ಶಿವಮೊಗ್ಗ : ಜಿಲ್ಲೆಯ ಸೊರಬ ಪಟ್ಟಣದಲ್ಲಿನ ಸ್ಪರ್ಧಾ ಪರೀಕ್ಷೆಗಳ ತರಬೇತಿ ಕೇಂದ್ರ (ಕಾಂಪಿಟೇಟಿವ್ ಸಕ್ಸಸ್ ವೆನ್ಯೂ) ಕೆಎಎಸ್ ಹಾಗೂ ಇನ್ನಿತರ ಸ್ಪರ್ಧಾ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ ಜಿ.ಹೆಚ್. ಫೌಂಡೇಷನ್ ಸೊರಬ ಪಟ್ಟಣದಲ್ಲಿ ತರಬೇತಿ ಕೇಂದ್ರ ನಡೆಸುತ್ತಿದ್ದು, ಪ್ರತಿ ವರ್ಷ ಸ್ಪರ್ಧಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ನೂರಾರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗ ಈತ್ತಿಚೆಗೆ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆ ಆರಂಭಿಸಿದ್ದು, ಪೂರ್ವಭಾವಿ ಪರೀಕ್ಷೆ ತೆಗೆದುಕೊಳ್ಳಲು ಬಯಸುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಜ್ಞಾನ ಸಹ್ಯಾದ್ರಿ ಇಂಟರ್ನ್ಯಾಷನಲ್ ಸ್ಕೂಲ್, ಗುಂಡಶೆಟ್ಟಿಕೊಪ್ಪ, ಸೊರಬ ತಾಲ್ಲೂಕು, ಶಿವಮೊಗ್ಗ ಜಿಲ್ಲೆ-ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ...
ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ವತಿಯಿಂದ – ಚಿಗುರು ಬೇಸಿಗೆ ಶಿಬಿರ 2024
ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ವತಿಯಿಂದ – ಚಿಗುರು ಬೇಸಿಗೆ ಶಿಬಿರ 2024 ಶಿವಮೊಗ್ಗ : ಮಕ್ಕಳ ಪ್ರತಿಭೆಗೆ ಪೂರಕವಾಗಿರುವ ಮತ್ತು ಉತ್ತಮ ಚಟುವಟಿಕೆಗಳಿಂದ ಒಂದಿಲ್ಲೊಂದು ಕಾರ್ಯಕ್ರಮದಿಂದ ಸಕ್ರೀಯವಾಗಿರುವ ಸಂಸ್ಥೆಯಾದ ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್, ಆನಂದಪುರ ಅವರು “ಚಿಗುರು – ಬೇಸಿಗೆ ಶಿಬಿರ 2024” ನ್ನು ಆಯೋಜಿಸಿದ್ದಾರೆ. ವರ್ಷವಿಡೀ ನಡೆಯುವ ಶೈಕ್ಷಣಿಕ ಚಟುವಟಿಕೆಗಳಾದ ಶಾಲೆ, ಹೊಮ್ ವರ್ಕ್, ಟ್ಯೂಷನ್ ಗಳಿಂದ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಿ ಅಲ್ಪ ವಿರಾಮದ ಈ ಬೇಸಿಗೆ ರಜೆಯ ಮಜವನ್ನು ಹೆಚ್ಚಿಸುವ ಜೊತೆ ಜೊತೆಗೆ ಮಕ್ಕಳ ದೈಹಿಕ ಮತ್ತು ಮಾನಸಿಕ ಆಲಸ್ಯವನ್ನು ಕಡಿಮೆ ಮಾಡಿ ಶಿಕ್ಷಣ ಮತ್ತು ಲವಲವಿಕೆಯ ಚಟುವಟಿಕೆಗಳ ಮೋಜಿನ ಸಮತೋಲನವನ್ನು ಒದಗಿಸುತ್ತವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಕೇವಲ ನಗರ ಪ್ರದೇಶದ ಮಕ್ಕಳಿಗೆ ಸೀಮಿತವಾಗಿದ್ದ, ಮೋಜು...
ಹೊಳೆಬಸ್ ಸ್ಟಾಪ್ ಬಳಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು ! ತುಂಗಾ ಸೇತುವೆ ಬಳಿ ಟ್ರಾಫಿಕ್ ಜಾಮ್ !
ಹೊಳೆಬಸ್ ಸ್ಟಾಪ್ ಬಳಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು ! ತುಂಗಾ ಸೇತುವೆ ಬಳಿ ಟ್ರಾಫಿಕ್ ಜಾಮ್ ! ಶಿವಮೊಗ್ಗ : ನಗರದ ಹೊಳೆ ಬಸ್ ನಿಲ್ದಾಣದ ತುಂಗಾ ಸೇತುವೆಯ ಬಳಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವಾಗಿರುವ ಘಟನೆ ನಡೆದಿದೆ. ಚಲಿಸುತ್ತಿರುವ ರೈಲಿನಿಂದ ಅಂದಾಜು 30 ರಿಂದ 40 ವಯಸ್ಸಿನ ವ್ಯಕ್ತಿ ಸರಿ ಸುಮಾರು 12 ಗಂಟೆಯ ಹೊತ್ತಿಗೆ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಕೆಳಗೆ ಬಿದ್ದ ಬೆನ್ನಲ್ಲೇ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಇನ್ನೂ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನ ತುಂಗಾ ಸೇತುವೆ ಬಳಿ ಜಮಾಯಿಸಿದ್ದರು, ವಾಹನ ಸವಾರರು ಏನಾಯ್ತು ಎಂದು ನೋಡಲು ತೆರಳುತ್ತಿದ್ದರು,...
ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಪೊಲೀಸರು ! ಕಾರಣವೇನು ?
ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಪೊಲೀಸರು ! ಕಾರಣವೇನು ? ಶಿವಮೊಗ್ಗ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ರೌಡಿ ಶೀಟರ್ ಗಳ ಮನೆಗಳ ಮೇಲೆ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಈ ವೇಳೆ ಮಾದಕ ವಸ್ತುಗಳು, ಮಾರಕಾಸ್ತ್ರಗಳಿವೆಯೇ ಎಂದು ರೌಡಿ ಶೀಟರ್ ಗಳ ಮನೆಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಅಲ್ಲದೆ ರೌಡಿ ಶೀಟರ್ ಗಳು ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ...
ವರ್ಷದ ಮೊದಲ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ.
ವರ್ಷದ ಮೊದಲ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ. ಸಾಗರ : ತಾಲೂಕಿನ ಅನಂದಪುರ ಹೋಬಳಿಯಲ್ಲಿ ಮೊನ್ನೆ ಸುರಿದಂತಹ ವಿಪರೀತವಾದ ಧಾರಾಕಾರ ಮಳೆ ಹಾಗೂ ಗಾಳಿಯಿಂದಾಗಿ ಆನಂದಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ. ಹಾಗೂ ಹಲವು ಮನೆಗಳ ಮೇಲೆ ಮರ ಬಿದ್ದು ಮನೆ ಹಾನಿ ಉಂಟಾಗಿದೆ. ಇದರಿಂದಾಗಿ ನೊಂದ ಕುಟುಂಬಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಅವರಿಗೆ ಸಾಂತ್ವನ ನೀಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ವಿಪರೀತ ಗಾಳಿ ಮಳೆಯಿಂದಾಗಿ ಈ ರೀತಿಯ ಅನಾಹುತ ಸಂಭವಿಸಿದೆ. ಇದರಿಂದ ನನ್ನ ಮನಸ್ಸಿಗೂ ತುಂಬಾ ಬೇಸರ ಉಂಟಾಗಿದೆ. ದೇವರ ದಯೆ ಚೆನ್ನಾಗಿದೆ ಯಾವುದೇ ರೀತಿಯಲ್ಲೂ ಪ್ರಾಣಕ್ಕೆ ಹಾನಿ ಉಂಟಾಗಿಲ್ಲ ಇಂದು ಶಾಸಕರು ಹೇಳಿದರು. ನನ್ನ...
ಆಯನೂರಿನಲ್ಲಿ ಸಿಡಿಲುಬಡಿದು 18 ಕುರಿಗಳು ಸಾವು ! ಮಾಲೀಕ ಕಣ್ಣೀರು !
ಆಯನೂರಿನಲ್ಲಿ ಸಿಡಿಲುಬಡಿದು 18 ಕುರಿಗಳು ಸಾವು ! ಮಾಲೀಕ ಕಣ್ಣೀರು ! ಶಿವಮೊಗ್ಗ : ತಾಲೂಕಿನ ಆಯನೂರಿನಲ್ಲಿ ಸಂಜೆ ವೇಳೆ ಸುರಿದ ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ಕುರಿಗಳು ಬಲಿಯಾಗಿರುವ ಘಟನೆ ನಡೆದಿದೆ. ಮಳೆ ಬರುತ್ತಿದ್ದ ಕಾರಣ ಆಯನೂರು ಸಮೀಪ ಮಾವಿನ ಮರದ ಕೆಳಗಡೆ ಕುರಿಗಳನ್ನು ನಿಲ್ಲಿಸಿದ್ದರು, ಅದೇ ವೇಳೆ ಸಿಡಿಲು ಬಡಿದಿದ್ದು ಸಿಡಿಲ ಹೊಡೆತಕ್ಕೆ ಸರಿಸುಮಾರು 18 ಕುರಿಗಳು ಸಾವು ಕಂಡಿವೆ. ಸರಿ ಸುಮಾರು ಮೂರುವರೆ ಲಕ್ಷ ಮೌಲ್ಯದ ಕುರಿಗಳು ಸಾವಾಗಿದ್ದು ಮಾಲೀಕ ಜಾಕೀರ್ ಹುಸೇನ್ ಕಣ್ಣೀರು ಹಾಕಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸಂಜೆ ವೇಳೆ ಮಳೆಯಲ್ಲಿ ಸಿಡಿಲು ಬಡಿದ ಕಾರಣ ಈ ಘಟನೆ ನಡೆದಿದ್ದು, ಜಾಕಿರ್ ಹುಸೇನ್ ಎಂಬುವರಿಗೆ ಈ ಕುರಿಗಳು ಸೇರಿದ್ದಾಗಿದೆ. ವರದಿ :...
ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ ಶಿವಮೊಗ್ಗ : ಪುತ್ರನಿಗೆ ಹಾವೇರಿ ಟಿಕೆಟ್ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಲೋಕಸಭೆ ಚುನಾವಣೆ 2024ರ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಅವರ ಆಸ್ತಿ ವಿವರ ಬಹಿರಂಗವಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರ ಲಭ್ಯವಾಗಿದ್ದು, ಈಶ್ವರಪ್ಪ ಹೆಸರಿನಲ್ಲಿ ಒಟ್ಟು ಆಸ್ತಿ ಮೌಲ್ಯ 98 ಕೋಟಿ 92 ಲಕ್ಷದ 20 ಸಾವಿರ ಆಗಿದೆ. ಈಶ್ವರಪ್ಪ ಅವರ ಪತ್ನಿ ಜಯಲಕ್ಷ್ಮಿ ಹೆಸರಿನಲ್ಲಿ 35 ಕೋಟಿ 50 ಲಕ್ಷದ 20 ಸಾವಿರ ಆಸ್ತಿ ಇದೆ. ಈಶ್ವರಪ್ಪ ಅವರ ಕೈಯಲ್ಲಿ ಇರುವ ನಗದು 25 ಲಕ್ಷ. ಪತ್ನಿ ಜಯಲಕ್ಷ್ಮಿ ಅವರ ಕೈಯಲ್ಲಿ ಇರುವ ನಗದು 2...
ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !
ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ ! ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಉರಿ ಬಿಸಿಲಿನಲ್ಲಿ ನಾಮಪತ್ರ ಸಲ್ಲಿಕೆಗೆ ತೆರದ ವಾಹನದಲಿ ಹೊರಟ ಮಾಜಿ ಡಿಸಿಎಂ ಈಶ್ವರಪ್ಪನವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೊರಿದ್ದಾರೆ, ಈಶ್ವರಪ್ಪನವರ ಮೆರವಣಿಗೆಯಲ್ಲಿ ಹೂವಿನ ಮಳೆ, ಪೇಪರ್ ಬ್ಲಾಸ್ಟ್ ಗಳ ಸುರಿಮಳೆ ಆಗಿತ್ತು ಇನ್ನೂ ಮೆರವಣಿಗಯಲ್ಲಿ ಡೊಳ್ಳು, ರಾಮ, ಹನುಮಂತ ವೇಷಧಾರಿಗಳು ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು....
ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ?
ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ? ಶಿವಮೊಗ್ಗ : ನಗರದ ಹಲವು ಕಡೆ ನಿನ್ನೆ ಸಂಜೆ ಮಳೆಯಾಗಿದೆ. ಮಳೆಯಾದ ನಂತರ ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಸಮೀಪ ಸರಿ ಸುಮಾರು 15 ಬೈಕ್ ಗಳು ಸ್ಕಿಡ್ ಆಗಿ ಬಿದ್ದಿರುವ ಘಟನೆ ನಡೆದಿದೆ. ಮಳೆಗೆ ಮರದಿಂದ ಬಿದ್ದಿರುವ ಅಂಟು ದ್ರವದಿಂದ ರಸ್ತೆ ಜಾರುವಂತಾಗಿದೆ ಎಂದು ಶಂಕಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಬೈಕ್ ಸ್ಕಿಡ್ ಆಗುತ್ತಿರುವ ಜಾಗಕ್ಕೆ ಬ್ಯಾರಿಕೆಡ್ ಹಾಕಿ ಬೈಕ್ ಸವಾರರಿಗೆ ನಿದಾನವಾಗಿ ಚಲಿಸುವಂತೆ ಸೂಚಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...
ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ !
ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ ! ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ಸಮೀಪವಿರುವ ವಿಠ್ಠಲ್ ಗ್ಯಾರೇಜಿನಲ್ಲಿ ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟವಾಗಿರುವ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದರು. ಕಾರಿನಲ್ಲಿ ಎಲೆಕ್ಟಿಕಲ್ ಶಾರ್ಟ್ ಸರ್ಕ್ಯುಟ್ ಆಗಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಡೀ ಗ್ಯಾರೇಜ್ ಸುಟ್ಟು ಹೋಗಿದೆ. ಘಟನೆ ನಡೆಯುತ್ತಿದ್ದಂತೆ ತೀರ್ಥಹಳ್ಳಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿ ಆಗತ್ತಿದ್ದ ದೊಡ್ಡ ಮಟ್ಟದ ಅಪಾಯ ತಪ್ಪಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ...








