ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? “ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್...
Category: State News
ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!
ಶಿವಮೊಗ್ಗ: ಜಿಲ್ಲೆಯ ಸೊರಬ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದಾಗ,ಪುನೀತ್ ಕುಮಾರ್ ಎಂಬುವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಅವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೊರಬದ...
ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ
ಬೆಂಗಳೂರು: 1975ರ ಕರಾಳ ತುರ್ತು ಪರಿಸ್ಥಿತಿಗೆ 50 ವರ್ಷಗಳಾದ ಹಿನ್ನೆಲೆಯಲ್ಲಿ ರಾಷ್ಟೋತ್ಥಾನ ಬಳಗ ಶಿವಮೊಗ್ಗ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, “ಈ ದೇಶಕ್ಕೆ ಇನ್ನೆಂದೂ ತುರ್ತು ಪರಿಸ್ಥಿತಿ ಎದುರಿಸುವ ಅನಿವಾರ್ಯತೆ ಬೀಳುವುದಿಲ್ಲ. ಏಕೆಂದರೆ 1975ರ ಭಾರತ, ಅಂದಿನ ಆರ್ಎಸ್ಎಸ್, ಅಂದಿನ ಎಬಿವಿಪಿ ಎಲ್ಲವೂ ಇಂದು ಬದಲಾಗಿವೆ” ಎಂದು ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದ್ವಾರಕ ಸಭಾಂಗಣದಲ್ಲಿ ನಡೆದ...
ಮಹಾನಗರಪಾಲಿಕೆ ನೌಕರರ ಮುಷ್ಕರ ವಾಪಸ್: ಬೇಡಿಕೆ ಈಡೇರಿಕೆಗೆ ಸಚಿವ ಸುರೇಶ್ ಭರವಸೆ
ಬೆಂಗಳೂರು: ರಾಜ್ಯದ ಮಹಾನಗರಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಅವರು ವಿಕಾಸಸೌಧದಲ್ಲಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ನೌಕರರು ಮುಷ್ಕರವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರಸಭೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ...
ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕರಿಂದ ಮಹತ್ವದ ಮನವಿ: ‘ನಿಷ್ಕಾಮ ಸೇವಾ ಕಾಯಿದೆ’ಗೆ ತಿದ್ದುಪಡಿ ಕೋರಿ ಅಹವಾಲು!
ರಾಯಚೂರು: ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕ ಸಿಬ್ಬಂದಿಗಳು ತಮ್ಮ ಬಹುದಿನಗಳ ಬೇಡಿಕೆಯಾದ “ನಿಷ್ಕಾಮ ಸೇವಾ ಕಾಯಿದೆ” (Nishkama Seva Act) ಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದ್ದಾರೆ. ಗೃಹ ರಕ್ಷಕರ ಸೇವೆಯನ್ನು ನಿರಂತರಗೊಳಿಸಲು ಮತ್ತು ಸೇವಾ ಭದ್ರತೆ ಒದಗಿಸಲು ಈ ಕಾಯಿದೆ ಬದಲಾವಣೆ ಅನಿವಾರ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಾನ್ವಿ...
ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಶಿವಮೊಗ್ಗ: ಕರ್ನಾಟಕದ ಮಲೆನಾಡಿನ ಕಲಶಕ್ಕೆ ಮುಕುಟದ ಮಣಿಯಂತೆ ಪ್ರಜ್ವಲಿಸುತ್ತಿದ್ದ ಶರಾವತಿ ನದಿ ಯ ಹಿನ್ನೀರಿಗೆ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತಹ ಐತಿಹಾಸಿಕ ಸಂಪರ್ಕ ಸೇತುವೆಯೊಂದು ಇಂದು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ! ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, 2.25 ಕಿ.ಮೀ. ಉದ್ದದ, ಸುಮಾರು ₹423.00 ಕೋಟಿ ಅನುದಾನದಲ್ಲಿ ಸಿದ್ಧಗೊಂಡಿರುವ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಆಧಾರಿತ “ಅಂಬಾರಗೋಡ್ಲು – ಕಳಸವಳ್ಳಿ –...
ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??
ಜುಲೈ 11 ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ನಡೆದ ಆಘಾತಕಾರಿ ಘಟನೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪ ನನ್ನು ಕೃಷ್ಣಾ ನದಿಗೆ ತಳ್ಳಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅದೃಷ್ಟವಶಾತ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಾತಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರು “2025 ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ” ಎಂದು ಗುರುತಿಸಲ್ಪಟ್ಟಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ...
ಇಂದಿನ ಚಿನ್ನದ ದರ: ಕರ್ನಾಟಕದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ – ಆಭರಣ ಪ್ರಿಯರಿಗೆ ನೆಮ್ಮದಿ?
ಶಿವಮೊಗ್ಗ, ಜುಲೈ 14, 2025: ಚಿನ್ನ ಪ್ರಿಯರಿಗೆ ಶುಭ ಸುದ್ದಿ! ಇಂದಿನ ವಹಿವಾಟಿನಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರ, ಇಂದು ಕೊಂಚ ಇಳಿಕೆ ಕಾಣುವ ಮೂಲಕ ಗ್ರಾಹಕರಿಗೆ ಸಣ್ಣ ಮಟ್ಟಿನ ನೆಮ್ಮದಿ ತಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರ (ಜುಲೈ 14, 2025 ರಂತೆ): 22...
ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ
ಶಿವಮೊಗ್ಗ ಜಿಲ್ಲೆಯ ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ, ಜುಲೈ 14, 2025 ರಂದು ಉದ್ಘಾಟನೆಗೊಳ್ಳಲಿದೆ. ಆದರೆ, ಈ ಕಾರ್ಯಕ್ರಮದ ಕುರಿತು ಸಣ್ಣದೊಂದು ರಾಜಕೀಯ ಬಿರುಗಾಳಿ ಎದ್ದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಜುಲೈ 11, 2025 ರಂದೇ ಈ...
ಪ್ರಮುಖ ಸುದ್ದಿ: ಬಾಳೆಬರ ಘಾಟ್ (ಹುಲಿಕಲ್ ಘಾಟ್) ತಾತ್ಕಾಲಿಕ ಬಂದ್ – ಭಾರಿ ವಾಹನಗಳ ಸಂಚಾರ ನಿಷೇಧ! 🚫
ಶಿವಮೊಗ್ಗ; ಮಳೆಗಾಲದ ಹಿನ್ನೆಲೆಯಲ್ಲಿ ಮಣ್ಣುಕುಸಿತದ ಆತಂಕದಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರ ಘಾಟ್ (ಹುಲಿಕಲ್ ಘಾಟ್) ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮೇ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬಾಳೆಬರ ಘಾಟ್ನ ಹೇರ್ ಪಿನ್ 3ರ ತಿರುವಿನಲ್ಲಿ (ಸರಪಳಿ 42.10 ರಿಂದ 42.20) ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣು ಕುಸಿತ...