ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಶಿವಮೊಗ್ಗ; ಕೇವಲ ₹2 ಲಕ್ಷ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮನೆಯೊಳಗಿನ ಜಗಳವೊಂದು ಅಕ್ಷರಶಃ ರಕ್ತಸಿಕ್ತ ಅಂತ್ಯ ಕಂಡಿದೆ! ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಿದು ಘಟನೆ? ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದ ವಿಜಯ್ ಮತ್ತು ವಿದ್ಯಾ ದಂಪತಿ ಮಧ್ಯೆ ಸಾಲದ ಕಂತು ಪಾವತಿಸದ ವಿಷಯಕ್ಕೆ ದೊಡ್ಡ ಜಗಳ ಶುರುವಾಗಿದೆ. ಈ ವಾಗ್ವಾದ ತಾರಕಕ್ಕೇರಿ, ಸಿಟ್ಟಿಗೆದ್ದ ಪತಿ ವಿಜಯ್, ಯಾವುದೇ ಹಿಂಜರಿಕೆ ಇಲ್ಲದೆ ತನ್ನ ಪತ್ನಿ ವಿದ್ಯಾಳ ಮೂಗನ್ನೇ ಕಚ್ಚಿ ತುಂಡರಿಸಿದ್ದಾನೆ! ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಸದ್ಯ, ವಿದ್ಯಾ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂಗು ಜೋಡಿಸುವ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಇಂತಹ ಕ್ರೂರ...

ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಶಿವಮೊಗ್ಗ; ಶರಾವತಿ ಸಂತ್ರಸ್ತರ ಆರು ದಶಕಗಳ ದೀರ್ಘ ಹೋರಾಟಕ್ಕೆ ಫಲ ಸಿಕ್ಕಿದ್ದು, ಅಂಬರಗೋಡ್ಲು – ಕಳಸವಳ್ಳಿ – ಸಿಗಂದೂರು ಸಂಪರ್ಕ ಸೇತುವೆಯ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಇದನ್ನು ‘ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮ’ ಎಂದು ಬಣ್ಣಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯದ ಜನತೆ ಸಾಕ್ಷಿಯಾಗುವಂತೆ ಕರೆ ನೀಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೇತುವೆ ಉದ್ಘಾಟನಾ ಕಾರ್ಯಕ್ರಮದ ವಿವರಗಳು:  ಅಂಬರಗೋಡ್ಲು – ಕಳಸವಳ್ಳಿ – ಸಿಗಂದೂರು ಸಂಪರ್ಕ ಸೇತುವೆ. ದಿನಾಂಕ: ಜುಲೈ 14, ಸೋಮವಾರ. ಸಭಾ ಕಾರ್ಯಕ್ರಮ: ಮಧ್ಯಾಹ್ನ 12 ಗಂಟೆಗೆ ಸಾಗರದ ನೆಹರು ಮೈದಾನದಲ್ಲಿ ನಡೆಯಲಿದೆ. ಸೇತುವೆಯ ಉದ್ದ: 2125 ಮೀಟರ್. ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಉದ್ಘಾಟಿಸುವ ಗಣ್ಯರು: ಕೇಂದ್ರ ಭೂ ಸಾರಿಗೆ ಸಚಿವ...

ಶಿವಮೊಗ್ಗದಲ್ಲಿ ನಾಳೆ (ಜುಲೈ 12ರಂದು) (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗದಲ್ಲಿ ನಾಳೆ (ಜುಲೈ 12ರಂದು) (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ: ಇಲ್ಲಿದೆ ಪಟ್ಟಿ!

ಶಿವಮೊಗ್ಗ; ನಗರ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 12ರಂದು (ಶನಿವಾರ) ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ ಎಲ್ಲೆಲ್ಲಿ ವಿದ್ಯುತ್ ಇರಲ್ಲ? * ಗೋಪಿಶೆಟ್ಟಿಕೊಪ್ಪ * ಸಿದ್ದೇಶ್ವರ ಸರ್ಕಲ್ * ಭವಾನಿ ಲೇಔಟ್ * ಆಶ್ರಯ ಬಡಾವಣೆ * ಚಾಲುಕ್ಯನಗರ * ಕೆ.ಹೆಚ್.ಬಿ. ಕಾಲೋನಿ * ಹಳೆ ಊರು ಗೋಪಿಶೆಟ್ಟಿಕೊಪ್ಪ * ಗದ್ದೆಮನೆ ಲೇಔಟ್ * ಮಂಜಪ್ಪ ಬಸಪ್ಪ ಲೇಔಟ್ * ಜಿ.ಎಸ್.ಕ್ಯಾಸ್ಟಿಂಗ್ * ಸೋಮಣ್ಣ ಫ್ಯಾಕ್ಟರಿ...

ಪೌರ ಕಾರ್ಮಿಕರ ಹೋರಾಟಕ್ಕೆ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯಿಂದ ಬೆಂಬಲ!

ಪೌರ ಕಾರ್ಮಿಕರ ಹೋರಾಟಕ್ಕೆ ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯಿಂದ ಬೆಂಬಲ!

ಶಿವಮೊಗ್ಗ; ನಗರದಲ್ಲಿ ನಡೆಯುತ್ತಿರುವ ಪೌರ ಕಾರ್ಮಿಕರ ಹೋರಾಟಕ್ಕೆ ದಿನಾಂಕ 11-07-2024 ರಂದು ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಜಿಲ್ಲಾಧ್ಯಕ್ಷರಾದ ಶ್ರೀ ಆದಿತ್ಯ ಅರುಣ್ ಕುಮಾರ್ ಅವರು ಭೇಟಿ ನೀಡಿ ಬೆಂಬಲ ಸೂಚಿಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪೌರ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಶ್ರೀ ಆದಿತ್ಯ ಅರುಣ್ ಕುಮಾರ್ ಅವರು, ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರಿಗೂ ಮನವಿ ಪತ್ರವನ್ನು ರವಾನಿಸುವ ಮೂಲಕ ಕಾರ್ಮಿಕರ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ ಈ ಸಂದರ್ಭದಲ್ಲಿ ಯುವ ವಕೀಲರಾದ ಶ್ರೀ...

BREAKING NEWS: ಕೆ.ಎಸ್. ಈಶ್ವರಪ್ಪಗೆ ತಾತ್ಕಾಲಿಕ ರಿಲೀಫ್ – ಹೈಕೋರ್ಟ್‌ನಿಂದ ತನಿಖೆಗೆ ತಡೆಯಾಜ್ಞೆ!

BREAKING NEWS: ಕೆ.ಎಸ್. ಈಶ್ವರಪ್ಪಗೆ ತಾತ್ಕಾಲಿಕ ರಿಲೀಫ್ – ಹೈಕೋರ್ಟ್‌ನಿಂದ ತನಿಖೆಗೆ ತಡೆಯಾಜ್ಞೆ!

ಶಿವಮೊಗ್ಗ; ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಾಥಮಿಕ ತನಿಖೆ ನಡೆಸದೆ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಂಧನದ ಭೀತಿ ಇದೆ ಎಂದು ಈಶ್ವರಪ್ಪ ಪರ ವಕೀಲ ಅಶೋಕ್ ಹಾರನಹಳ್ಳಿ ನ್ಯಾಯಾಲಯಕ್ಕೆ ವಾದ ಮಂಡಿಸಿದರು. ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !! ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ನೋಟಿಸ್ ಜಾರಿ ಮಾಡಿದೆ. ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ನೋಡ್ತಾ ಇರಿ. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ:...

ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!

ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್!!

ಶಿವಮೊಗ್ಗ; ಶಿವಮೊಗ್ಗದಲ್ಲಿ ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ನಡೆದ ಕಿರಿಕ್ ಕೊಲೆಯಲ್ಲಿ ಅಂತ್ಯವಾಗಿದೆ. ಶಿವಮೊಗ್ಗದ ಬೊಮ್ಮನಕಟ್ಟೆ ಇ-ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪವನ್ (28) ಎಂಬ ಯುವಕನನ್ನ ಬರ್ಬರವಾಗಿ ಕೊಲೆಯಾಗಿದೆ. ಶಿವಕುಮಾರ್ ಎಂಬುವರ ಮನೆಯಲ್ಲೇ ಈ ಘಟನೆ ನಡೆದಿದೆ. ಬೊಮ್ಮನಕಟ್ಟೆಯ ಇ-ಬ್ಲಾಕ್‌ನಲ್ಲಿರುವ ಶಿವಕುಮಾರ್ ಮನೆಗೆ ಪವನ್ ತೆರಳಿದ್ದನು. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ   ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ ಕುಡಿದ ನಂತರದಲ್ಲಿ ಸ್ನೇಹಿತರ ನಡುವೆ ಗಲಾಟೆ ನಡೆದು, ಅದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ...

ಗುರು ಪೂರ್ಣಿಮಾ ವಿಶೇಷ: ಬೆಕ್ಕಿನ ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು; ಗುರುಗಳ ಮಹತ್ವ ವಿವರಿಸಿದ ಶಾಸಕ ಡಿ.ಎಸ್. ಅರುಣ್

ಗುರು ಪೂರ್ಣಿಮಾ ವಿಶೇಷ: ಬೆಕ್ಕಿನ ಕಲ್ಮಠ ಶ್ರೀಗಳ ಆಶೀರ್ವಾದ ಪಡೆದ ಗಣ್ಯರು; ಗುರುಗಳ ಮಹತ್ವ ವಿವರಿಸಿದ ಶಾಸಕ ಡಿ.ಎಸ್. ಅರುಣ್

ಶಿವಮೊಗ್ಗ; ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ, ಮಲೆನಾಡು ಮಠಾಧೀಶರ ಪರಿಷತ್‌ನ ಅಧ್ಯಕ್ಷರಾದ ಪರಮಪೂಜ್ಯ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರನ್ನು ಹಲವು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿಧಾನ ಪರಿಷತ್ ಶಾಸಕ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಶ್ರೀ ಕೆ.ಎನ್. ಜಗದೀಶ್, ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಸದಸ್ಯ ಹಾಗೂ ಯುವ ಮುಖಂಡ ಶ್ರೀ ಚಂದನ್ (ಚಂದು), ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ ಇದನ್ನು ಓದಿ : ಒಮ್ಮೆಯಾದರೂ...

ರಿಪ್ಪನ್‌ಪೇಟೆಯಲ್ಲಿ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿ 11ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ರವಾನೆ! 🚨

ರಿಪ್ಪನ್‌ಪೇಟೆಯಲ್ಲಿ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿ 11ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ: ಮೆಗ್ಗಾನ್‌ಗೆ ರವಾನೆ! 🚨

ರಿಪ್ಪನ್‌ಪೇಟೆ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಅಂಗನವಾಡಿ ಕೇಂದ್ರದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ‘ಎ’ ಡ್ರಾಪ್ಸ್ ಸೇವಿಸಿದ 11ಕ್ಕೂ ಹೆಚ್ಚು ಮಕ್ಕಳು ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಈ ಘಟನೆ ಮಂಗಳವಾರ ನಡೆದಿದ್ದು, ಮಕ್ಕಳು ತೀವ್ರ ನಿತ್ರಾಣಗೊಂಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಾಯ್ತು? ಇರುಳುಗಣ್ಣು ನಿವಾರಣೆಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ವಿಟಮಿನ್ ‘ಎ’ ಡ್ರಾಪ್ಸ್ ನೀಡಲಾಗುತ್ತದೆ. ಅದರಂತೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 6 ವರ್ಷದೊಳಗಿನ ಮಕ್ಕಳಿಗೆ ಮಂಗಳವಾರದಂದು ಈ ಡ್ರಾಪ್ಸ್ ನೀಡಿದ್ದರು. ಅಂದೇ ಸಂಜೆ ಮಕ್ಕಳಲ್ಲಿ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ ತಕ್ಷಣದ ಕ್ರಮಗಳು: ಮಕ್ಕಳು ಅಸ್ವಸ್ಥಗೊಂಡ ತಕ್ಷಣ ಪೋಷಕರು ಅವರನ್ನು ಖಾಸಗಿ ಆಸ್ಪತ್ರೆಗೆ...

ಶಿವಮೊಗ್ಗದಿಂದ ಎಲ್ಲಾ ರಾಜ್ಯಗಳಿಗೆ ರೈಲು ಸಂಚಾರ ಆರಂಭವಾಗಲಿದೆ! ಶಿವಮೊಗ್ಗಕ್ಕೆ ವಂದೇ ಭಾರತ್ ಸಹಿತ 7 ಹೊಸ ರೈಲುಗಳು: ಸಂಸದ ಬಿ ವೈ ರಾಘವೇಂದ್ರ ಅವರಿಂದ ಬೃಹತ್ ಘೋಷಣೆ! 🚄

ಶಿವಮೊಗ್ಗದಿಂದ ಎಲ್ಲಾ ರಾಜ್ಯಗಳಿಗೆ ರೈಲು ಸಂಚಾರ ಆರಂಭವಾಗಲಿದೆ! ಶಿವಮೊಗ್ಗಕ್ಕೆ ವಂದೇ ಭಾರತ್ ಸಹಿತ 7 ಹೊಸ ರೈಲುಗಳು: ಸಂಸದ ಬಿ ವೈ ರಾಘವೇಂದ್ರ ಅವರಿಂದ ಬೃಹತ್ ಘೋಷಣೆ! 🚄

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ರೈಲ್ವೆ ಸಂಪರ್ಕದಲ್ಲಿ ಮಹತ್ತರ ಕೊಡುಗೆ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೊಂದು ಕ್ರಾಂತಿಕಾರಿ ಬೆಳವಣಿಗೆಗೆ ನಾಂದಿ ಹಾಡಿದ್ದಾರೆ! ಜಿಲ್ಲಾ ಕೇಂದ್ರ ಶಿವಮೊಗ್ಗದಿಂದ ಈಗಾಗಲೇ ಹಲವು ನಗರಗಳಿಗೆ ರೈಲುಗಳ ಸಂಚಾರ ಆರಂಭವಾಗಿದ್ದು, ಈಗ ಮತ್ತೆ ಏಳು ಹೊಸ ರೈಲುಗಳ ಸಂಚಾರವನ್ನು ಆರಂಭಿಸುವುದಾಗಿ ಘೋಷಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವೆಲ್ಲಾ ಹೊಸ ರೈಲು ಮಾರ್ಗಗಳು? ಶಿವಮೊಗ್ಗದಿಂದ ತಿರುಪತಿ ಶಿವಮೊಗ್ಗದಿಂದ ಬೆಂಗಳೂರು (ಇವು ಬಹುತೇಕ ವಂದೇ ಭಾರತ್ ರೈಲುಗಳಾಗಿರಲಿವೆ) ಇದಲ್ಲದೆ, ದೇಶದ ಪ್ರಮುಖ ನಗರಗಳಾದ: ಶಿವಮೊಗ್ಗದಿಂದ ಕೇರಳದ ಎರ್ನಾಕುಲಂ ಶಿವಮೊಗ್ಗದಿಂದ ಬಿಹಾರದ ಬಗಲ್ ಪುರ ಶಿವಮೊಗ್ಗದಿಂದ ಜಾರ್ಖಂಡ್‌ನ ಜೆಮ್‌ಶೆಡ್‌ಪುರ ಶಿವಮೊಗ್ಗದಿಂದ ಪಂಜಾಬ್‌ನ ಚಂಡೀಗಡ ಶಿವಮೊಗ್ಗದಿಂದ ಅಸ್ಸಾಂನ ಗುವಾಹಟಿ ನಿಲ್ದಾಣಗಳಿಗೂ ನೂತನ ರೈಲು ಸಂಚಾರ ಆರಂಭವಾಗಲಿದೆ. ಇವುಗಳಲ್ಲಿ ಹೆಚ್ಚಿನವು ವಂದೇ ಭಾರತ್ ರೈಲುಗಳಾಗಿರಲಿವೆ ಎಂದು ಹೇಳಲಾಗಿದೆ. ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ...

ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಗರ್ಭಕಂಠದ ಕ್ಯಾನ್ಸರ್ ಜಾಗತಿಕವಾಗಿ ಮಹಿಳೆಯರಲ್ಲಿ ನಾಲ್ಕನೇ ಸಾಮಾನ್ಯ ಕ್ಯಾನ್ಸರ್ ಆಗಿದೆ. ಭಾರತದಲ್ಲಿ, ಸ್ತನ ಕ್ಯಾನ್ಸರ್ ನಂತರ ಇದು ಎರಡನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ. ದುಃಖಕರ ಸಂಗತಿಯೆಂದರೆ, ಅನೇಕ ಮಹಿಳೆಯರು ಈ ರೋಗವನ್ನು ಕೊನೆಯ ಹಂತದವರೆಗೂ ಪತ್ತೆ ಹಚ್ಚುವುದಿಲ್ಲ, ಇದು ಮರಣ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗುತ್ತದೆ. ಈ ಪ್ರಮುಖ ವಿಷಯದ ಬಗ್ಗೆ ತಿಳಿದುಕೊಳ್ಳೋಣ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಗರ್ಭಕಂಠದ ಕ್ಯಾನ್ಸರ್ ಅಂದರೆ ಏನು? ಗರ್ಭಕಂಠದ ಕ್ಯಾನ್ಸರ್ ಸಾಮಾನ್ಯವಾಗಿ 35 ರಿಂದ 44 ವರ್ಷ ವಯಸ್ಸಿನ ಮಹಿಳೆಯರಲ್ಲಿ ಕಂಡುಬರುತ್ತದೆ. 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಇದು ವಿರಳ. ಇದು ಹೆಚ್‌ಪಿವಿ (Human Papillomavirus) ಎಂಬ ಲೈಂಗಿಕವಾಗಿ ಹರಡುವ ವೈರಸ್‌ನಿಂದ ಉಂಟಾಗುತ್ತದೆ. ಗರ್ಭಾಶಯದ ಒಳಪದರವಾದ ಎಂಡೊಮೆಟ್ರಿಯಂನಲ್ಲಿ ಅಸಹಜ ಗಡ್ಡೆಗಳು ಅಥವಾ ಗೆಡ್ಡೆಗಳು ಬೆಳೆಯುವುದರಿಂದ ಈ ಕ್ಯಾನ್ಸರ್ ಬರುತ್ತದೆ. ಹೆಚ್ಚಿದ ಈಸ್ಟ್ರೊಜೆನ್ ಉತ್ಪಾದನೆಯು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು...