ತನುಶ್ರೀ ಪ್ರಕಾಶನ ವತಿಯಿಂದ ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ.

ತನುಶ್ರೀ ಪ್ರಕಾಶನ ವತಿಯಿಂದ ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ.

ತನುಶ್ರೀ ಪ್ರಕಾಶನ ವತಿಯಿಂದ ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೋಟರಿ ಬಾಲ ಭವನದಲ್ಲಿ ಇಂದು ತನುಶ್ರೀ ಪ್ರಕಾಶನ ಸಂಸ್ಥೆ ಸೋಲೇನಹಳ್ಳಿ ಮತ್ತು ತನುಶ್ರೀ ಸಾಂಸ್ಕೃತಿಕ ಕಲಾ ವೇದಿಕೆ,(ರಿ) ಚಿತ್ರದುರ್ಗ ಹಾಗೂ ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಗುಬ್ಬಿ ಇವರ ಸಹಯೋಗದೊಂದಿಗೆ ” ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ 2024 ಪ್ರಥಮ ವಾರ್ಷಿಕೋತ್ಸವ ಹಾಗು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ರಾಜ್ಯ ಮಟ್ಟದ ಕವಿ ಗೋಷ್ಠಿ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶ್ರೀಯುತ ಎ. ಸೋಮನಾಥ್ ರವರು ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಯೂರ ವರ್ಮ ಪ್ರಶಸ್ತಿ ಪುರಸ್ಕೃತರು ಆದ ಶ್ರೀಯುತ ಗಣಪತಿ ಗೋ ಛಲವಾದಿ,ಬೆಂಗಳೂರು ಹಾಗೂ ಇನ್ನಿತರೆ ವೇದಿಕೆ ಮೇಲಿರುವ ಎಲ್ಲ ಗಣ್ಯ ಮಾನ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

BREAKING NEWS  : ಬೆಳ್ಳಂಬೆಳಗ್ಗೆ ಶಿವಮೊಗ್ಗದ ಗೋಪಾಳದಲ್ಲಿ ಕರಡಿ ಪ್ರತ್ಯಕ್ಷ ! ವಾಕಿಂಗ್ ಗೆ ಹೊರಟವರ ಮೇಲೆ ಕರಡಿ ದಾಳಿ !

BREAKING NEWS : ಬೆಳ್ಳಂಬೆಳಗ್ಗೆ ಶಿವಮೊಗ್ಗದ ಗೋಪಾಳದಲ್ಲಿ ಕರಡಿ ಪ್ರತ್ಯಕ್ಷ ! ವಾಕಿಂಗ್ ಗೆ ಹೊರಟವರ ಮೇಲೆ ಕರಡಿ ದಾಳಿ !

BREAKING NEWS : ಬೆಳ್ಳಂಬೆಳಗ್ಗೆ ಶಿವಮೊಗ್ಗದ ಗೋಪಾಳದಲ್ಲಿ ಕರಡಿ ಪ್ರತ್ಯಕ್ಷ ! ವಾಕಿಂಗ್ ಗೆ ಹೊರಟವರ ಮೇಲೆ ಕರಡಿ ದಾಳಿ ! ಶಿವಮೊಗ್ಗ : ನಗರದ ಗೋಪಾಳ ಬಡಾವಣೆ ರಾಮಕೃಷ್ಣ ಶಾಲೆ, ಚಂದನವನ ಪಾರ್ಕ್ ಸೇರಿ ಸುತ್ತಲಿನ ಪ್ರದೇಶದಲ್ಲಿ ಕರಡಿ ಓಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟವರು ಕರಡಿ ಕಂಡು ಆತಂಕಗೊಂಡಿದ್ದಾರೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿ ಹೊಟ್ಟೆಗೆ ಪರಚಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಭಯದಿಂದ ಜನ ಕಿರುಚಾಡಿದಾಗ ಪೊದೆಯಲ್ಲಿ ಮರೆಯಾಗಿದೆ. ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕರಡಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಕರಡಿ ದಾಳಿಯಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಮನೆಯಿಂದ ಹೊರಗೆ ಬರಂದತೆ ಜನರಿಗೆ ಎಚ್ಚರಿಕೆ...

ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ?

ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ?

ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಗ್ರಾಮವೊಂದರ ಕಾಲೇಜು ವಿದ್ಯಾರ್ಥಿನಿ ರಸ್ತೆಯಲ್ಲಿ ನಡೆದು ಬರುತ್ತಿರುವಾಗ ಮೊಬೈಲ್ ಕಸಿದುಕೊಂಡು ಹೋಗಿದ್ದ ಅಪರಿಚಿತನೊಬ್ಬ ಮೊಬೈಲ್ ನಲ್ಲಿದ್ದ ನಂಬರ್ ಗಳಿಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಘಟನೆ ಕುಂಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಡಿಸೆಂಬರ್ 29 ರಂದು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದ. ನಂತರ ಮೊಬೈಲ್ ನಲ್ಲಿದ್ದ ಸ್ನೇಹಿತರಿಗೆ, ಯುವತಿಯರಿಗೆ, ಮಹಿಳೆಯರಿಗೆ ಮತ್ತು ಕುಟುಂಬದವರಿಗೆ ಅವಹೇಳನ ಮತ್ತು ಅಶ್ಲೀಲ ಮೆಸೇಜ್ ಕಳಿಹಿಸುತ್ತಿದ್ದ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಅದಲ್ಲದೆ ಕೆಲ ಸ್ನೇಹಿತರಿಗೆ ಕುಟುಂಬಸ್ಥರಿಗೆ ಅವಹೇಳನ ಕರೆಗಳನ್ನು ಮಾಡಿ ತೊಂದರೆ ನೀಡುತ್ತಿದ್ದ. ನಂತರ ಎಚ್ಚೆತ್ತ ವಿದ್ಯಾರ್ಥಿನಿ ನಂಬರ್...

ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ  ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !

ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !

ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಪುರದಾಳಿಗೆ ಹೋಗುವ ದಾರಿಯಲ್ಲಿ ರಾತ್ರಿ ವೇಳೆ ಖಾರದಪುಡಿ,ಮಚ್ಚುಚಾಕು ಮಾರಕಸ್ತ್ರಗಳ ಸಮೇತ ದರೋಡೆಗೆ ಹೊಂಚು ಹಾಕಿ ನಿಂತಿದ್ದ ಡಕಾಯಿತರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುರದಾಳು ರಸ್ತೆಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಐವರು ಯುವಕರು ದರೋಡೆಗೆ ಸಂಚು ರೂಪಿಸಿದ್ದಾರೆ ಎಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಡಕಾಯಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ತಡರಾತ್ರಿ 11:30 ಸುಮಾರಿಗೆ ದರೋಡೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಮೇಲೆ ಪೊಲೀಸರು ದಾಳಿ ನಡೆಸಿದ್ದು.ಶಿಕಾರಿಪುರದ ಮೊಹಮ್ಮದ್‌ ಮುಸೇಬ್‌ (22) ಮತ್ತು ಶಿವಮೊಗ್ಗದ...

ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ

ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ

ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ ಶಿವಮೊಗ್ಗ: ಸೋಲು ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಖಿನ್ನತೆ ಹಾಗೂ ಒತ್ತಡ ಕಡಿಮೆ ಮಾಡಲು ಸಂಗೀತ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು. ನಗರದ ಮಥುರಾ ಪಾರಾಡೈಸ್‌ನಲ್ಲಿ ಕದಂಬ ಕರೋಕೆ ಗ್ರೂಪ್ ಉದ್ಘಾಟನೆ ಹಾಗೂ ಕರೋಕೆ ಚಿತ್ರಗೀತೆ, ಹಿಂದಿ ಗೀತೆಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಸಂಗೀತಕ್ಕೆ ರಾಗ ತಾಳಗಳ ಅರಿವಿನ ಜತೆಯಲ್ಲಿ ನಿರಂತರ ಅಭ್ಯಾಸ ಮುಖ್ಯ. ಉದಯೋನ್ಮುಖ ಕಲಾವಿದರು ಹಾಗೂ ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ನೀಡಬೇಕು ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ    ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕಲಾವಿದರಿದ್ದು, ಪ್ರತಿಭೆಯ ಅನಾವರಣದ ಮೂಲಕ ದೇಶ ವಿದೇಶಗಳಲ್ಲಿ...

ಪ್ರೀತಿಸುವಂತೆ ಯುವಕನ ಕಿರುಕುಳ  ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !

ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !

ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !  ಶಿವಮೊಗ್ಗ : ಪ್ರೀತಿಸುವಂತೆ ಯುವಕನ ಕಿರುಕುಳ ನೀಡಿದ್ದಾನೆ ಈ ವೇಳೆ ಯುವಕನ ಕಿರುಕುಳ ತಾಳಲಾರದೆ 14 ವರ್ಷದ ಅಪ್ರಾಪ್ತ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ಯುವಕನೊಬ್ಬ 14 ವರ್ಷದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವಕನ ಕಿರುಕುಳ ತಾಳಲಾರದೆ ಬಾಲಕಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಹಲವು ತಿಂಗಳ ಹಿಂದೆ ಗೊಂದಿಚಟ್ನಹಳ್ಳಿ ಗ್ರಾಮದ ನಿವಾಸಿ ತ್ಯಾಗರಾಜ್ ಎಂಬ 23 ವರ್ಷದ ಯುವಕ 14 ವರ್ಷದ ವರ್ಷಿಣಿ ಎಂಬ ಅಪ್ರಾಪ್ತೆ ಬಾಲಕಿಯ ಹಿಂದೆ ಪ್ರೀತಿಸುವಂತೆ...

ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಸಾವು !

ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಸಾವು !

ಜೋಕಾಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಸಾವು ! ಶಿವಮೊಗ್ಗ : ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಆಕಸ್ಮಿಕವಾಗಿ ಕೊರಳಿಗೆ ಉರುಳು ಬಿದ್ದು ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಪಿ.ಜೆ. ಕೊಟ್ರೇಶಿ (13) ಮೃತ ಬಾಲಕ. ಶಾಲೆಯಿಂದ ಮನೆಗೆ ಬಂದವನೇ ನಡುಮನೆಯಲ್ಲಿ ಕೂಸು ಆಡಿಸಲು ಹಾಕಿದ್ದ ಜೋಕಾಲಿಯಲ್ಲಿ ಆಡುವಾಗ ದುರ್ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ  ಶಿವಮೊಗ್ಗ ಜ್ಞಾನಸಾಗರ ವಿದ್ಯಾಸಂಸ್ಥೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಾಲಕನ ತಂದೆ ಎನ್.ಜಿ. ಪ್ರವೀಣ ನೀಡಿದ ದೂರಿನನ್ವಯ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !

ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ !

ಹರ್ಷ ಕೊಲೆ ಕೇಸ್ ಆರೋಪಿಗಳಿಂದ ಸೆಂಟ್ರಲ್ ಜೈಲಲ್ಲಿ ಹೊಡೆದಾಟ ! ಹಲವರಿಗೆ ಗಂಭೀರ ಗಾಯ ! ಕಲುಬುರಗಿ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದು, ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿದ್ದು, ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ ಈ ಹೊಡೆದಾಟದಲ್ಲಿ ಎರಡು ಗುಂಪಿನ ಕೆಲವರಿಗೆ ಗಾಯಗಳಾಗಿವೆ.  ಘಟನೆಯ ಬಳಿಕ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ಮಾಡಲಾಗಿದ್ದು, ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ :...

ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ

ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ

ನಾಳೆ ಶಿವಮೊಗ್ಗಕ್ಕೆ ಡಿ ಸಿ ಎಂ, ಡಿ ಕೆ ಶಿವಕುಮಾರ್ ! ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ? ಇಲ್ಲಿದೆ ಮಾಹಿತಿ  ಶಿವಮೊಗ್ಗ : ನಾಳೆ ಅಂದರೆ ಫೇ 24 ರಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈ ಗೊಂಡಿದ್ದಾರೆ. ನಾಳೆ ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ   ನಂತರ ಸಂಜೆ 4.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್‌ ಏರ್‌ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಲಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಚಾಣಾಕ್ಷತನ, ಸಮಯ ಸ್ಪರ‍್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ  : ಶಕುಂತಲಾ ಚಂದ್ರಶೇಖರ್‌

ಚಾಣಾಕ್ಷತನ, ಸಮಯ ಸ್ಪರ‍್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ : ಶಕುಂತಲಾ ಚಂದ್ರಶೇಖರ್‌

ಚಾಣಾಕ್ಷತನ, ಸಮಯ ಸ್ಪರ‍್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ : ಶಕುಂತಲಾ ಚಂದ್ರಶೇಖರ್‌ ಶಿವಮೊಗ್ಗ : ಜಿಲ್ಲಾ ಸ್ಕೌಟ್ ಭವನ ಶಿವಮೊಗ್ಗದಲ್ಲಿ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್‌ರವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್‌ರವರು ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಗಳಿಗೆ ಜಿಲ್ಲಾಧಿಕಾರಿಯವರ ಸಹಿ ಇರುವ ಪ್ರಮಾಣಪತ್ರವನ್ನು ವಿತರಿಸಿ ಶಿಕ್ಷಣ ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗಿರದೆ, ಮಕ್ಕಳ ಸವೋತೋಮುಖ ಬೆಳವಣಿಗೆಗೆ ಸೀಮಿತವಾಗಿರಬೇಕು. ಪುಸ್ತಕದ ಕಲಿಕೆಯಿಂದ ವ್ಯಕ್ತಿ ಪರಿಪರ‍್ಣನಾಗಲು ಸಾಧ್ಯವಿಲ,್ಲ ಜೀವನದ ಪ್ರತಿಯೊಂದು ಕ್ಷಣವನ್ನು ಸದುಪಯೋಗ ಮಾಡಿಕೊಂಡು ನಮ್ಮಲ್ಲಿ ನೈತಿಕ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಅಲ್ಲದೆ ಚಾಣಾಕ್ಷತನ, ಸಮಯ ಸ್ಪರ‍್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ ಹಾಗೆ ತಾವು ಸಹ ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳುವಂತೆ ತಿಳಿಸುತ್ತಾ ಮಾತನಾಡಿದರು. ಜಿಲ್ಲಾ ಸ್ಕೌಟ್ ಆಯುಕ್ತರಾದ ಶ್ರೀ...