ಶಿವಮೊಗ್ಗ; ಮಳೆಗಾಲದ ಹಿನ್ನೆಲೆಯಲ್ಲಿ ಮಣ್ಣುಕುಸಿತದ ಆತಂಕದಿಂದ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರ ಘಾಟ್ (ಹುಲಿಕಲ್ ಘಾಟ್) ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮೇ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬಾಳೆಬರ ಘಾಟ್ನ ಹೇರ್ ಪಿನ್ 3ರ ತಿರುವಿನಲ್ಲಿ (ಸರಪಳಿ 42.10 ರಿಂದ 42.20) ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣು ಕುಸಿತ...
Home » Travel
Category: Travel
ಅಮರನಾಥ ಯಾತ್ರೆ 2025: 4 ದಿನಗಳಲ್ಲಿ 70,000 ಭಕ್ತರ ಆಗಮನ, ಯಾತ್ರೆಗೆ ಅಭೂತಪೂರ್ವ ಸ್ಪಂದನೆ!
ನವದೆಹಲಿ: ಪವಿತ್ರ ಅಮರನಾಥ ಯಾತ್ರೆ 2025ಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯಾತ್ರೆ ಆರಂಭವಾಗಿ ಕೇವಲ ನಾಲ್ಕು ದಿನಗಳಲ್ಲಿ ಬರೋಬ್ಬರಿ 70,000ಕ್ಕೂ ಹೆಚ್ಚು ಭಕ್ತರು ಶಿವನ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರವೂ 8,605 ಯಾತ್ರಾರ್ಥಿಗಳ ಮತ್ತೊಂದು ತಂಡ ಕಾಶ್ಮೀರ ಕಣಿವೆಗೆ ಪ್ರಯಾಣ ಬೆಳೆಸಿದೆ. ಜುಲೈ 3 ರಂದು ಪ್ರಾರಂಭವಾದ ಅಮರನಾಥ ಯಾತ್ರೆಯಲ್ಲಿ ಭಾನುವಾರ ಒಂದೇ ದಿನ 21,512 ಯಾತ್ರಿಕರು ಪವಿತ್ರ ಗುಹೆ ದೇವಾಲಯದಲ್ಲಿ ದರ್ಶನ ಪಡೆದಿದ್ದಾರೆ. ಯಾತ್ರಿಗಳ ದಂಡು: ಸೋಮವಾರ ಜಮ್ಮುವಿನ ಭಗವತಿ ನಗರ ಯಾತ್ರಿ...
Post
ಹೈದರಾಬಾದ್ನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸ್ಟಾರ್ ಏರ್ ಲೈನ್ ವಿಮಾನ ! ಗೋವಾ ಮತ್ತು ತಿರುಪತಿಗೂ ವಿಮಾನ ಹಾರಾಟ ಆರಂಭ !
ಹೈದರಾಬಾದ್ನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸ್ಟಾರ್ ಏರ್ ಲೈನ್ ವಿಮಾನ ! ಗೋವಾ ಮತ್ತು ತಿರುಪತಿಗೂ ವಿಮಾನ ಹಾರಾಟ ಆರಂಭ !