ಶಿವಮೊಗ್ಗದಲ್ಲಿ  ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ  ಶಿವಮೊಗ್ಗ : ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆಯಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ದಿಗಳು ವಿಜೇತರಾಗಿದ್ದಾರೆ. ರೇವ ಇವೆಂಟ್ಸ್ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು ಮಿಸ್ಟರ್ ವಿಭಾಗದಲ್ಲಿ ಭರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಿಸ್ಟರ್ ಕರ್ನಾಟಕ ಟೈಟಲ್‌ ಅನ್ನು ಪಡೆದುಕೊಂಡಿರುತ್ತಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಮಿಸ್ ವಿಭಾಗದಲ್ಲಿ ಚೈತನ್ಯ ಶಶಿ,ಮಿಸ್ ಕರ್ನಾಟಕ ಟೈಟಲ್ ಪಡೆದಿರುತ್ತಾರೆ. ಮಿಸ್ಸಸ್ ವಿಭಾಗದಲ್ಲಿ ಶ್ರೀಮತಿ ಸ್ಮೃತಿ ಹೆಗಡೆಯವರು ಮಿಸ್ಸಸ್ ಕರ್ನಾಟಕ ಟೈಟಲ್ ಪಡೆಯುವ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುತ್ತಾರೆ. ರೇವಾ ಇವೆಂಟ್ ನ ಸಂಸ್ಥಾಪಕರಾದ ಶ್ರೀ ರೋಹನ್ ರೇವಣ್‌ಕರ್‌ರವರು ವಿಜೇತರಿಗೆ ಅಭಿನಂದಿಸಿದ್ದಾರೆ,ರೇವಾ...

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಮತ್ತು ಸೊರಬ ತಾ. ಚಂದ್ರಗುತ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವವಿರುವ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !  ಸಾಗರ : ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ, ಸ್ಥಳೀಯವಾಗಿ ಯಾವುದೇ ಉದ್ಯೋಗವಿಲ್ಲದೆ ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ಸಂಬಂಧಿಕರ ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ಕ ಸ್ಟ್ಯಾಂಡಿಗೆ ನೇಣುಬಿಗಿದುಕೊಂಡುಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟೆರೇಸ್ ಮೇಲೆ ಮೃತದೇಹ ಕಂಡು ಗಾಬರಿಗೊಂಡ ಸಂಬಂಧಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ....

ಸೂಡ ನೂತನ ಅಧ್ಯಕ್ಷ  ಎಚ್.ಎಸ್ ಸುಂದರೇಶ್  ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್‌ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಸೂಡಾ ಕಚೇರಿ ಮುಂದೆ ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಿಸಿದರು. ಸೂಡಾ ಕಚೇರಿಯಲ್ಲಿ ಅಧಿಕೃತವಾಗಿ ಆಯುಕ್ತರಿಂದ ಅಧಿ ಕಾರ ಸ್ವೀಕರಿಸಿದ ಸುಂದರೇಶ್ ಅವರು, ಪಕ್ಷ ನನಗೆ ಸ್ಥಾನ ಮಾನ ನೀಡಿ ಗೌರವಿಸಿದೆ. ಪಕ್ಷದ ವರ್ಚಸ್ಸಿಗೆ ಚ್ಯುತಿ ಬರದ ರೀತಿಯಲ್ಲಿ ಮತ್ತು ಸಾರ್ವಜನಿಕರಿಗೆ ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು. ಈ...

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್ ಶಿವಮೊಗ್ಗ: ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್‌ಲೈಟ್ ಲೈರ‍್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದ ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಜತೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಕೀರ್ತಿ ಸಲ್ಲುತ್ತದೆ ಎಂದು ತಿಳಿಸಿದರು. 1974ರಲ್ಲಿ ಸಂಸ್ಥೆ ಆರಂಭಗೊಂಡು ಸಿಲಿಂಡರ್ ಲೈನರ‍್ಸ್ ಮತ್ತು ಇಂಜಿನ್ ಉತ್ಪನ್ನಗಳ ತಯಾರಿಕೆಯಲ್ಲಿ ಗುಣಮಟ್ಟ ಮತ್ತು ನಾವೀನ್ಯತೆಯ ಮೂಲಕ ಖ್ಯಾತಿ ಹೊಂದಿದೆ. ವಿಶ್ವದ ಬಹುತೇಕ ರಾಷ್ಟ್ರ ಗಳಿಗೆ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿರುವುದು ವಿಶೇಷ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸೊರಬದ ಅನವಟ್ಟಿಯ ಸಮೀಪದ ಗ್ರಾಮವೊಂದರ ರಫೀಕ್ ( 38) ಎಂದು ಗುರುತಿಸಲಾಗಿದೆಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಜಮೀನು ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದೆ.ಗುರುವಾರ ಸಂಜೆ ರಫೀಕ್ ನನ್ನು ಆತನ ಕಾರ್ ನಲ್ಲಿ ಸೊರಬದಿಂದ ಸಾಗರ ಹೊರವಲಯದ ಐಗಿನಬೈಲು ಬಳಿ ಕರೆದುಕೊಂಡು ಬರಲಾಗಿದ್ದು, ಆತನನ್ನು ಕೆಳಗೆ ತಳ್ಳಿ ತಲೆ ಮೇಲೆ ಕಾರ್...

ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ

ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ

ಶಿವಮೊಗ್ಗದ ಸಹ್ಯಾದ್ರಿ ಚಿಟ್ಸ್ ಗೆ ರಾಜ್ಯಮಟ್ಟದ ಪ್ರಶಸ್ತಿ ಶಿವಮೊಗ್ಗ: ನಗರದ ಪ್ರತಿಷ್ಠಿತ ಸಂಸ್ಥೆ ಸಹ್ಯಾದ್ರಿ ಚಿಟ್ಸ್ ಪ್ರೈವೇಟ್‌ ಲಿಮಿಟೆಡ್ ಕಂಪನಿಗೆ ಪ್ರೈಡ್‌ ಇಂಡಿಯಾ ಅವಾರ್ಡ್ಸ್ ಸಂಸ್ಥೆಯು ಬೆಂಗಳೂರಿನ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ್ದ ಎಕ್ಸಲೆನ್ಸ್ ಬಿಸಿನೆಸ್ ಅವಾರ್ಡ್ಸ್ ನಲ್ಲಿ 2024ನೇ ಸಾಲಿನ ಮೋಸ್ಟ್ ಟ್ರಸ್ಟೆಡ್‌ ಚಿಟ್ ಫಂಡ್ ಕಂಪನಿ ಪ್ರಶಸ್ತಿ ನೀಡಿ ಗೌರವಿಸಿದೆ. ಶಿವಮೊಗ್ಗದಲ್ಲಿ 26 ವರ್ಷಗಳಿಂದ ಸತತವಾಗಿ ಸಂಸ್ಥೆಯು ಚಿಟ್ ಫಂಡ್ ನಡೆಸುತ್ತಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಜನರಿಗೆ ಸೇವೆಯನ್ನು ಒದಗಿಸಿರುತ್ತದೆ. ಈ ಸಂಸ್ಥೆಯು ಇತ್ತೀಚೆಗೆ ದಾವಣಗೆರೆಯಲ್ಲಿಯೂ ಕೂಡ ಶಾಖೆಯನ್ನು ಆರಂಭಿಸಿದ್ದು, ಹಾಲಿ 2000 ಸದಸ್ಯರನ್ನು ಹೊಂದಿದ್ದು, ಅತ್ತ್ಯುತ್ತಮ ಸೇವೆಯನ್ನು ನೀಡುತ್ತಿದೆ. 25 ಕ್ಕೂ ಹೆಚ್ಚು ನುರಿತ ಸಿಬ್ಬಂದಿ ಇದ್ದಾರೆ. ಎಲ್ಲಾ ಸ್ತರದ ಜನರಿಗೂ ಅನುಕೂಲವಾಗುವಂತೆ ಒಂದು ಲಕ್ಷ ರೂ.ನಿಂದ ಒಂದು ಕೋಟಿ ರೂ. ವರೆಗೆ ಚೀಟಿಯನ್ನು ನಡೆಸುತ್ತಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ .

ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ .

ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ . ಶಿವಮೊಗ್ಗ : ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನ ತಿಂಗಳುಗಳು ಬಾಕಿ ಇದೆ ಎನ್ನುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ಕಾರ್ಯಕರ್ತರಿಗೆ ಉಳಿದ 44 ನಿಗಮ ಮತ್ತು ಮಂಡಳಿಗಳಿಗೆ ಅಧಿಕಾರವನ್ನು ಹಂಚಿಕೆ ಮಾಡಿದೆ. ಒಟ್ಟು ಶಿವಮೊಗ್ಗ ಜಿಲ್ಲೆಯ ಮೂವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ದೊರತಿದ್ದು. ಯಾರಿಗೆ ಯಾವ ನಿಗಮ, ಮಂಡಳಿಯ ಹೊಣೆ ? ಇಲ್ಲಿದೆ ಮಾಹಿತಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಆರ್ ಎಂ ಮಂಜುನಾಥ್ ಗೌಡ : ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಿ ಪಲ್ಲವಿ : ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಎಚ್ ಎಸ್ ಸುಂದರೇಶ್ :...

ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ !

ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ !

ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ ! ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಕೃಷ್ಣ ಮಠದ ಸಮೀಪ ಇರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ವಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡಿದೆ, ಸ್ಫೋಟದ ತೀವ್ರತೆಗೆ ಮನೆಯಲಿದ್ದ ವಸ್ತುಗಳೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಹಾನಿಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಕಳೆದ ವರ್ಷವಷ್ಟೇ ಕಟ್ಟಿದ್ದ ಮೊದಲನೇ ಮಹಡಿಯ ಹೊಸ ಮನೆಯಲ್ಲಿ ಎರಡು ಸಿಲಿಂಡರ್ ಸ್ಪೋಟಗೊಂಡು ಸಾಕಷ್ಟು ಹಾನಿಯಾಗಿರುವ ಘಟನೆ ಇಂದು ಬೆಳಿಗ್ಗೆ 11 : 15 ಕ್ಕೆ ಕೃಷ್ಣಮಠ ಪಾರ್ಕ್ ಹತ್ತಿರ ಪ್ರೊಫೆಸರ್ ಬಿ. ಕೃಷ್ಣಪ್ಪ ಅವರ ಮನೆಯಲ್ಲಿ ನಡೆದಿದೆ . ಸ್ಫೋಟದ ತೀವ್ರತೆಗೆ ಮನೆಯ ಒಳಭಾಗ ಸಂಪೂರ್ಣ ಜಖಮ್ ಆಗಿದೆ ಹಾಗೂ...

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಗೆ ಜೈ ಕೂಗುವ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಪ್ಲೇ ಕಾರ್ಡ್ ಹಿಡಿದು ಬಾಲರಾಜ್ ಅರಸ್ ರಸ್ತೆಯಲ್ಲಿ ಅಳವಡಿಸಿದ್ದ ಪೊಲೀಸ್ ಬ್ಯಾರಿಕೇಟ್ ಅನ್ನು ದಾಟಿ ಮುನ್ನುಗ್ಗಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಗೇಟ್ ಅನ್ನು ಪ್ರವೇಶಿಸಲು ಯತ್ನಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು...