ಬೆಂಗಳೂರು : ದೊಡ್ಮನೆ ಸೊಸೆ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾ, ಪ್ರತಿ ಸ್ಪರ್ಧಿ ಬಿ.ವೈ ರಾಘವೇಂದ್ರ ಎದುರು ಸೋಲು ಒಪ್ಪಿಕೊಂಡಿದ್ದಾರೆ. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು.ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಅವರ ಗೆಲುವಾಗಿದೆ. ಗೀತಾ ಶಿವರಾಜ್ ಕುಮಾರ್...
Category: State News
ಜೋಮೊಟೋ ಡೆಲವರಿ ಬಾಯ್ ಬಂಡಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪಡೆದ ಮತಗಳೆಷ್ಟು ಗೊತ್ತಾ! ಗಮನ ಸೆಳೆದ ಬಂಟಿ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಶಿವಮೊಗ್ಗ ಲೋಕಸಭ ಚುನಾವಣಾ ಕಣವನ್ನು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದರು. ಘಟಾನುಘಟಿ ನಾಯಕರ ನಡುವೆ ಜೋಮೊಟೋ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ತುಮಕೂರಿನ ಬಂಡಿ ರಂಗನಾಥ್ ಎಂಬ ಯುವಕ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಈಗ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಬಂಡಿ ರಂಗನಾಥ್ ಅಚ್ಚರಿಯ ಮತಗಳನ್ನು ಪಡೆದಿದ್ದಾರೆ ಚುನಾವಣೆ ವೇಳೆ ಅವರ ಬಳಿ ಸುಮಾರು...
ಡಾ. ಶಿವರಾಜ್ ಕುಮಾರ್ ನಿರುದ್ಯೋಗಿ ಆಗಬೇಕಿಲ್ಲ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು – ಕುಮಾರ್ ಬಂಗಾರಪ್ಪ
ಸೊರಬ : ಪ್ರತಿಷ್ಠೆಯ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಗಳ ಮಕ್ಕಳು ಮತ್ತು ಮಾಜಿ ಉಪಮುಖ್ಯಮಂತ್ರಿ ಗಳ ನಡುವೆ ತ್ರಿಕೋನ ಸ್ಪರ್ಧೆ ಯಾಗಿ ಮಾರ್ಪಾಡಾಗಿತ್ತು. ಮೂವರು ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಾದ್ಯಂತ ಭರ್ಜರಿ ಪ್ರಚಾರ ನಡೆಸಿ ಅತ್ಯಧಿಕ ಮತಗಳಿಂದ ನಾವು ಗೆಲ್ಲತ್ತೀವಿ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದರು, ಈಗ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ಬಿ ವೈ ರಾಘವೇಂದ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ಪಕ್ಷೇತರ...
BIG BREAKING NEWS : ಬಿ ವೈ ರಾಘವೇಂದ್ರ ಭರ್ಜರಿ ಗೆಲುವು !
ಶಿವಮೊಗ್ಗ : ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಚುನಾವಣಾ ಕಣ ಇದೀಗ ಅಂತಿಮ ಅಂತ ತಲುಪಿದ್ದು ಹಲವು ಸುತ್ತಿನ ಎಣಿಕೆಯ ನಂತರ ಈಗ ಅಂತಿಮ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರನ್ನು ಸೋಲಿಸಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆದ್ದು ಬೀಗಿದ್ದಾರೆ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿತ್ತು. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ....
ದೊಡ್ಮನೆ ಸೊಸೆ ಗೀತಾ ಶಿವರಾಜಕುಮಾರ್ ಗೆ ಸತತ ಹಿನ್ನಡೆ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿಯವರೆಗು 13 ಸುತ್ತುಗಳ ಮತಗಳ ಎಣಿಕೆ ನಡೆದಿದ್ದು 13 ಸುತ್ತುಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಸತತ ಹಿನ್ನಡೆಯನ್ನು ಕಂಡಿದ್ದಾರೆ, ಬಿ.ವೈ. ರಾಘವೇಂದ್ರ ಒಂದು ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ನಿಂದ ಕಣಕ್ಕಿಳಿದ್ದಿದ್ದ ಗೀತಾ ಶಿವರಾಜ್ ಕುಮಾರ್ ಸತತ ಹಿನ್ನೆಡೆ ಕಂಡಿದ್ದಾರೆ. ಬಿ.ವೈಆರ್, 3,54,207 ಮತಗಳನ್ನಪಡೆದರೆ, ಗೀತ ಶಿವರಾಜ್ ಕುಮಾರ್, 2,48,280...
BREAKING NEWS : ಕೇವಲ 6,000 ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿದ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೂ ಆರು ಸುತ್ತಿನ ಮತ ಎಣಿಕೆ ನಡೆದಿದ್ದು, ಆರು ಸುತ್ತಿನಲ್ಲೂ ಕೂಡ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆಯನ್ನ ಸಾಧಿಸಿದ್ದಾರೆ. ಇನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಆರು ಸುತ್ತಿನ ಮತ ಎಣಿಕೆ ನಡೆದಿದ್ದು ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ, ಕೆಎಸ್ ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ...
ಲೋಕಸಭಾ ಮೆಗಾ ರಿಸಲ್ಟ್ : ಬಿ ವೈ ರಾಘವೇಂದ್ರ ಆರಂಭಿಕ ಮುನ್ನಡೆ ! ಕೆ ಎಸ್ ಈಶ್ವರಪ್ಪ ಭಾರಿ ಹಿನ್ನಡೆ !
ಶಿವಮೊಗ್ಗ : ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಆರಂಭವಾಗಿದ್ದು ಚುನಾವಣಾ ಅಧಿಕಾರಿಗಳು ಸಿಬ್ಬಂದಿಗಳು ಮೊದಲಿಗೆ ಅಂಚೆ ಮತದ ಎಣಿಕೆಯನ್ನು ನಡೆಸಿದ್ದಾರೆ ಅಂಚೆ ಮತದ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಮುನ್ನಡೆಯನ್ನು ಸಾಧಿಸಿದ್ದಾರೆ. ನಂತರ ಇವಿಎಂ ವೋಟಿಂಗ್ ನ ಮೊದಲ ಸುತ್ತಿನ ಎಣಿಕೆಯಲ್ಲಿ ಬಿವೈ ರಾಘವೇಂದ್ರ ಭಾರಿ ಆರಂಭಿಕ ಮುನ್ನಡೆಯನ್ನ ಸಾಧಿಸಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ಪಕ್ಷೇತರವಾಗಿ ಸ್ಪರ್ಧಿಸಿದ್ದ ಕೆ...
BREAKING NEWS : ಮತ ಎಣಿಕೆ ಆರಂಭ ! ಅಂಚೆ ಮತ ಎಣಿಕೆ ! ಬಿ ವೈ ರಾಘವೇಂದ್ರ ಮುನ್ನಡೆ !
ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗ ಇಬ್ಬರು ಮಾಜಿ ಸಿಎಂಗಳ ಮಕ್ಕಳ ಮಧ್ಯೆ ಲೋಕಸಭಾ ಚುನಾವಣೆಗೆ ಪೈಪೋಟಿ ನಡೆದಿತ್ತು ಇದರ ಮಧ್ಯೆ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ಕೂಡ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು ಇದರ ಮತ ಎಣಿಕೆ ಇನ್ನೇನು ಶುರುವಾಗಿದ್ದು ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
ELECTION BREAKING : ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭ !
ಶಿವಮೊಗ್ಗ : ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದೆ, ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಧಿಕಾರಿಗಳು ಆಗಮಿಸಿ ಮತ ಎಣಿಕೆ ಕಾರ್ಯ ಶುರು ಮಾಡಿದ್ದಾರೆ ಇನ್ನು ಸಹ್ಯಾದ್ರಿ ಕಾಲೇಜ್ ಹೊರಭಾಗದಲ್ಲಿ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಮಾಡಿದ್ದು ಗುರುತಿನ ಚೀಟಿ ಇರುವ ಅಧಿಕಾರಿಗಳು, ಸಿಬ್ಬಂದಿ, ರಾಜಕೀಯ ಪಕ್ಷಗಳ ಎಣಿಕೆ ಏಜೆಂಟರು, ಅಭ್ಯರ್ಥಿಗಳು, ಮಾಧ್ಯಮ ಪ್ರತಿನಿಧಿಗಳು ಹೊರತು ಮತ್ಯಾರಿಗು ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ. ಸಹ್ಯಾದ್ರಿ ಕಾಲೇಜು ಗೇಟ್...
ಯಾರಾಗಲಿದ್ದಾರೆ ಶಿವಮೊಗ್ಗ ಲೋಕಸಭಾ ಅಖಾಡದ ಅಧಿಪತಿ ? ತ್ರಿಕೋನ ಸ್ಪರ್ಧೆಯಲ್ಲಿ ಗೆಲುವು ಯಾರದ್ದು ? ಲೆಕ್ಕಾಚಾರ ಜೋರು !
ಶಿವಮೊಗ್ಗ : ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯ ಆಗಿದ್ದು, ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಫಲಿತಾಂಶ ಕುತೂಹಲ ಹೆಚ್ಚಿಸಿದೆ. ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಚುನಾವಣೆಯಲ್ಲಿ ಗೆಲುವು ಯಾರಿಗೆ? ಎಂಬ ಲೆಕ್ಕಾಚಾರ ಜೋರಾಗಿದೆ. ಅದರಲ್ಲೂಈ ಕ್ಷೇತ್ರದ ಫಲಿತಾಂಶದಲ್ಲಿ ಉತ್ತಮ ಪೈಪೋಟಿ ನಿರೀಕ್ಷೆಯಿದೆ. ಇದರಿಂದ ಹಲವೆಡೆ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಪೂಜೆ ಹೋಮ, ಹವನಗಳನ್ನು ನಡೆಸುತ್ತಿದ್ದಾರೆ. ಇಂದು ಈ ಬಾರಿ ಚುನಾವಣೆಯಲ್ಲಿ ಗೆಲುವಿನ ಹಾರ ಯಾರ ಕೊರಳಿಗೆ ಎಂದು ಕೆಲವೇ ಗಂಟೆಗಳಲ್ಲಿತಿಳಿಯಲಿದ್ದು,...