BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ ! ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಬ್ಯಾಗ್ ನಲ್ಲಿ ಇಟ್ಟಿದ್ದಂತ ವಸ್ತು ಸ್ಪೋಟಗೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಉಮೇಶ್ ಎಂಬಾತ ಇಟ್ಟುಹೋಗಿದ್ದಂತ ಬ್ಯಾಗ್ ನಲ್ಲಿದ್ದ ವಸ್ತುವೊಂದು ಸ್ಪೋಟಗೊಂಡ ಪರಿಣಾಮ ಬೆಡ್ ಶೀಟ್ ಮಾರಲು ಬಂದಿದ್ದಂತ ಆಂಥೋನಿ ಸೇರಿದಂತೆ, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದಂತ ಶಿರಾಳಕೊಪ್ಪ ಠಾಣೆಯ...
BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು !
BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು ! ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ . ಭದ್ರಾವತಿ ಬೈಪಾಸ್ ರಸ್ತೆಯ ಬಿಳಕಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು . ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ . ಹೇಗಾಯ್ತು ಅಪಘಾತ ? ಖಾಸಗಿ ಶಾಲಾ ವಾಹನ ಮತ್ತು ಇನ್ನೊಂದು ಭಾರಿ ವಾಹನ ಒಂದರ ಹಿಂದೆ ಒಂದರಂತೆ ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಸಾಗುತ್ತಿದ್ದವು . ಈ ವೇಳೆ ಅಡ್ಡ ದಿಡ್ಡಿ ಕಾರು ಚಲಾಯಿಸಿಕೊಂಡು ಬಂದ ಕಾರು ಚಾಲಕನೊಬ್ಬ ಓವರ್ ಟೇಕ್ ಮಾಡಲು ಹೋಗಿ ಎರಡು ವಾಹನಗಳ ನಡುವೆ ಕಾರು ನುಗ್ಗಿಸಿದ್ದಾನೆ . ಗಾಬರಿಗೊಂಡ ಬಸ್ ಚಾಲಕ ಅಫಘಾತವನ್ನು ತಪ್ಪಿಸಲು ಬಸ್ ಅನ್ನು ಕೊಂಚ ಎಡಕ್ಕೆ ತಿರುಗಿಸದ್ದಾನೆ ಈ ಸಂಧರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ಸ ರಸ್ತೆ...
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ಮುಂದೆ ಓದಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡುವುದು ಹೇಗೆ..? 1)ಅರಣ್ಯ ಇಲಾಖೆಯ ನೇಮಕಾತಿ ಪೋರ್ಟಲ್ https://kfdrecruitment.in/ ಗೆ ಭೇಟಿ ನೀಡಿ. 2) ವೆಬ್ ಪೇಜ್ ನಲ್ಲಿ ‘ಮುಖಪುಟ’ ಎಂದಿರುವ ಕಾಲಂ ಅಡಿಯಲ್ಲಿ ಗಮನಿಸಿ. 3)ಇತ್ತೀಚೆಗೆ ಬಿಡುಗಡೆ ಮಾಡಿದ...
ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ?
ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ? ಶಿವಮೊಗ್ಗ : ನಗರದ ಶಂಕರ ಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಶೋರೂಮ್ ಗೆ ತಡರಾತ್ರಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ರಾತ್ರಿ ಶೋರೂಮ್ ಮುಂಬಾಗ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಶೋರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಕೊಡಲೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದರು. ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡಿರುವ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಮೂರುವರೆ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ತಡರಾತ್ರಿ ಒಂದುವರೆ ಗಂಟೆಗೆ ಬೆಂಕಿ ನಂದಿಸಿದ್ದಾರೆ. ಈ ವೇಳೆ ಬೆಂಕಿ ಕಿಡಿ ಸಿಡಿದು ಅಗ್ನಿಶಾಮಕ ದಳದ ಓರ್ವ ಸಿಬ್ಬಂದಿಗೆ ಗಾಯ ಕೂಡ ಆಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್! ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ
BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್! ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಹುಂಡೈ ಕಾರ್ ಶೋರೂಮ್ ಬೆಂಕಿ ಹೊತ್ತು ಉರಿದಿದೆ. ಶೋರೂಮ್ ನ ಮೇಲ್ಚಾವಣಿ ಬೆಂಕಿಯಿಂದ ಹೊತ್ತು ಉರಿಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿಗಳು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಶೋರೂಮ್ ನಲ್ಲಿ ಲಕ್ಷಾಂತರ ಮೌಲ್ಯದ ಕಾರುಗಳು ಇದ್ದು, ಸುಟ್ಟು ಕರಕಲಾಗಿದೆ ಲಕ್ಷಾಂತರ ರೂ...
ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ !
ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ ! ಶಿವಮೊಗ್ಗ : ಇದು ಮಲೆನಾಡಿನ ಸುಂದರಿಯ ಕಥೆ. ಸುಂದರಿ ಸನ್ನಿಧಿಗೆ ಮಲೆನಾಡಿನ ಹುಡುಗರೇ ಟಾರ್ಗೆಟ್ ಆಗಿದ್ದಾರೆ ಇವಳ ಮೈ ಮಾಟಕ್ಕೆ ಮರುಳಾಗುವ ಯುವಕರನ್ನ ಪ್ರೀತಿಯ ಬುಟ್ಟಿಗೆ ಬಿಳಿಸಿಕೊಂಡು ಹಣಕ್ಕಾಗಿ ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿ ಆಗಿದೆ. ಮದುವೆ ಆಗಿ ಒಂದಷ್ಟು ದಿನ ಸಂಸಾರ ಮಾಡ್ತಾಳೆ ನಂತರ ದುಡ್ಡಿನ ಜೊತೆಗೆ ಪರಾರಿಯಾಗುತ್ತಾಳೆ. ತನ್ನ ಮೋಹಕ್ಕೆ ಬೀಳುವ ಯುವಕರನ್ನು ಪ್ರೀತಿಯ ಬಲೆಗೆ ಬೀಳಿಸುತ್ತಾಳೆ. ಪ್ರೀತಿಸಿ ಮದುವೆಯಾಗುವ ಈಕೆ ಮದುವೆಯಾದ ಗಂಡನೊಂದಿಗೆ ಸ್ವಲ್ಪ ದಿನ ಸಂಸಾರ ಮಾಡಿ ಸಂಸಾರದಲ್ಲಿ ಚೂರು ಹೊಂದಾಣಿಕೆ ತಪ್ಪಿದರೂ ಬೇರೆಯೊಬ್ಬರೊಂದಿಗೆ ಪರಾರಿಯಾಗುತ್ತಾಳೆ. ಇದೇ ರೀತಿ ಮೋಸ ಹೋದ ಯುವಕನೊಬ್ಬ ಮಲೆನಾಡ ಯುವಕರಿಗೆ ಎಚ್ಚರವಾಗಿರಿ ಎಂಬ ಸಂದೇಶ ನೀಡುತ್ತಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಇಂದು ಮಾಡಿದ್ದಾರೆ ನಡುವೆ ಆರಂಭದಲ್ಲಿ ಅವರು ಕೇಂಧ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿಗಳನ್ನು ಓಡಿಸುವ ಕೆಲಸ ಖಾಲಿ ! ವೈರಲ್ ಆಯ್ತು ನೋಟಿಫಿಕೇಷನ್ !
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿಗಳನ್ನು ಓಡಿಸುವ ಕೆಲಸ ಖಾಲಿ ! ವೈರಲ್ ಆಯ್ತು ನೋಟಿಫಿಕೇಷನ್ ! ಶಿವಮೊಗ್ಗ :ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಣಿ, ಪಕ್ಷಿ ಓಡಿಸುವ ಹುದ್ದೆ ಸೃಷ್ಟಿಸಿದ್ದು, ಅದಕ್ಕೆ ಆಕರ್ಷಕ ಸಂಬಳವನ್ನೂ ನಿಗದಿ ಮಾಡಿ ಆಸಕ್ತ ಸಂಸ್ಥೆಗಳಿಂದ ಟೆಂಡರ್ ಕರಿದಿದೆ ಪ್ರಾಣಿ, ಪಕ್ಷಿಗಳನ್ನು ಹೆದರಿಸುವ ಮತ್ತು ಪೂರಕ ಸೇವೆಗಳನ್ನು ಒದಗಿಸಲು ಏಜನ್ಸಿಗಳಿಗೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಕೆಎಸ್ಐಐಡಿಸಿ(ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ) ಟೆಂಡರ್ ಕರೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ವಿಮಾನದ ಲ್ಯಾಂಡಿಂಗ್ ಮತ್ತು ಟೇಕಾಫ್ ಸಂದರ್ಭ ರನ್ ವೇ ಕ್ಲಿಯರ್ ಇರಬೇಕು. ಮತ್ತು ವಿಮಾನ ಇಳಿಯುವ ಸಂದರ್ಭದಲ್ಲಿ ರನ್ ವೇ ಮೇಲೆ ಪ್ರಾಣಿ, ಪಕ್ಷಿ ಬಂದರೆ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರು ತ್ತದೆ....
ಗಾಡಿಕೊಪ್ಪ ತಾಂಡಾದಲ್ಲಿ 285ನೇ ಸೇವಾಲಾಲ್ ಜಯಂತಿ ಆಚರಣೆ, ಅದ್ದೂರಿ ಮೆರವಣಿಗೆ
ಗಾಡಿಕೊಪ್ಪ ತಾಂಡಾದಲ್ಲಿ 285ನೇ ಸೇವಾಲಾಲ್ ಜಯಂತಿ ಆಚರಣೆ, ಅದ್ದೂರಿ ಮೆರವಣಿಗೆ ಶಿವಮೊಗ್ಗ : ತಾಲೂಕು ಬಂಜಾರ ಸಂಘ, ತಾಲೂಕು ಮಹಿಳಾ ಬಂಜಾರ ಸಂಘ, ಗಾಡಿಕೊಪ್ಪ ತಾಂಡಾ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಗುರುವಾರ ಗಾಡಿಕೊಪ್ಪ ತಾಂಡದಲ್ಲಿ ಅಯೋಜಿಸಲಾಗಿದ್ದ 285ನೇಯ ಶ್ರೀ ಸೇವಾಲಾಲ್ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಬಂಜಾರ ಸಮುದಾಯದ ಆರಾಧ್ಯ ದೈವ ಸದ್ಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ ಭೋಗ್ ಕಾರ್ಯಕ್ರಮ ಮತ್ತು ಮಹಾರಾಜರ ಬೃಹತ್ ಮೆರವಣಿಗೆಯನ್ನು ವಿವಿಧ ಜಾನಪದ ಕಲಾತಂಡಗಳೊಂದಿಗೆ ಇಂದು ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಸಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಗಾಡಿಕೊಪ್ಪ ತಾಂಡದ ಸೇವಾಲಾಲ್ ಮಹಾರಾಜರ ದೇವಸ್ಥಾನದ ಆವರಣದಲ್ಲಿ ಸಾಲೂರು ಮಠದ ಶ್ರೀ ಸೈನಾ ಭಗತ್ ಅವರ ಸಮ್ಮುಖದಲ್ಲಿ ಭೋಗ್ ಕಾರ್ಯಕ್ರಮ ನಡೆಯಿತು ಈ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕು...
ಕುವೆಂಪು ವಿಶ್ವ ವಿದ್ಯಾಲಯದ ಯಡವಟ್ಟು ! ತಮ್ಮದಲ್ಲದ ತಪ್ಪಿಗೆ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ !
ಕುವೆಂಪು ವಿಶ್ವ ವಿದ್ಯಾಲಯದ ಯಡವಟ್ಟು ! ತಮ್ಮದಲ್ಲದ ತಪ್ಪಿಗೆ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ! ಶಿವಮೊಗ್ಗ : ಜಿಲ್ಲೆಯ ಶಂಕರ್ ಘಟ್ಟದಲ್ಲಿ ಇರುವ ಕುವೆಂಪು ವಿಶ್ವವಿದ್ಯಾಲಯದಿಂದ ಯಡವಟ್ಟಾಗಿದ್ದು, ತಮ್ಮದಲ್ಲದ ತಪ್ಪಿಗೆ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗಿದೆ. 2021- 2022ನೇ ಏಪ್ರಿಲ್ /ಮೇ ತಿಂಗಳಲ್ಲಿ ಪ್ರಥಮ ಸೆಮಿಸ್ಟರ್ ನ ಫೈನಾನ್ಸಿಯಲ್ ಅಕೌಂಟಿಂಗ್, ಡಿಜಿಟಲ್ ಫ್ಲೋಯೆನ್ಸಿ ಮತ್ತು ಫಂಡಮೆಂಟಲ್ ಆಫ್ ಬಿಜಿನೆಸ್ ಅಕೌಂಟಿಂಗ್ ವಿಷಯಗಳಿಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಆದರೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡದೆ, ಕುವೆಂಪು ವಿವಿ ಫಲಿತಾಂಶ ನೀಡುವಲ್ಲಿ ತಾಂತ್ರಿಕ ತೊಂದರೆ ಎದುರಾಗಿದೆ ಎಂದು ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯುವಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದೆ. ಕುವೆಂಪು ವಿವಿ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು...









