ಶಿವಮೊಗ್ಗ : ಸತತ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಜೀ ಅವರು ಅಧಿಕಾರ ಸ್ವೀಕರಿಸಿದ ನಂತರ ಮಂಗಳೂರು ಸಮೀಪದ ಬೋಳಿಯಾರ್ ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡವು ನಡೆಸಿದ ಹಲ್ಲೆಯನ್ನು ವಿಧಾನ ಪರಿಷತ್ ನೂತನ ಸದಸ್ಯ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಗೌರವಾನ್ವಿತ ಸ್ಪೀಕರ್ ಅವರ ಕ್ಷೇತ್ರದಲ್ಲೇ ಇಂತಹ ರಾಜಕೀಯ ದ್ವೇಷದ ದುಷ್ಕೃತ್ಯಗಳು ನಡೆಯುತ್ತಿರುವುದು ಆತಂಕಕಾರಿಯಾಗಿದೆ. ಘಟನೆಯಲ್ಲಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಇಬ್ಬರಿಗೆ ಚೂರಿ ಇರಿಯಲಾಗಿದೆ,...
Category: State News
ದೊಡ್ಮನೆ ಕುಟುಂಬದಲ್ಲಿ ಮೊದಲ ಡಿವೋರ್ಸ್ : ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಯುವರಾಜ್ ಕುಮಾರ್ !
ಬೆಂಗಳೂರು : ಸ್ಯಾಂಡಲ್ವುಡ್ ಕ್ಯೂಟ್ ಕಪಲ್ ಎಂದು ಹೆಸರುವಾಸಿಯಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತ ವಿಚ್ಛೇಧನ ಪ್ರಕರಣದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚ್ಛೇಧನ ಪ್ರಕರಣ ಬೆಳಕಿಗೆ ಬಂದಿದೆ. ಸ್ಯಾಂಡಲ್ವುಡ್ ನ ದೊಡ್ಡನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ. ಸ್ಯಾಂಡಲ್ವುಡ್ ನ ದೊಡ್ಡ್ಮನೆ ಎಂದು ಕೆರಸಿಕೊಳ್ಳುವ ಡಾ.ರಾಜ್ ಕುಮಾರ್ರ ಕುಟುಂಬದಲ್ಲಿ ಈಗ ಮೊದಲ ಡಿವೋರ್ಸ್ ಕೇಸ್ ದಾಖಲಾಗಿದೆ.ಯುವ ಸಿನಿಮಾದ ಮೂಲಕ ಸ್ಯಾಂಟಲ್ವುಡ್ ಗೆ ಭರ್ಜರಿ ಎಂಟ್ರಿ ಕೊಟ್ಟು ಮೊದಲ ಸಿನಿಮಾದಲ್ಲೇ...
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಜವಾಹರಲಾಲ್ ನೆಹರು ನಂತರ ಸತತ ಮೂರನೇ ಬಾರಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ...
ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣಗೌಡ ವರ್ಗಾವಣೆ ! ನೂತನ ಕಮಿಷನರ್ ಯಾರು ?
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ ವರ್ಗಾವಣೆಯಾಗಿದ್ದಾರೆ, ಕಳೆದ ಎರಡು ವರ್ಷದಿಂದ ಮಹಾನಗರ ಪಾಲಿಕೆಯಲ್ಲಿ ಉತ್ತಮ ಆಡಳಿತ ನಡಸಿದ್ದ ಮಾಯಣ್ಣ ಗೌಡರು ಈಗ ವರ್ಗಾವಣೆಯಾಗಿದ್ದಾರೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ...
ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಗೆಲುವು !
ಶಿವಮೊಗ್ಗ : ವಿಧಾನಪರಿಷತ್ತಿನ ನೈರುತ್ಯ ಪದವಿದರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ ಮೂರರಂದು ನಡೆದಿತ್ತು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಒಳಗೊಂಡಿರುತ್ತದೆ, ನೈರುತ್ಯ ಪದವಿಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಬಂಡಾಯ...
ನೈರುತ್ಯ ಪದವಿಧರ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಮುನ್ನಡೆ !
ಶಿವಮೊಗ್ಗ : ವಿಧಾನಪರಿಷತ್ತಿನ ನೈರುತ್ಯ ಪದವಿದರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ ಮೂರರಂದು ನಡೆದಿತ್ತು, ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ, ನ್ಯಾಮತಿ ತಾಲೂಕುಗಳು ಈ ಕ್ಷೇತ್ರದಲ್ಲಿ ಒಳಗೊಂಡಿರುತ್ತದೆ, ನೈರುತ್ಯ ಪದವಿಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕಾಂಗ್ರೆಸ್ ಬಂಡಾಯ...
ಪರಿಷತ್ ಫಲಿತಾಂಶ : ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡ ಮುನ್ನಡೆ !
ಶಿವಮೊಗ್ಗ : ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣಾ ಮತಗಳ ಎಣಿಕೆ ಕಾರ್ಯ ಆರಂಭ ವಾಗಿದ್ದು ನೈರುತ್ಯ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಸ್ ಎಲ್ ಭೋಜೆಗೌಡರು ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ದಿಸಿದ್ದ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್ ಎಲ್ ಭೋಜೇಗೌಡ ಅವರು ಮೊದಲ ಸುತ್ತಿನ ಎಣಿಕೆಯಲ್ಲಿ 3112 ಮತಗಳ ಅಂತರದ ಮುನ್ನಡೆಯನ್ನು...
BIG NEWS : ಸೋಲಿನ ಬಳಿಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಫಸ್ಟ್ ರಿಯಾಕ್ಷನ್ ! ನಾನು ಗೆಲ್ತೀನಿ ಅನ್ನೋ ನಂಬಿಕೆ ನನಗೆ ಇರಲಿಲ್ಲ – ಕೆ ಎಸ್ ಈಶ್ವರಪ್ಪ
ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಕಾರಣಕ್ಕಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರ ವಿರುದ್ಧ ಬಂಡಾಯವೆದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದರು, ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಜೂನ್ 4 ರಂದು ಪ್ರಕಟವಾಯಿತು, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಎರಡು ಲಕ್ಷ...
ಇಂದು ಪರಿಷತ್ ಫಲಿತಾಂಶ ! ಮತ ಎಣಿಕೆ ಕಾರ್ಯ ಆರಂಭ ! ಚಿಂತಕರ ಚಾವಡಿಗೆ ಸೇರೋದ್ಯಾರು ?
ಶಿವಮೊಗ್ಗ : ಲೋಕಸಭಾ ಚುನಾವಣೆಯ ನಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾವೇರಿದ ನೈರುತ್ಯ ಪದವಿಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಇದೇ ಜೂನ್ 3ರಂದು ನಡೆದಿತ್ತು, ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಜೂನ್ 6 ರ ಗುರುವಾರ ಅಂದರೆ ಇಂದು ಪ್ರಕಟವಾಗುತ್ತದೆ, ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ ಸರ್ಜಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್, ಇನ್ನು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ...
BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !
STATE NEWS : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ...