Home » Special News » Page 2

Category: Special News

Post
ಶಿವಮೊಗ್ಗದಲ್ಲಿ ಕಳೆಗಟ್ಟಿದ ಯುಗಾದಿ ಸಂಭ್ರಮ ! ರೇಟು ಜಾಸ್ತಿಯಾದ್ರೂ ಹೂ, ಹಣ್ಣು ಖರೀದಿ ಭರಾಟೆ ಜೋರು !

ಶಿವಮೊಗ್ಗದಲ್ಲಿ ಕಳೆಗಟ್ಟಿದ ಯುಗಾದಿ ಸಂಭ್ರಮ ! ರೇಟು ಜಾಸ್ತಿಯಾದ್ರೂ ಹೂ, ಹಣ್ಣು ಖರೀದಿ ಭರಾಟೆ ಜೋರು !

ಶಿವಮೊಗ್ಗದಲ್ಲಿ ಕಳೆಗಟ್ಟಿದ ಯುಗಾದಿ ಸಂಭ್ರಮ ! ರೇಟು ಜಾಸ್ತಿಯಾದ್ರೂ ಹೂ, ಹಣ್ಣು ಖರೀದಿ ಭರಾಟೆ ಜೋರು ! ಶಿವಮೊಗ್ಗ : ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ ಎನ್ನುವ ಕವಿವಾಣಿಯಂತೆ ಯುಗಾದಿ ಹಬ್ಬ ಬರುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಜನರಲ್ಲಿ ಸಂತಸ ಸಂಭ್ರಮ ಮನೆ ಮಾಡಿದೆ. ನವ ಮನ್ವಂತರ ಸ್ವಾಗತಿಸಲು ಮಲೆನಾಡಿನ ಜನತೆ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಜಿಲ್ಲೆಯ ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದ್ದು. ಯುಗಾದಿ ಹಬ್ಬಕ್ಕೆ ಸಿದ್ಧತೆಗಳು ಜೋರಾಗಿ ನಡೆದಿದೆ. ನಗರದ ಗಾಂಧಿ...

Post
ವಿಶೇಷ ಲೇಖನ  : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು.

ವಿಶೇಷ ಲೇಖನ : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು.

ವಿಶೇಷ ಲೇಖನ  : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು ! ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ಜೋರಾಗಿದ್ದು ಬೆಳಿಗ್ಗೆ ಗಂಟೆ 9 ಆಗುತ್ತಿದ್ದಂತೆ ಹೊರಗೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ಅಷ್ಟು ಏರುತ್ತಿದೆ ಸೂರ್ಯನ ತಾಪ. ಭೂಮಿಯ ಧಗೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಕಾಡುಗಳು ಒಣಗಿ ಕಾದ ಕಬ್ಬಿಣದಂತಾಗಿವೆ. ಮರಗಳೆಲ್ಲ ಎಲೆ ಉದುರಿಸಿ ಬೋಳಾಗಿ ನಿಂತಿದೆ. ತಾಪಮಾನ ಏರುತ್ತಿರುವ ಹಿನ್ನಲೆ ಬಿಸಿಲ ಧಗೆಗೆ ಅಕ್ಷರಶಃ ಕರ್ನಾಟಕದ ಜನತೆ ತತ್ತರಿಸಿ ಹೋಗಿದ್ದಾರೆ. ಹೌದು.. ಹಾಲಿ...

Post
ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ !

ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ !

ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ ಭದ್ರಾವತಿ : ಬಿರು ಬಿಸಲಿನಿಂದ ಕೆಂಗಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ಕೊಂಚ ತಂಪೆರದಿದ್ದಾನೆ. ಭದ್ರಾವತಿ ನಗರದಾದ್ಯಂತ ಇಂದು ಮಳೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸುಮಾರು 25 ರಿಂದ 30 ನಿಮಿಷ ಭದ್ರಾವತಿ ನಗರದಾದ್ಯಂತ ಮಳೆ ಸುರಿದಿದ್ದು. ಮೊದಲ...

Post
ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ !

ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ !

ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ ! ಆನಂದಪುರ : ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹಲವು ಕ್ಷೇತ್ರಗಳ ಆಸಕ್ತಿಯ ರೆಕ್ಕೆ–ಪುಕ್ಕ ಮೂಡಿಸುತ್ತವೆ. ಮಕ್ಕಳ ಕೌಶಲ್ಯಾಭಿವೃದ್ಧಿ ಹೆಚ್ಚಿಸುವಂತಹ ವಿಶೇಷವಾದ ಬೇಸಿಗೆ ಶಿಬಿರ ಸಾಗರದ ಆನಂದಪುರದಲ್ಲಿ ಏರ್ಪಡಿಸಲಾಗಿದೆ. ಇದೇ ಮೊಟ್ಟ ಮೊದಲ ಬಾರಿಗೆ ಆನಂದಪುರದಲ್ಲಿ ಭಾಶ್ವತ್ ಚಿನ್ನರ ಅಂಗಳ ಚಿಲಿಪಿಲಿ ಕಲರವದಿಂದ ಸುಂದರ ಪರಿಸರದಲ್ಲಿ ಮಕ್ಕಳಿಗಾಗಿ ಹತ್ತು ಹಲವಾರು ಚಟುವಟಿಕೆಗಳನ್ನು ಒಳಗೊಂಡ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ  !

ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ !

ವಿದ್ಯಾರ್ಥಿಗಳು ಮಾಡಿದ ತಪ್ಪಿಗೆ ಶಿಕ್ಷಕರಿಗೆ ಬೆತ್ತದೇಟು ! ಶಿಷ್ಯರ ಮುಂದೆ ಮೇಷ್ಟ್ರ ವಿನೂತನ ಪ್ರಯೋಗ ! ಶಿವಮೊಗ್ಗ : ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಪೆಟ್ಟು ಕೊಟ್ಟು ತಿದ್ದಿ ಸರಿ ದಾರಿಗೆ ತರುವಂತಹ ವ್ಯವಸ್ಥೆಯನ್ನು, ನಾವೆಲ್ಲರೂ ನೋಡಿದ್ದೇವೆ ಹಾಗೂ ನಾವೆಲ್ಲರೂ ಕೂಡ ನಮ್ಮ ನಮ್ಮ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರಿಂದ ಪೆಟ್ಟು ತಿಂದು ಶಿಕ್ಷೆಯನ್ನು ಅನುಭವಿಸಿರುತ್ತೇವೆ. ತಪ್ಪು ಉತ್ತರ ನೀಡಿದಾಗ ಕಿವಿ ಹಿಂಡುವುದು, ಬಸ್ಕಿ ತೆಗೆಸುವುದು, ತಪ್ಪು ಉತ್ತರ ನೀಡಿದ ಪ್ರಶ್ನೆಯ ಉತ್ತರವನ್ನು ಹತ್ತತ್ತು ಬಾರಿ ಬರೆಸುವುದು, ವಿದ್ಯಾರ್ಥಿಗಳಿಂದಲೇ...

Post
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ  ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ...

Post
ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ !

ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಸುವರ್ಣಾವಕಾಶ ! ಬೆಂಗಳೂರು : ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಬಯಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ, ಕರ್ನಾಟಕದ ಯುವ ಸ್ಪರ್ಧಾ ಆಕಾಂಕ್ಷಿಗಳಿಗಾಗಿ ಸ್ಪರ್ಧಾಲೈನ್ಸ್ ಕರ್ನಾಟಕದಾದ್ಯಂತ ಏರ್ಪಡಿಸುತ್ತಿದೆ ಉಚಿತ ಪ್ರಚಲಿತ ವಿದ್ಯಮಾನಗಳ ಪರೀಕ್ಷಾ ಸರಣಿ! ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಪ್ರಮುಖ ಪ್ರಚಲಿತ ವಿದ್ಯಮಾನಗಳ ಕುರಿತು...

Post
ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ  ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ  ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ.

ವಿಶೇಷ ಲೇಖನ: ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್, ಈಗ ಗಣಿತದ ಮಾಸ್ಟರ್ ! 25 ವರ್ಷಗಳ ಕಠಿಣ ಪ್ರಯತ್ನ, 23 ಬಾರಿ ವಿಫಲ , ಇದು ಮಧ್ಯ ಪ್ರದೇಶದ ಸೆಕ್ಯೂರಿಟಿ ಗಾರ್ಡ್ ಒಬ್ಬರ ಯಶಸ್ವಿಗಾಥೆ. ಮಧ್ಯಪ್ರದೇಶದ ಜಬಲ್‌ಪುರದ 56 ವರ್ಷದ ಸೆಕ್ಯೂರಿಟಿ ಗಾರ್ಡ್ ರಾಜ್‌ಕರನ್ 25 ವರ್ಷಗಳ ಕಠಿಣ ಪರಿಶ್ರಮದ ನಂತರ ಗಣಿತದಲ್ಲಿ ಎಂಎಸ್‌ಸಿ ಓದುವ ಕನಸನ್ನು ಕೊನೆಗೂ ಮಾಡಿಕೊಂಡಿದ್ದಾರೆ . 23 ಬಾರಿ ವಿಫಲವಾಗಿದ್ದರೂ ಕೂಡ ರಾಜ್‌ಕರನ್ ಎಂದಿಗೂ ತಮ್ಮ ಛಲ ಬಿಡಲಿಲ್ಲ ಮತ್ತು ಎರಡು...

Post
ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ

ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ

ಬಳಕೆಯಾಗದ ನಿಷ್ಕ್ರಿಯ ಖಾತೆಗಳನ್ನು ಡಿಸೆಂಬರ್ ನಲ್ಲಿ ಅಳಿಸಿ ಹಾಕಲಿದೆ ಗೂಗಲ್ ! ಯಾಕೆ ಈ ನಿರ್ಧಾರ ? ಇಲ್ಲಿದೆ ಪೂರ್ಣ ಮಾಹಿತಿ ವಿಶೇಷ ಸುದ್ದಿ : ‘ನಿಷ್ಕ್ರಿಯ’ ಖಾತೆಗಳ ಅಳಿಸುವಿಕೆಯನ್ನು ಒಳಗೊಂಡಿರುವ ಹೊಸ ನೀತಿಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲು Google ಸಿದ್ಧವಾಗಿದೆ. ಸಂಭಾವ್ಯ ಡೇಟಾ ನಷ್ಟವನ್ನು ತಡೆಯಲು ಟೆಕ್ ದೈತ್ಯ ಬಳಕೆದಾರರನ್ನು ತಮ್ಮ Google ಖಾತೆಗಳಿಗೆ ತ್ವರಿತವಾಗಿ ಲಾಗ್ ಇನ್ ಮಾಡಲು ಒತ್ತಾಯಿಸುತ್ತಿದೆ ‘ನಿಷ್ಕ್ರಿಯ’ ಖಾತೆಗಳ ಅಳಿಸುವಿಕೆಯನ್ನು ಒಳಗೊಂಡಿರುವ ಹೊಸ ನೀತಿಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲು Google...

Post
ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ,  ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ

ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ,  ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ

ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ, ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ ) ಸಂಸ್ಥೆಯು ಮೂರನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ರಾಯಚೂರು ಜಿಲ್ಲೆಯ ಲಿಂಗಸಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ 2023 ರ ಡಿಸೆಂಬರ್ 29,30 ರಂದು ನಡೆಸಲು ತೀರ್ಮಾನಿಸಲಾಗಿದ್ದು, ಡಾ. ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ರಾಜ್ಯದ ಹಲವು...