Home » State News » Page 10

Category: State News

Post
ಮತ್ತೆ ತವರಿಗೆ ವಾಪಸ್ ಆಗ್ತಾರಾ ಮಾಜಿ ಸಚಿವ ಕೆಎಸ್ಇ ? ಘರ್ ವಾಪಸಿ ಆಗ್ತಾರ ಈಶ್ವರಪ್ಪ ?

ಮತ್ತೆ ತವರಿಗೆ ವಾಪಸ್ ಆಗ್ತಾರಾ ಮಾಜಿ ಸಚಿವ ಕೆಎಸ್ಇ ? ಘರ್ ವಾಪಸಿ ಆಗ್ತಾರ ಈಶ್ವರಪ್ಪ ?

ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಮ್ಮ ಪುತ್ರ ಕೆ ಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಕಾರಣಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಬಿ ವೈ ರಾಘವೇಂದ್ರರ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು , ಈ ವೇಳೆಯೂ ಸಾಕಷ್ಟು ಬಿಜೆಪಿಯ ಮುಖಂಡರು ನಾಯಕರು ಕಾರ್ಯಕರ್ತರು ಕೆ ಎಸ್ ಈಶ್ವರಪ್ಪರ ಮನವೊಲಿಸಲು ಪ್ರಯತ್ನ ನಡೆಸಿದ್ದರು ಕೂಡ...

Post
ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ – ಎಂ ಎಲ್ ಸಿ ಭೋಜೇಗೌಡ ಆಕ್ರೋಶ !

ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ – ಎಂ ಎಲ್ ಸಿ ಭೋಜೇಗೌಡ ಆಕ್ರೋಶ !

ಚಿಕ್ಕಮಗಳೂರು : ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ನ ಪರವಾಗಿ ವಾದ ಮಾಡುತ್ತಿರುವ ವಕೀಲರು ತಮ್ಮ ಕಕ್ಷಿದಾರ ಅಪರಾಧ ಮಾಡಿಲ್ಲವೆಂದು 100 ಸಲ ಹೇಳ್ತಾನೆ. ಆದರೆ, ಇವರು ಕಕ್ಷಿದಾರ ನಿರಪರಾಧಿ ಎಂದು ಕೋರ್ಟ್‌ನಲ್ಲಿ ಹೇಳಬೇಕು ಹೊರತು ಸಾರ್ವಜನಿಕವಾಗಿ ಹೇಳಬಾರದು. ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ ಆಗಿದ್ದಾರೆ ಎಂದು ಬಾರ್ ಕೌನ್ಸಿಲ್ ಮಾಜಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್...

Post
ಶಿವಮೊಗ್ಗ  : ಫೇಸ್ಬುಕ್ ಲವ್ ! 26 ರ ಯುವಕನ ಜೊತೆ 48ರ ಆಂಟಿಯ ಪ್ರೀತಿ ! ಲವ್ ನಂಬಿದವಳು ಕೊಲೆಯಾಗಿ ಹೋದಳು ! ಮರ್ಡರ್ ಮಿಸ್ಟ್ರಿಯನ್ನು ಪೊಲೀಸರು ಭೇದಿಸಿದ್ದು ಹೇಗೆ ?

ಶಿವಮೊಗ್ಗ : ಫೇಸ್ಬುಕ್ ಲವ್ ! 26 ರ ಯುವಕನ ಜೊತೆ 48ರ ಆಂಟಿಯ ಪ್ರೀತಿ ! ಲವ್ ನಂಬಿದವಳು ಕೊಲೆಯಾಗಿ ಹೋದಳು ! ಮರ್ಡರ್ ಮಿಸ್ಟ್ರಿಯನ್ನು ಪೊಲೀಸರು ಭೇದಿಸಿದ್ದು ಹೇಗೆ ?

ಶಿವಮೊಗ್ಗ : ಒಂದು ಚಂದದ ಮುಖ, ಒಂದಿಷ್ಟು ಲೈಕ್ಸ್‌ಗಳಿಂದ ಶುರುವಾಗಿ ಇನ್‌ಬಾಕ್ಸ್‌ ನಲ್ಲಿ ಪರಿಚಯವಾಗಿ ಪರಸ್ಪರ ವಾಟ್ಸ್‌ಆ್ಯಪ್‌ ತನಕ ಹೋಗುವ ವೇಳೆಗೆ ಇಬ್ಬರ ನಡುವೆ ಒಂದು ಖಾಸಗಿ ಬಂಧ ಬೆಳೆಯುತ್ತದೆ. ನಮಗೆ ಅರಿವಿಲ್ಲದೆಯೇ ಫೇಸ್‌ಬುಕ್ನಲ್ಲಿ ತಮ್ಮತನದ ಹೆಚ್ಚುಗಾರಿಕೆಯನ್ನು ತೋರಿಸಿಕೊಳ್ಳಲು ಹೋಗುತ್ತೇವೆ. ಚಂದ ಚಂದದ ಫೋಟೋಗಳನ್ನು ಹರಿಬಿಡುತ್ತೇವೆ. ಅದಕ್ಕೊಂದಿಷ್ಟು ಲೈಕ್‌, ಕಾಮೆಂಟ್‌ಗಳನ್ನು ನಿರೀಕ್ಷಿಸುತ್ತೇವೆ. ಒಂದಿಷ್ಟು ಜನ ಇದಕ್ಕಂತಲೇ ಕಾದು ಕೂತಿರುತ್ತಾರೆ. ಕಾಮೆಂಟ್‌ಗಳಲ್ಲಿ ಒಂದಿಷ್ಟು ಮೋಡಿ ಮಾಡಿ ಬಿಡುತ್ತಾರೆ. ಚಂದದ ಹುಡುಗ ಅಥವಾ ಹುಡುಗಿಯರ ಹಿಂದೆ ಬಿದ್ದು ಬಿಡುತ್ತಾರೆ. ಮೊದಲ...

Post
ಇತಿಹಾಸ ಪುಟ ಸೇರಿದ ಮಲೆನಾಡ ರಾಜಕಾರಣದ ಸರಳ, ಸಜ್ಜನಿಕೆಯ  ‘ಜಂಟಲ್ ಮ್ಯಾನ್`

ಇತಿಹಾಸ ಪುಟ ಸೇರಿದ ಮಲೆನಾಡ ರಾಜಕಾರಣದ ಸರಳ, ಸಜ್ಜನಿಕೆಯ ‘ಜಂಟಲ್ ಮ್ಯಾನ್`

ಶಿವಮೊಗ್ಗ : ಐತಿಹಾಸಿಕವಾಗಿ ಮಲೆನಾಡು ರಾಜ್ಯ ರಾಜಕೀಯದ ಪವರ್ ಸೆಂಟರ್ ಆಗಿ ಪ್ರಾಬಲ್ಯ ಸಾಧಿಸಿದೆ, ನಾಲ್ಕು ಮುಖ್ಯಮಂತ್ರಿಗಳು ಮತ್ತು ಒಬ್ಬ ಉಪಮುಖ್ಯಮಂತ್ರಿಯನ್ನು ಕೊಟ್ಟಿರುವ ಮಲೆನಾಡು ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಹೆಸರನ್ನ ಮಾಡಿದೆ. ಮಲೆನಾಡಿನ ರಾಜಕೀಯ ಹಾಗೂ ರಾಜಕಾರಣಿಗಳು ಜನರ ಮನಸ್ಥಿತಿ ಪರಿಸ್ಥಿತಿಗಳನ್ನ ಅರ್ಥೈಸಿಕೊಂಡು, ಸಾಮಾನ್ಯ ಜನರ ಸಮಸ್ಯೆಗಳಿಗೆ ಧ್ವನಿ ಯಾಗುತ್ತಾ ಹೋರಾಟದ ಹಿನ್ನೆಲೆ ಮಲೆನಾಡಿನ ರಾಜಕಾರಣ ಬೆಳೆದು ಬಂದಿದೆ ಅದಕ್ಕೆ ಭಾನು ಪ್ರಕಾಶ್ ಅವರು ಕೂಡ ಸಾಕ್ಷಿಯಾಗಿದ್ದಾರೆ, ತಮ್ಮ ಹೋರಾಟದ ಮುಖಾಂತರವೇ ರಾಜಕಾರಣಿಗಳಿಗೆ ತಮ್ಮ ತಪ್ಪನ್ನು...

Post
BIG BREAKING NEWS : ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ  ಭಾನುಪ್ರಕಾಶ್ ಗೆ ಹೃದಯಘಾತದಿಂದ ನಿಧನ !

BIG BREAKING NEWS : ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಭಾನುಪ್ರಕಾಶ್ ಗೆ ಹೃದಯಘಾತದಿಂದ ನಿಧನ !

ಶಿವಮೊಗ್ಗ : ಬೆಲೆ ಏರಿಕೆ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ನಡೆಸ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಮತ್ತು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ನಿಧನರಾಗಿದ್ದಾರೆ.  ಶಿವಮೊಗ್ಗದಲ್ಲಿಂದು ರಾಜ್ಯ ಸರ್ಕಾರ ಪೆಟ್ರೋಲ್‌ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತಿತ್ತು. ವಿಭಿನ್ನ ರೀತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಷಣದ ಮಾಡಿದ ಮನೆಗೆ ಹೊರಟಿದ್ದ ಭಾನುಪ್ರಕಾಶ್‌ರವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.  ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎಂಬ...

Post
ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ ! ಕುದುರೆ ಏರಿ ಬಂದ ಡಿ ಎಸ್ ಅರುಣ್ !

ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ ! ಕುದುರೆ ಏರಿ ಬಂದ ಡಿ ಎಸ್ ಅರುಣ್ !

ಶಿವಮೊಗ್ಗ : ಪೆಟ್ರೋಲ್, ಡೀಸೆಲ್ ಬೆಲೆ, ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಇಂದು ಶಿವಮೊಗ್ಗದ ಗೋಪಿ ವೃತ್ತದಲ್ಲಿ ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಇಂದು ಶಿವಮೊಗ್ಗ ಬಿಜೆಪಿಯಿಂದ ನಗರದ ಐದು ಕಡೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದರು, ಜೈಲ್ ರಸ್ತೆಯಲ್ಲಿ ಯುವಮೋರ್ಚಾದ ಕಾರ್ಯಕರ್ತರು ಸಿಎಂ ಸುಳ್ಳ ಡಿಸಿಎಂ ಕಳ್ಳ, ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂಬ ಘೋಷಣೆ...

Post
ದುಬಾರಿ ಬೈಕ್ ನಲ್ಲಿ ವೃದ್ಧ ದಂಪತಿ ಯುವಕರು ನಾಚುವಂತ ಸವಾರಿ ! ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂದ ನೆಟ್ಟಿಗರು !

ದುಬಾರಿ ಬೈಕ್ ನಲ್ಲಿ ವೃದ್ಧ ದಂಪತಿ ಯುವಕರು ನಾಚುವಂತ ಸವಾರಿ ! ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂದ ನೆಟ್ಟಿಗರು !

ವಯಸ್ಸಾದ ದಂಪತಿ ಹೀರೋ ಸ್ಪ್ಲೆಂಡರ್ ಅಥವಾ ಆಕ್ಟೀವಾದಂತಹ ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವುದನ್ನು ಸಾಮಾನ್ಯವಾಗಿ ನೋಡುತ್ತೇವೆ. ಆದರೆ ದುಬಾರಿ ಮೋಟಾರ್‌ಸೈಕಲ್‌ನಲ್ಲಿ ಓಡಾಡುವುದು ಬಹಳ ಅಪರೂಪ. ಇಂತಹ ಅಪರೂಪದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜ-ಅಜ್ಜಿ ಕೆಟಿಎಂ ಆರ್‌ಸಿ 390 ಮೋಟಾರ್‌ಸೈಕಲ್‌ನಲ್ಲಿ ಸವಾರಿ ಮಾಡುತ್ತಾ ತಮಿಳುನಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಕಾರಿನ ಮುಂದೆ ಕೆಟಿಎಂ ಆರ್‌ಸಿ ಮೋಟಾರ್‌ಸೈಕಲ್‌ನಲ್ಲಿ ಈ ಜೋಡಿ ಕಾಣುತ್ತಿದ್ದಂತೆ ಕಾರಿನಲ್ಲಿದ್ದ ವ್ಯಕ್ತಿ ತಮ್ಮ ಫೋನ್ ಹೊರತೆಗೆದು ದೃಶ್ಯವನ್ನು ಸೆರೆಹಿಡಿದ್ದಾರೆ....

Post
ಡೈವೋರ್ಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ  !

ಡೈವೋರ್ಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟ ಚಂದನ್ ಶೆಟ್ಟಿ !

ಸಿನಿಮಾ : ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ (Vidyarthi Vidyarthiniyare Movie) ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ (Chandan Shetty) ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಈಗ ಬಿಡುಗಡೆಗೊಂಡಿರೋ ಹಾಡು...

Post
BIG BREAKING NEWS : ಕೊಲೆ ಪ್ರಕರಣದಲ್ಲಿ  ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !

BIG BREAKING NEWS : ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೇಸ್ಟ್ !

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಇಂದು ಬೆಳಗಿನ ಜಾವ ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ  ಇದನ್ನೂ...

Post
ಶಿವಮೊಗ್ಗ  : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ  ಅರ್ಜಿ ಆಹ್ವಾನ !

ಶಿವಮೊಗ್ಗ : ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ !

ಶಿವಮೊಗ್ಗ : ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಪ್ರವೇಶ ಸೀಟುಗಳನ್ನು ಭರ್ತಿ ಮಾಡಲು ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಆಧಾರಿತವಾಗಿ ಆಫ್‍ಲೈನ್ ಮೂಲಕ ಜೂ.10 ರಿಂದ 25 ರವರೆಗೆ ಅರ್ಜಿ...