ದೇವಪೂಜೆ ಆಚರಣೆಯಿಂದ ಆತ್ಮಬಲ ವೃದ್ಧಿ – ವಿದ್ವಾನ್ ಸಂತೋಷ್ ಎನ್.ಭಟ್

ದೇವಪೂಜೆ ಆಚರಣೆಯಿಂದ ಆತ್ಮಬಲ ವೃದ್ಧಿ – ವಿದ್ವಾನ್ ಸಂತೋಷ್ ಎನ್.ಭಟ್

ಶಿವಮೊಗ್ಗ: ಹಿಂದೂ ಧರ್ಮದ ಸನಾತನ ಪರಂಪರೆಯಲ್ಲಿ ನಿತ್ಯ ಸಂಧ್ಯಾವಂದನೆ ಮತ್ತು ಗಾಯತ್ರಿ ಪಠಣ ಮಾಡುವುದರಿಂದ ಆತ್ಮಬಲ, ಮನೋಬಲ ವೃದ್ಧಿಯಾಗುತ್ತದೆ ಹಾಗೂ ಶರೀರದ ತೇಜಸ್ಸು ಹೆಚ್ಚುತ್ತದೆ ಎಂದು ವಿದ್ವಾನ್ ಸಂತೋಷ್ ಎನ್.ಭಟ್ ಅವರು ಅಭಿಪ್ರಾಯಪಟ್ಟರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದೇವಜ್ಞ ಕಲ್ಯಾಣ ಮಂದಿರದಲ್ಲಿ ಶ್ರೀ ದೈವಜ್ಞ ಗುರುಪೀಠ ಸೇವಾ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 4 ದಿನಗಳ ಸಂಧ್ಯಾವಂದನೆ ಮತ್ತು ದೇವಪೂಜೆ ಕಲಿಕಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಂಧ್ಯಾವಂದನೆ ಮಾಡುವುದರಿಂದ ಒಳಿತಾಗುತ್ತದೆ ಎಂದು ಅವರು ತಿಳಿಸಿದರು. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ! ಇಂದಿನ...

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಪ್ರಮುಖ ವಿಷಯಗಳ ಚರ್ಚೆಗೆ ಸರ್ಕಾರ ಸಿದ್ಧ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಪ್ರಮುಖ ವಿಷಯಗಳ ಚರ್ಚೆಗೆ ಸರ್ಕಾರ ಸಿದ್ಧ

ನವದೆಹಲಿ: ಇಂದಿನಿಂದ (ಜುಲೈ 21, ಸೋಮವಾರ) ಸಂಸತ್ ಮುಂಗಾರು ಅಧಿವೇಶನ (Parliament Monsoon Session) ಆರಂಭಗೊಂಡಿದೆ. ಈ ಅಧಿವೇಶನವು ಆಗಸ್ಟ್ 12ರವರೆಗೆ ನಡೆಯಲಿದೆ. ಬಳಿಕ ಆಗಸ್ಟ್ 18ರಂದು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸಿದ್ಧವಾಗಿದೆ. ಆದರೆ, ಈ ಚರ್ಚೆಯು ಸಂಸತ್ತಿನ ನಿಯಮಗಳ ಅಡಿಯಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಯಾವುದೇ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಪುನರುಚ್ಚರಿಸಿದರು. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು...

“ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ” – ಜಿ. ವಿಜಯ್ ಕುಮಾರ್

“ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ” – ಜಿ. ವಿಜಯ್ ಕುಮಾರ್

ಶಿವಮೊಗ್ಗ: ರಕ್ತದಾನವು ಮತ್ತೊಂದು ಜೀವ ಉಳಿಸಲು ಸಹಾಯ ಮಾಡುವುದಲ್ಲದೆ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು (ಜುಲೈ 21, 2025) ಪ್ರೇರಣ ರಕ್ತದಾನಿಗಳ ಬಳಗ, ದೇವಾಲಯ ಸಂವರ್ಧನ ಸಮಿತಿ ಶಿವಮೊಗ್ಗ ನಗರ ಹಾಗೂ ಇತರೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ ಗಣಪತಿ ದೇವಸ್ಥಾನ, ಯಾಲಕಪ್ಪನ ಕೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ತಮ್ಮ ವೃತ್ತಿ ವ್ಯವಹಾರಗಳ ಮಧ್ಯದಲ್ಲಿ ಇಂತಹ ಶಿಬಿರಗಳನ್ನು ಏರ್ಪಡಿಸುವುದು ಅತ್ಯಂತ ಶ್ರೇಷ್ಠವಾದ ಕೆಲಸ, ರಕ್ತದಾನಕ್ಕಿಂತ ಮಿಗಿಲಾದ ಮತ್ತೊಂದು ದಾನವಿಲ್ಲ” ಎಂದು ವಿಜಯ್ ಕುಮಾರ್ ಅವರು ತಿಳಿಸಿದರು.   ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!...

ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!

ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!

ಶಿವಮೊಗ್ಗ: ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ದಿನಾಂಕ 30.04.2025 ರಿಂದ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷರಾದ ಎಸ್. ರಘುನಾಥ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಹಾಸಭೆಯನ್ನು ಇನ್ನಷ್ಟು ಸದೃಢ ಹಾಗೂ ಬಲಾಡ್ಯ ಸಂಸ್ಥೆಯನ್ನಾಗಿ ಮಾಡಲು ಶ್ರೀಕಾಂತ್ ಎಸ್.ಎಸ್. ಅವರ ಅಮೂಲ್ಯ ಸೇವೆಯನ್ನು ಇಡೀ ರಾಜ್ಯದ ವಿಪ್ರ ಸಮುದಾಯಕ್ಕೆ ನೀಡುವಂತೆ ಅವರು ಮನವಿ ಮಾಡಿದ್ದಾರೆ. ಅಲ್ಲದೆ, ಮಹಾಸಭೆಯ ಯೋಜನೆಗಳು ಇನ್ನೂ ಹೆಚ್ಚು ವಿಪ್ರರಿಗೆ ತಲುಪುವಂತೆ ಶ್ರಮಿಸುವಂತೆ ಕೋರಿದ್ದಾರೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ...

ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಎಸ್‌ಐಟಿ ರಚನೆ ಸ್ವಾಗತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್!

ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಎಸ್‌ಐಟಿ ರಚನೆ ಸ್ವಾಗತಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸ್ವಾಗತಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕರುನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಧರ್ಮಸ್ಥಳ ಗ್ರಾಮವು ಸತ್ಯ, ಧರ್ಮ, ನ್ಯಾಯ ಮತ್ತು ಸೇವಾ ತತ್ವಗಳೊಂದಿಗೆ ಅಪಾರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇತ್ತೀಚೆಗೆ ವ್ಯಕ್ತಿಯೊಬ್ಬರು ಧರ್ಮಸ್ಥಳದಲ್ಲಿ ಹಲವು ಮಹಿಳೆಯರ ಶವಗಳನ್ನು ಮಣ್ಣು ಮಾಡಿರುವ ಬಗ್ಗೆ ಪಾಪ ಪ್ರಜ್ಞೆಯಿಂದ ತಾನು ಮಣ್ಣು ಮಾಡಿದ ಸ್ಥಳವನ್ನು ತೋರಿಸುವುದಾಗಿ ಮುಂದೆ ಬಂದಿದ್ದರು. ಇದರ ಅನ್ವಯ ಪೊಲೀಸರು ಭಾರತೀಯ ನ್ಯಾಯ ಸಂಹಿತೆ 211(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ...

ಸದ್ದಿಲ್ಲದೆ ಹೆಚ್ಚುತ್ತಿದೆ ಶಬ್ದ ಮಾಲಿನ್ಯ!

ಸದ್ದಿಲ್ಲದೆ ಹೆಚ್ಚುತ್ತಿದೆ ಶಬ್ದ ಮಾಲಿನ್ಯ!

ಇಂದು ಮಹಾನಗರಗಳನ್ನು ಕಾಡುತ್ತಿರುವ ದೊಡ್ಡ ಸಮಸ್ಯೆಗಳಲ್ಲಿ ಶಬ್ದಮಾಲಿನ್ಯವೂ ಒಂದು. ವಾಹನಗಳ ಕರ್ಕಶ ಶಬ್ದ, ವಾಹನಗಳ ಅನಗತ್ಯ ಹಾರ್ನ್ ಶಬ್ದ, ಕೈಗಾರಿಕೆಗಳ ಶಬ್ದ, ಧ್ವನಿವರ್ಧಕ ಗಳ ಶಬ್ದ, ವಿವಿಧ ಸಂದರ್ಭಗಳಲ್ಲಿ ಸುಡುವ ಪಟಾಕಿ ಶಬ್ದ, ಮೆರವಣಿಗೆ ಮತ್ತು ಉತ್ಸವಗಳಲ್ಲಿ ಮೈಕ್, ಡಿ.ಜೆ.ಗಳ ಶಬ್ದ ಇವುಗಳ ಜೊತೆಗೆ ಇತ್ತೀಚೆಗೆ ಬೀದಿ ಬದಿ, ಕೇರಿ ಕೇರಿ ಸಂಚರಿಸುವ ತಳ್ಳು ಗಾಡಿಯವರ ಸ್ವರ ಮುದ್ರಿತ ಮೈಕಿನ ಶಬ್ದ ಹೀಗೆ ಹತ್ತು ಹಲವಾರು ಶಬ್ದಗಳ ನಡುವೆ ನಾಗರೀಕರು ನೆಮ್ಮದಿ ಕಳೆದುಕೊಳ್ಳುವಂತಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಶಬ್ದವನ್ನು ಗ್ರಹಿಸುವ ನಮ್ಮ ಕಿವಿಗಳ ಸಾಮರ್ಥ್ಯಕ್ಕೂ ಒಂದು ಮಿತಿಯಿದೆ. ಆ ಮಿತಿಯನ್ನು ಮೀರಿದಾಗ ಶಬ್ದಮಾಲಿನ್ಯ ಉಂಟಾಗುತ್ತದೆ. ಸಾಮಾನ್ಯವಾಗಿ ಮನುಷ್ಯ ಸೊನ್ನೆಯಿಂದ 80 ಡೆಸಿಬಲ್ ವರೆಗಿನ ಶಬ್ದವನ್ನು ಆರಾಮವಾಗಿ ಕೇಳಬಲ್ಲನು. ಶಬ್ದದ ಪ್ರಮಾಣ 80 ಡೆಸಿಬಲ್ ದಾಟಿದಾಗ ನಿಧಾನವಾಗಿ ಆ ಶಬ್ದವು ಮನುಷ್ಯನಿಗೆ ಕಿರಿಕಿರಿ ಉಂಟುಮಾಡಲು ಪ್ರಾರಂಭಿಸುತ್ತದೆ. ಶಬ್ದದ ಪ್ರಮಾಣ 140...

ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ!

ಧರ್ಮಸ್ಥಳ ಅನುಮಾನಾಸ್ಪದ ಸಾವು ಪ್ರಕರಣ: ಕೊನೆಗೂ SIT ರಚಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಅಂತಿಮವಾಗಿ ವಿಶೇಷ ತನಿಖಾ ತಂಡ (SIT) ರಚನೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಮತ್ತು ಬೇಡಿಕೆಗಳು ಇದ್ದವು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ಈ ಎಸ್‌ಐಟಿ ತನಿಖೆ ನಡೆಸಲಿದೆ. ಈ ತಂಡದಲ್ಲಿ ಇವರೊಂದಿಗೆ ಇನ್ನುಳಿದ ಮೂವರು ಐಪಿಎಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ಮತ್ತು ಸೌಮ್ಯಲತಾ ಅವರೂ ಸಹ ಇರಲಿದ್ದಾರೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!...

ಏಡಿ ರುಚಿಯನ್ನು ಬಲ್ಲವರೆ ಬಲ್ಲವರು…!

ಏಡಿ ರುಚಿಯನ್ನು ಬಲ್ಲವರೆ ಬಲ್ಲವರು…!

ಏಡಿ, ಕಾರೇಡಿ @ ಕಲ್ಲೇಡಿ (BLACK CRAB) ತಿನ್ನಲು ಬಲುರುಚಿ. ಅದರಲ್ಲೂ ಆ ಕೊಂಬುಗಳ ಮಧ್ಯೆ ಇರುವ ಬಿಳಿ ಹಳದಿ ಮಿಶ್ರಿತ ಬಣ್ಣದ ಮಾಂಸ, ಆ ಕೊಂಬು ತುದಿಯಿಂದ ಚೀಪಿದಾಗ ಆಹಾ ಎಂತಹ ರುಚಿ! ಬಣ್ಣಿಸಲು ಪದಗಳೇ ಸಾಲದು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಬಹಳ ವರ್ಷಗಳ ನಂತರ ಒಳ್ಳೆಯ ಕಾರೇಡಿಯನ್ನು ತಿಂದೆ. ಹಕ್ಕಿ ಪಿಕ್ಕಿ ಕ್ಯಾಂಪಿನ ಪರಿಚಿತ ಪುನ್ನಿಗ ಎಂಬುವವರು ತಂದುಕೊಟ್ಟಿದ್ದರು. ಈ ಏಡಿ ತಿನ್ನುತ್ತಿದ್ದ ಹಾಗೆ ನನಗೆ 30 ವರ್ಷಗಳ ಹಿಂದಿನ ನೆನಪುಗಳು ಕಣ್ಣ ಮುಂದೆ ಬಂದು ಹೋದವು. ತೋಟದ ಕಪ್ಪು ಹೆರೆಯಲು ಹೋದಾಗ ಏಡಿ ಹಿಡಿದು ಕೊಂಬು, ಕಾಲುಗಳನ್ನು ಮುರಿದು ಸ್ಥಳದಲ್ಲಿಯೇ ಜೀರಿಗೆ, ಮೆಣಸು, ಉಪ್ಪು ಹಾಕಿ ಸುಟ್ಟು ತಿಂದಿದ್ದು; ಅಬ್ಬಾ ಆ ರುಚಿಯ ಅನುಭವವೇ ಬೇರೆ! ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು:...

ಶಿವಮೊಗ್ಗ ಹೆಚ್ಚುವರಿ ಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ವರ್ಗಾವಣೆ: ದಕ್ಷಿಣ ಕನ್ನಡಕ್ಕೆ ಸ್ಥಳಾಂತರ!

ಶಿವಮೊಗ್ಗ ಹೆಚ್ಚುವರಿ ಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ವರ್ಗಾವಣೆ: ದಕ್ಷಿಣ ಕನ್ನಡಕ್ಕೆ ಸ್ಥಳಾಂತರ!

ಶಿವಮೊಗ್ಗ: ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ (Additional SP) ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರನ್ನು ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಹುದ್ದೆಗೆ ಅವರನ್ನು ನೇಮಕ ಮಾಡಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರ ವರ್ಗಾವಣೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತೆರವಾಗಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ಸರ್ಕಾರ ಸದ್ಯಕ್ಕೆ ಯಾರನ್ನೂ ನೇಮಕ ಮಾಡಿಲ್ಲ. ಪ್ರಸ್ತುತ ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಹುದ್ದೆಗಳಿದ್ದು, ಇದೀಗ ಒಂದು ಸ್ಥಾನ ಖಾಲಿಯಾಗಿದೆ. ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು! ಜಾಹಿರಾತು: ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ! ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರ...

ಜ್ಯೋತಿಷ್ಯದ ಪ್ರಕಾರ ಜುಲೈ 20, 2025 ರಿಂದ ಜುಲೈ 26, 2025 ರವರೆಗಿನ ನಿಮ್ಮ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಸವಾಲು? ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ವಾರವನ್ನು ಉತ್ತಮವಾಗಿ ಯೋಜಿಸಿಕೊಳ್ಳಿ!

ಜ್ಯೋತಿಷ್ಯದ ಪ್ರಕಾರ ಜುಲೈ 20, 2025 ರಿಂದ ಜುಲೈ 26, 2025 ರವರೆಗಿನ ನಿಮ್ಮ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಸವಾಲು? ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ವಾರವನ್ನು ಉತ್ತಮವಾಗಿ ಯೋಜಿಸಿಕೊಳ್ಳಿ!

ಈ ವಾರ ಗ್ರಹಗಳ ಸ್ಥಾನಪಲ್ಲಟಗಳು ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿವೆ? ಆರೋಗ್ಯ, ಹಣಕಾಸು, ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಯೊಂದು ರಾಶಿಯವರಿಗೆ ನಿರ್ದಿಷ್ಟ ಸಲಹೆಗಳು ಇಲ್ಲಿವೆ. ನಿಮ್ಮ ಅದೃಷ್ಟದ ಬಾಗಿಲು ತೆರೆಯಲು ಮತ್ತು ಸವಾಲುಗಳನ್ನು ಎದುರಿಸಲು ಸಿದ್ಧರಾಗಿ! ♈ ಮೇಷ ರಾಶಿ (Aries): ದೇಹದಲ್ಲಿ ಶಕ್ತಿ ಕುಂದಿದಂತೆ ಭಾಸವಾದರೂ, ಆದಾಯ ನಿರೀಕ್ಷಿತ ಮಟ್ಟದಲ್ಲಿರುತ್ತದೆ. ಖರ್ಚಿನ ಪಟ್ಟಿಯೂ ಬೆಳೆಯಲಿದೆ. ಹಿರಿಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶವಿಲ್ಲ. ಮಕ್ಕಳ ನಡವಳಿಕೆಯ ಬಗ್ಗೆ ಗಮನವಿರಲಿ. ಆರೋಗ್ಯದಲ್ಲಿ ಸುಧಾರಣೆ ಇದೆ. ಸಂಗಾತಿಯ ಆದಾಯದಲ್ಲಿ ಹೆಚ್ಚಳವಾಗಬಹುದು. ಕೃಷಿ ವ್ಯವಹಾರಗಳಿಂದ ಲಾಭ ಕಡಿಮೆ. ವೃತ್ತಿಯಲ್ಲಿ ಅಭಿವೃದ್ಧಿ ಇದೆ. ಪರಿಹಾರ: ಹನುಮಾನ್ ಚಾಲೀಸಾ ಪಠಿಸಿ. ಶುಭಸಂಖ್ಯೆ: 9 ♉ ವೃಷಭ ರಾಶಿ (Taurus): ಅಲಂಕಾರದ ಬಗ್ಗೆ ಹೆಚ್ಚಿನ ಗಮನ ಕೊಡುವಿರಿ. ಆದಾಯ ನಿಮ್ಮ ನಿರೀಕ್ಷೆಯನ್ನು ತಲುಪುತ್ತದೆ. ಮಕ್ಕಳಿಂದ ಉತ್ತಮ ಸಹಕಾರ ಸಿಗುತ್ತದೆ, ಅವರಿಗಾಗಿ ಸ್ವಲ್ಪ ಹಣ ಖರ್ಚಾಗುತ್ತದೆ. ಸಂಗೀತಗಾರರಿಗೆ ಬೇಡಿಕೆ ಕಡಿಮೆಯಾಗಬಹುದು. ಸಂಗಾತಿಯಿಂದ...