Home » Uncategorized » Page 3

Category: Uncategorized

Post
ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ

ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ

ತುಂಗಾ ನದಿಯ ಸೇತುವೆಗಳಿಗೆ ಕಬ್ಬಿಣದ ಜಾಲರಿ ಅಳವಡಿಕೆ : ತುಂಗಾ ನದಿ ತಾಜ್ಯಕ್ಕೆ ಕಡಿವಾಣ  ಶಿವಮೊಗ್ಗ : ತುಂಗಾ ನದಿಗೆ ತ್ಯಾಜ್ಯ ಹಾಕುವು ದನ್ನು ತಪ್ಪಿಸುವ ಹಿನ್ನಲೆಯಲ್ಲಿ ನಗರದ ಹೊಳೆಬಸ್‌ಸ್ಟಾಪ್ ಬಳಿ ಇರುವ ಸೇತುವೆಯ ಮೇಲೆ ಜಾಲರಿಯನ್ನು ಹಾಕುವ ಕೆಲಸ ಭರದಿಂದ ಸಾಗಿದೆ. ಕೆಲವರು ತಮ್ಮ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಉಳಿದ ತ್ಯಾಜ್ಯಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ಹೊಳೆಗೆ ಹಾಕುತ್ತಿದ್ದರು. ಅಕ್ಕಿ, ಕುಂಕುಮ, ಬಟ್ಟೆ ಬಾಳೆಹಣ್ಣು, ಹೀಗೆ ವಿವಿಧ ರೀತಿಯ ಪದಾರ್ಥಗಳನ್ನೆಲ್ಲಾ ನೀರಿಗೆ ಹಾಕಬೇಕು ಎಂಬ ನಂಬಿಕೆಯಿಂದ...

Post
BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ !

BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ !

BREAKING NEWS : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ ! ಗಾಂಧಿಬಜಾರ್ ನ ಮನೆಯೊಂದರ ಮೇಲೆ ದಾಳಿ ! ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿ ತಾಲೂಕಿನ ವಿವಿಧ ಕಡೆ ಎನ್ ಐ ಎ ದಾಳಿ ನಡೆಸಿದ ಬೆನ್ನಲ್ಲೇ , ಇದೀಗ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಶಿವಮೊಗ್ಗದ ಗಾಂಧಿ ಬಜಾರ್ ನ ಕರಿದೇವರ ಕೇರಿಯ ಮನೆಯೊಂದರ ಮೇಲೆ ದಾಳಿ ನಡೆಸಿರುವ  ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...

Post
ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ 

ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ 

ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ  ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನಾಮ ಫಲಕವನ್ನು ದಲಿತ ಸಮುದಾಯ ಶ್ರೀಯುತ ಸಣ್ಣ ನಾಗಯ್ಯ ರವರು ಸಮುದಾಯದ ಎಲ್ಲ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...

Post
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !

ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !

ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಗಡುವು ಜನವರಿ 14 ಕ್ಕೆ ಕೊನೆಗೊಳ್ಳುತ್ತದೆ. ಹುದ್ದೆಗಳ ವಿವರ ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ...

Post

ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ?

ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ? ಉದ್ಯೋಗ ಸುದ್ದಿ : ಕೆ ಎಸ್ ಆರ್ ಟಿ ಸಿ ಜಾಹೀರಾತು ಸಂಖ್ಯೆ 1/2018 ರ ಪ್ರಕಾರ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು. ಹುದ್ದೆಗಳ ಸಂಖ್ಯೆ 300 ಕ್ಕೆ ಸೀಮಿತಗೊಳಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 300 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ :...

Post
ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾನ್‍ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಎಸ್‍ಎಸ್‍ಎಫ್ ಪಡೆಗಳಲ್ಲಿ ಕಾನ್‍ಸ್ಟೇಬಲ್ ಮತ್ತು ಅಸ್ಸಾಂ ರೈಫಲ್‍ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್‍ಸೈಟ್ https://ssc.nic.in or www.sskkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...

Post
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?

ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?

ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ? ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಬುಧವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಶ್ರೀ ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ, ಹಾಗೂ...

Post

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ...

Post
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ !

ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ !

ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ ! ಶಿವಮೊಗ್ಗ : ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ತಂಪೆರದಿದ್ದಾನೆ, ಶಿವಮೊಗ್ಗ ನಗರದಲ್ಲಿ ಸಂಜೆ 7ರಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದಿದ್ದು, ರಾತ್ರಿ 9ರ ಸುಮಾರಿಗೆ ಜೋರು ಮಳೆ ಸುರಿದಿದೆ.  ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಜೋರು ಮಳೆ ಸುರಿದಿದೆ. ಶಿವಮೊಗ್ಗದ ಆಯನೂರ್, ಕುಂಸಿ, ಮಲವಗೊಪ್ಪ, ಹಾರೋಬೆನ್ನವಳ್ಳಿ , ಭದ್ರಾವತಿಯ...

Post
ಕಾಂತಾರ-2 ಪೋಸ್ಟರ್ ಬಿಡುಗಡೆ, ‘ ಅಬ್ಬಾ ಎಂಥಾ ಪೋಸ್ಟರ್ ! ಎಂದು ಪ್ರತಿಕ್ರಿಯೆ ನೀಡಿದ ಸಂಸದ ಬಿ ವೈ ರಾಘವೇಂದ್ರ !

ಕಾಂತಾರ-2 ಪೋಸ್ಟರ್ ಬಿಡುಗಡೆ, ‘ ಅಬ್ಬಾ ಎಂಥಾ ಪೋಸ್ಟರ್ ! ಎಂದು ಪ್ರತಿಕ್ರಿಯೆ ನೀಡಿದ ಸಂಸದ ಬಿ ವೈ ರಾಘವೇಂದ್ರ !

ಕಾಂತಾರ-2 ಪೋಸ್ಟರ್ ಬಿಡುಗಡೆ, ‘ ಅಬ್ಬಾ ಎಂಥಾ ಪೋಸ್ಟರ್ ! ಎಂದು ಪ್ರತಿಕ್ರಿಯೆ ನೀಡಿದ ಸಂಸದ ಬಿ ವೈ ರಾಘವೇಂದ್ರ ! ಶಿವಮೊಗ್ಗ : ರಿಷಬ್ ಶೆಟ್ಟಿ ಅಭಿನಯದ ಕಾಂತರಾ ಚಲನಚಿತ್ರದ ಮೊದಲ ಭಾಗ ಸಿನಿಮಾ ರಾಜ್ಯ ದೇಶ ಸೇರಿ ವಿದೇಶಗಳನ್ನು ಭಾರಿ ಸದ್ದು ಮಾಡಿ ಜನರ ಮನ ಗೆದ್ದಿತ್ತು. 27ನೆ ತಾರಿಖ್ ಸೋಮವಾರ ರಿಷಬ್ ಶೆಟ್ಟಿ ಅಭಿನಯದ ಕಾಂತರ 2 ಚಿತ್ರದ ಮೊದಲನೆಯ ಪೋಸ್ಟರ್ ಬಿಡುಗಡೆಯಾಗಿತ್ತು. ಕಾಂತರ 2 ಚಿತ್ರದ ಮೊದಲ ಪೋಸ್ಟರ್ ಗೆ ಸಂಸದ...