಠ ನಡೆಯುತ್ತಿಲ್ಲ ಕುವೆಂಪು ವಿವಿ ವಿರುದ್ದ ಹರಿಹಾಯ್ದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಬುಧವಾರ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರಾ ಆಯನೂರ್ ಮಂಜುನಾಥ್ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ,...
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್,
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್, ಶಿವಮೊಗ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬಿ ವೈ ವಿಜಯೇಂದ್ರ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದ್ದೂರಿ ಸ್ವಾಗತವನ್ನು ಕೋರಲಾಗಿದೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತೂರಿನ ಆರ್ ಎಸ್ ಎಸ್ ಪ್ರಮುಖರಾದ ಪಟ್ಟಾಭಿರಾಮ್ ಮತ್ತು ಬಿಜೆಪಿ ಮುಖಂಡರಾದ ಭಾನುಪ್ರಕಾಶ್, ಕೆ ಎಸ್ ಈಶ್ವರಪ್ಪ ಮನೆಗೆ ಭೇಟಿ ನೀಡಿ ಈಶ್ವರಪ್ಪನವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ...
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ರಾಜಕಾರಣ ರಂಗೇರುತ್ತಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇದೆ ಅಷ್ಟೇ, ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗಕ್ಕೆ ರಾಜ್ಯ ನಾಯಕರ ದಂಡು ಹರಿದು ಬರುತ್ತಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಶಿವಮೊಗ್ಗಕ್ಕೆ...
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ
ನೀರು ಮತ್ತು ಮೇವಿಗೆ ಕೊರತೆಯಾಗದಂತೆ ಗಮನ ಹರಿಸಲಾಗುವುದು, ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ – ಮಧು ಬಂಗಾರಪ್ಪ ಶಿವಮೊಗ್ಗ : ರಾಜ್ಯ ಸರ್ಕಾರ ನೀರು, ಮೇವು, ವಿದ್ಯುತ್, ಕೊರತೆ ಯಾಗದಂತೆ ಗಮನ ಹರಿಸುತ್ತಿದೆ,ನಗರ ಪ್ರದೇಶದಲ್ಲಿ 24 ಗಂಟೆಯು ವಿದ್ಯುತ್ ಪೂರೈಕೆ ಯಾಗುತ್ತಿದೆ, ಶೆಡ್ ಡೌನ್, ಪವರ್ ಕಟ್ ಇಲ್ಲಾ, ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...