Home » Uncategorized

Category: Uncategorized

Post
ಜಿಮ್ ನಲ್ಲಿ ರಶ್ಮಿಕಾ ಮಂದಣ್ಣ ಸಕ್ಕತ್ ವರ್ಕೌಟ್ ! ಜಿಮ್ ನಿಂದ ಹೊರ ಬಂದ ರಶ್ಮಿಕಾ ಸಖತ್ ಸ್ಮೈಲ್ !

ಜಿಮ್ ನಲ್ಲಿ ರಶ್ಮಿಕಾ ಮಂದಣ್ಣ ಸಕ್ಕತ್ ವರ್ಕೌಟ್ ! ಜಿಮ್ ನಿಂದ ಹೊರ ಬಂದ ರಶ್ಮಿಕಾ ಸಖತ್ ಸ್ಮೈಲ್ !

ಸಿನಿಮಾ : ಕನ್ನಡ ಸಿನಿಮಾ ಮೂಲಕ ಇಂಡಸ್ಟ್ರಿಗೆ ಕಾಲಿಟ್ಟ ರಶ್ಮಿಕಾ ಮಂದಣ್ಣ ತನ್ನ ನಟನೆ ಮೂಲಕ ನ್ಯಾಶನಲ್ ಕ್ರಶ್ ಆಗಿ ಕ್ರೇಜ್ ಕ್ರಿಯೇಟ್ ಮಾಡಿಕೊಂಡಿದ್ದಾರೆ. ನಟಿ ಸೋಶಿಯಲ್ ಮೀಡಿಯಾದಲ್ಲಿ ಜಿಮ್ ಡ್ರೆಸ್ ನಲ್ಲಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿ ರಶ್ಮಿಕಾ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿದಂತೆ ಕಾಣ್ತಿದೆ. ನಟಿ ಜಿಮ್ ಶೂಟ್ ಬೆವರಿನಿಂದ ಒದ್ದೆ ಆಗಿದೆ. ಜಿಮ್ ನಿಂದ ಹೊರ ಬಂದ ರಶ್ಮಿಕಾ ಸಖತ್ ಸ್ಮೈಲ್ ಕೊಟ್ಟಿದ್ದಾರೆ. ನಟಿಯ ಸ್ಮೈಲ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಶ್ರೀವಲ್ಲಿ...

Post
ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ  ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ

ಗೋ ಹತ್ಯೆ, ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿ.ಎಚ್.ಪಿ, ಬಜರಂಗದಳ ಎಸ್ ಪಿ ಗೆ ಮನವಿ

ಶಿವಮೊಗ್ಗ : ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಜರಂಗದಳ ಮತ್ತು ವಿಹೆಚ್ ಪಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಅವರಿಗೆ ಮನವಿ ಸಲ್ಲಿಸಿದೆ ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ...

Post
ಕಾರುಗಳ ನಡುವೆ ಮುಖಾ-ಮುಖಿ ಡಿಕ್ಕಿ ! ಭದ್ರಾವತಿ ಯುವಕ ಸಾವು !

ಕಾರುಗಳ ನಡುವೆ ಮುಖಾ-ಮುಖಿ ಡಿಕ್ಕಿ ! ಭದ್ರಾವತಿ ಯುವಕ ಸಾವು !

ಸಾಗರ : ತಾಲೂಕಿನ ಉಳ್ಳೂರು ಸಮೀಪದ ಮಂಚಾಲೆ ಬಳಿ ಓಮ್ಮಿ ಹಾಗೂ ಇಂಡಿಕಾ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಲ್ಲಿ ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರದ ಟೌನ್ ನಿವಾಸಿಯಾದ ಸೈಯದ್ ನೂರುಲ್ಲಾ ಉಳ್ಳೂರು ಗ್ರಾಮದಲ್ಲಿ ಮೊಟ್ಟೆ ಕೊಟ್ಟು ಬರುತ್ತಿದ್ದ ವೇಳೆ ಓಮಿನಿ ಡಿಕ್ಕಿಯಾಗಿದೆ, ಡಿಕ್ಕಿಯ ರಭಸಕ್ಕೆ ಓಮಿನಿಯಲ್ಲಿದ್ದ ಅಜಯ್ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂಡಿಕಾ ಕಾರ್ ನಲ್ಲಿದ್ದ ಸೈಯದ್ ನೂರುಲ್ಲಾ ರವರಿಗೂ ತೀವ್ರ ಪೆಟ್ಟಾಗಿದ್ದು ಅವರನ್ನು...

Post
BREAKING NEWS : ಮತ ಎಣಿಕೆ ಆರಂಭ ! ಅಂಚೆ ಮತ ಎಣಿಕೆ ! ಬಿ ವೈ ರಾಘವೇಂದ್ರ ಮುನ್ನಡೆ !

BREAKING NEWS : ಮತ ಎಣಿಕೆ ಆರಂಭ ! ಅಂಚೆ ಮತ ಎಣಿಕೆ ! ಬಿ ವೈ ರಾಘವೇಂದ್ರ ಮುನ್ನಡೆ !

ಶಿವಮೊಗ್ಗ : ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಶಿವಮೊಗ್ಗ ಇಬ್ಬರು ಮಾಜಿ ಸಿಎಂಗಳ ಮಕ್ಕಳ ಮಧ್ಯೆ ಲೋಕಸಭಾ ಚುನಾವಣೆಗೆ ಪೈಪೋಟಿ ನಡೆದಿತ್ತು ಇದರ ಮಧ್ಯೆ ಮಾಜಿ ಸಚಿವ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರು ಕೂಡ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು ಇದರ ಮತ ಎಣಿಕೆ ಇನ್ನೇನು ಶುರುವಾಗಿದ್ದು ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಶಿವಮೊಗ್ಗ ನಗರದಾದ್ಯಂತ ಕೂಲ್ ಕೂಲ್ ವಾತಾವರಣ ! ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆ !

ಶಿವಮೊಗ್ಗ ನಗರದಾದ್ಯಂತ ಕೂಲ್ ಕೂಲ್ ವಾತಾವರಣ ! ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆ !

ಶಿವಮೊಗ್ಗ : ಬಿರು ಬಿಸಿಲಿಗೆ ಬೆಸತ್ತು ಸಾಕಪ್ಪಾ ಸಾಕು ಈ ಸೆಕೆ ಎನ್ನುತ್ತಿರುವ ಮಲೆನಾಡಿಗರಿಗೆ ಮಳೆರಾಯ ತಂಪೆರೆದಿದ್ದಾನೆ. ಶಿವಮೊಗ್ಗ ನಗರದಲ್ಲಿ ಸುಮಾರು ಅರ್ಧಗಂಟೆ ಮಳೆ ಸುರಿದಿದ್ದು, ಸಂಜೆ ವೇಳೆ ಸುರಿದ ಮಳೆಗೆ ನಗರದಲ್ಲಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯ ಹಲವು ಕಡೆಗಳಲ್ಲಿ ವರ್ಷಧಾರೆಯಾಗಿದ್ದು ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ 38 ರಿಂದ 40 ಡಿಗ್ರಿ ತಾಪಮಾನ ತಲುಪಿತು. ಬಿಸಿಲಿಗೆ ಜನರು ಹೈರಾಣಾಗಿದ್ದರು. ಇದೀಗ ಶಿಕಾರಿಪುರ ತೀರ್ಥಹಳ್ಳಿ ಹೊಸನಗರ ಸಾಗರ ಸೇರಿದಂತೆ ಶಿವಮೊಗ್ಗ...

Post
ಚಿಗುರು ಬೇಸಿಗೆ ಶಿಬಿರ-2024 ಉದ್ಘಾಟನೆ ! ಶಿಬಿರದ ವಿಶೇಷತೆ ಗಳೇನು  ?

ಚಿಗುರು ಬೇಸಿಗೆ ಶಿಬಿರ-2024 ಉದ್ಘಾಟನೆ ! ಶಿಬಿರದ ವಿಶೇಷತೆ ಗಳೇನು ?

ಆನಂದಪುರ : ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ಆನಂದಪುರಂ ರವರು ಹಮ್ಮಿಕೊಂಡಿದ್ದ “ಚಿಗುರು ಬೇಸಿಗೆ ಶಿಬಿರ 2024” ರ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ PSI ಶಿವರಾಜ್ ಕಂಬಳಿ ಅವರು ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳು ಹೇಗೆ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ ಎಂದು ವಿವರಿಸಿ ತಮ್ಮ ಬಾಲ್ಯದ ಬೇಸಿಗೆ ರಜೆಯನ್ನು ಮೆಲುಕು ಹಾಕಿಕೊಂಡರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...

Post
ದಾಸಕೊಪ್ಪದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ದಾಸಕೊಪ್ಪದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಅನಂದಪುರ: ಈ ದೇಶದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವತಂತ್ರವಾಗಿ ನಾವು ಜೀವನ ನಡೆಸುತ್ತಿದ್ದೇವೆ ಎಂದರೆ ಅದು ಅಂಬೇಡ್ಕರ್ ರವರು ನಮಗೆ ನೀಡಿದ ಸಂವಿಧಾನದ ಶಕ್ತಿಯ ಫಲದಿಂದ ಎಂದು ಭೀಮಸೇನೆ (ರಿ) ಅಧ್ಯಕ್ಷರಾದ ವಿಕಾಸ್ ಮಾತನಾಡಿದರು. ಇಂದು ಆನಂದಪುರದ ದಾಸಕೊಪ್ಪ ಗ್ರಾಮದಲ್ಲಿ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಭೀಮಸೇನೆ ಅಧ್ಯಕ್ಷರಾದ ವಿಕಾಸ್. ಪಿ ನೆರವೇರಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...

Post
ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ

ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ  ಶಿವಮೊಗ್ಗ : ಪುತ್ರನಿಗೆ ಹಾವೇರಿ ಟಿಕೆಟ್ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಲೋಕಸಭೆ ಚುನಾವಣೆ 2024ರ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ‌ಈಶ್ವರಪ್ಪ ಅವರ ಆಸ್ತಿ ವಿವರ ಬಹಿರಂಗವಾಗಿದೆ....

Post
ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !

ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !

ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ ! ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ?

ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ?

ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ? ಶಿವಮೊಗ್ಗ : ನಗರದ ಹಲವು ಕಡೆ ನಿನ್ನೆ ಸಂಜೆ ಮಳೆಯಾಗಿದೆ. ಮಳೆಯಾದ ನಂತರ ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಸಮೀಪ ಸರಿ ಸುಮಾರು 15 ಬೈಕ್ ಗಳು ಸ್ಕಿಡ್ ಆಗಿ ಬಿದ್ದಿರುವ ಘಟನೆ ನಡೆದಿದೆ. ಮಳೆಗೆ ಮರದಿಂದ ಬಿದ್ದಿರುವ ಅಂಟು ದ್ರವದಿಂದ ರಸ್ತೆ ಜಾರುವಂತಾಗಿದೆ ಎಂದು ಶಂಕಿಸಲಾಗಿದ್ದು,...

  • 1
  • 2
  • 4