ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಎಳ್ಳು ಬೆಲ್ಲ ಹಂಚಿದ ಸಂಸದ ಬಿ ವೈ ರಾಘವೇಂದ್ರ ಮತ್ತು ಶಾಸಕ ಚೆನ್ನಬಸಪ್ಪ

ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಎಳ್ಳು ಬೆಲ್ಲ ಹಂಚಿದ ಸಂಸದ ಬಿ ವೈ ರಾಘವೇಂದ್ರ ಮತ್ತು ಶಾಸಕ ಚೆನ್ನಬಸಪ್ಪ

ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಎಳ್ಳು ಬೆಲ್ಲ ಹಂಚಿದ ಸಂಸದ ಬಿ ವೈ ರಾಘವೇಂದ್ರ ಮತ್ತು ಶಾಸಕ ಚೆನ್ನಬಸಪ್ಪ ಶಿವಮೊಗ್ಗ : ವಿ.ಐ.ಎಸ್.ಎಲ್ ಕಾರ್ಖಾನೆ ಉಳಿಸುವಂತೆ ಇಂದು ಕಾರ್ಮಿಕರು ವಿನೋಬನಗರದ ಸಂಸದ ಬಿ ವೈ ರಾಘವೇಂದ್ರರವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು, ಪ್ರತಿಭಟನಾ ನಿರತ ವಿಐಎಸ್ಎಲ್ ಕಾರ್ಮಿಕರಿಗೆ ಸಂಸದರು ಮಾತು ಶಾಸಕರು ಎಳ್ಳು ಬೆಲ್ಲ ಹಂಚಿದ್ದಾರೆ. ದೆಹಲಿಗೆ ಹೋದಾಗಲೆಲ್ಲಾ ವಿಐಎಸ್ ಎಲ್ ಕಾರ್ಖಾನೆಯನ್ನ ಮುಂದು ವರೆಸಿಕೊಂಡು ಹೋಗುವಂತೆ ನಿರಂತರ ಪ್ರಯತ್ನದಲ್ಲಿ ನಾನಿದ್ದೇನೆ, ವಿಐಎಸ್ ಎಲ್ ಕಾರ್ಖಾನೆಯನ್ನ ಮುಚ್ಚುವುದನ್ನು ನಾನು ಬಿಡವುದಿಲ್ಲ.2022 ರಿಂದ ಕಾರ್ಖಾನೆ ಮುಚ್ಚದಂತೆ ದೆಹಲಿ ನಾಯಕರನ್ನ ಭೇಟಿಯಾಗಿ ನಿಮ್ಮ ಜೊತೆ ನಿಂತಿದ್ದೇನೆ ಎಂದು ಸಂಸದ ರಾಘವೇಂದ್ರ ಪ್ರತಿಭಟನಾಕಾರರಿಗೆ ತಿಳಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ನಾಳೆ ಜ.16 ರಂದು ದೆಹಲಿಯಲ್ಲಿ...

ಎಂ.ಪಿ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರ ಪ್ರತಿಭಟನೆ !  ಸಂಸದರ ಮನೆ ಮುಂದೆ ಪೊಲೀಸ್ ಬಿಗಿ  ಭದ್ರತೆ !

ಎಂ.ಪಿ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರ ಪ್ರತಿಭಟನೆ !  ಸಂಸದರ ಮನೆ ಮುಂದೆ ಪೊಲೀಸ್ ಬಿಗಿ  ಭದ್ರತೆ !

ಎಂ.ಪಿ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರ ಪ್ರತಿಭಟನೆ ! ಸಂಸದರ ಮನೆ ಮುಂದೆ ಪೊಲೀಸ್ ಬಿಗಿ ಭದ್ರತೆ ! ಶಿವಮೊಗ್ಗ : ವಿ.ಐ.ಎಸ್.ಎಲ್ ಕಾರ್ಖಾನೆ ಉಳಿಸುವಂತೆ ಇಂದು ಕಾರ್ಮಿಕರು ವಿನೋಬನಗರದ ಸಂಸದ ಬಿ ವೈ ರಾಘವೇಂದ್ರರವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಿಐಎಸ್ಎಲ್ ಉಳಿಸಿ ಭದ್ರಾವತಿ ಬೆಳಸಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿ, ಸಂಸದ ಬಿ ವೈ ರಾಘವೇಂದ್ರ ಮನೆಯ ಮುಂದೆ ವಿಐಎಸ್ ಎಲ್ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇನ್ನೂ ಸಂಸದ ರಾಘವೇಂದ್ರ ಮನೆ ಮುಂದೆ ಪೊಲೀಸ್ ಬಿಗಿ ಭದ್ರತೆ ಮಾಡಿದ್ದೂ, ಎರಡು ಡಿಎಆರ್ ಮತ್ತು ಕೆಎಸ್ ಆರ್ ಪಿ ತುಕಡಿಗಳನ್ನ ಸಂಸದರ ಮನೆಯ ಮುಂದೆ ನಿಯೋಜಿಸಲಾಗಿದೆ....

ಬೊಲೊರೊ ಪಿಕಪ್ ವಾಹನ ಪಲ್ಟಿ ! ಮೂವರ ಸಾವು ! ಆರು ಮಂದಿಗೆ ಗಂಭೀರ ಗಾಯ !

ಬೊಲೊರೊ ಪಿಕಪ್ ವಾಹನ ಪಲ್ಟಿ ! ಮೂವರ ಸಾವು ! ಆರು ಮಂದಿಗೆ ಗಂಭೀರ ಗಾಯ !

ಬೊಲೊರೊ ಪಿಕಪ್ ವಾಹನ ಪಲ್ಟಿ ! ಮೂವರ ಸಾವು ! ಆರು ಮಂದಿಗೆ ಗಂಭೀರ ಗಾಯ ! ಶಿವಮೊಗ್ಗ : ಬೊಲೊರೊ ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟು 6 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾಳಿ – ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಶಿವಮೊಗ್ಗ – ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಗ್ರಾಮದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಂದನಕೆರೆ ಗ್ರಾಮದ ನಾಗರಾಜ್ (39), ಮಂಜುನಾಥ (45) ಅವರು ಶಿವಮೊಗ್ಗ ಆಸ್ಪತ್ರೆಯಲ್ಲಿ ಹಾಗೂ ಮಂಗಳೂರಿನ ಆಸ್ಪತ್ರೆಯಲ್ಲಿ ಗೌತಮ್ (16) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಶಿಕಾರಿಪುರ ತಾಲೂಕಿನ ಅರಿಷಿನಗೆರೆ ಗ್ರಾಮದಲ್ಲಿ ಅಡಿಕೆ ಕೊಯ್ಲು ಮುಗಿಸಿ ಬೊಲೊರೊ ವಾಹನದಲ್ಲಿ ಚಂದನಕೆರೆ ಗ್ರಾಮದವರಾದ ವೆಂಕಟೇಶ್, ಮಂಜುನಾಥ, ನಾಗರಾಜ್, ಗೌತಮ್,...

ಏರ್ಪೋರ್ಟ್ ಗೆ ತೆರಳುತಿದ್ದ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ! ನಾಲ್ವರ ವಿರುದ್ದ ಕೇಸ್ ! ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ವಿಡಿಯೋ ಲಭ್ಯ.

ಏರ್ಪೋರ್ಟ್ ಗೆ ತೆರಳುತಿದ್ದ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ! ನಾಲ್ವರ ವಿರುದ್ದ ಕೇಸ್ ! ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ವಿಡಿಯೋ ಲಭ್ಯ.

ಏರ್ಪೋರ್ಟ್ ಗೆ ತೆರಳುತಿದ್ದ ಕಾರು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ! ನಾಲ್ವರ ವಿರುದ್ದ ಕೇಸ್ ! ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ವಿಡಿಯೋ ಲಭ್ಯ. ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರನ್ನು ಅಡಗಟ್ಟಿ, ಹಲ್ಲೆ ಮಾಡಿರುವ ಘಟನೆ, ದೊಡ್ಡಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಶಿವಕುಮಾರ್ ಎಂಬುವರು ಏರ್ಪೋರ್ಟ್ ನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು, ಶನಿವಾರ ವಿಮಾನ ನಿಲ್ದಾಣದಿಂದ ಪ್ಯಾಸೆಂಜರ್ ಒಬ್ಬರನ್ನು ಪಿಕ್ ಅಪ್ ಮಾಡಿ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಿಟ್ಟು ವಾಪಸ್ ತೆರುಳುತ್ತಿದ್ದಾಗ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ವಿಮಾನ ನಿಲ್ದಾಣಕ್ಕೆ ವಾಪಸ್ ತೆರಳುತ್ತಿದ್ದಾಗ, ಬೈಕ್ ನಲ್ಲಿ ಬಂದ ಇಬ್ಬರೂ ಟ್ಯಾಕ್ಸಿಯನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂಧಿಸಿದ್ದಾರೆ, ಇದೇ ವೇಳೆ ಮತ್ತಿಬ್ಬರು...

ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ : ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ

ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ : ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ

ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ : ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ ಶಿವಮೊಗ್ಗ: ವಿದ್ಯಾರ್ಥಿಗಳು ಏಕಾಗ್ರತೆ ಮನೋಭಾವ ಬೆಳೆಸಿಕೊಳ್ಳಬೇಕು. ನಿರಂತರ ಪರಿಶ್ರಮ ವಹಿಸಿ ಛಲದಿಂದ ಅಧ್ಯಯನ ನಡೆಸಬೇಕು. ಧನಾತ್ಮಕ ಆಲೋಚನೆಗಳಿಂದ ಪರೀಕ್ಷಾ ಭಯ ದೂರ ಮಾಡಿಕೊಳ್ಳಬಹುದು ಎಂದು ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ ಹೇಳಿದರು. ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಕ್ಷೇಮ ಟ್ರಸ್ಟ್, ಐಎಂಎ ಲೇಡಿಸ್ ವಿಂಗ್ ವತಿಯಿಂದ ಇಂಟರಾಕ್ಟ್ ಮಕ್ಕಳಿಗೆ ಆಯೋಜಿಸಿದ್ದ ಪರೀಕ್ಷಾ ಭಯ ಪರಿಹಾರ ಹಾಗೂ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಪರೀಕ್ಷೆಗೆ ವೇಳಾಪಟ್ಟಿ ಸಿದ್ಧಪಡಿಸಿ ಅಧ್ಯಯನ ನಡೆಸಬೇಕು. ಕಷ್ಟವಿರುವ ವಿಷಯಗಳ ಬಗ್ಗೆ ಹೆಚ್ಚು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಪುನರಾವರ್ತಿತ ಅಭ್ಯಾಸ ನಡೆಸಬೇಕು. ಅಧ್ಯಾಪಕರ ಬಳಿ ಮಾರ್ಗದರ್ಶನ ಪಡೆಯಬೇಕು. ಸರಿಯಾದ ಸಮಯಕ್ಕೆ...

ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಪುನರ್ ಆಯ್ಕೆ !

ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಪುನರ್ ಆಯ್ಕೆ !

ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಪುನರ್ ಆಯ್ಕೆ ! ಶಿವಮೊಗ್ಗ : ಬಿ ವೈ ವಿಜಯೇಂದ್ರ ಬಿಜೆಪಿಯ.ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಅದರಂತೆ ನಿನ್ನೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 39 ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳ ಪಟ್ಟಿಯನ್ನು ಘೋಷಿಸಿದ್ದಾರೆ.  ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಅವರ ಅವಧಿ ಐದು ವರ್ಷಗಳು ಮುಗಿದಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಎಂಬ ಕುತೂಹಲ ಬಿಜೆಪಿಯಲ್ಲಿ ಮನೆ ಮಾಡಿತ್ತು, ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಸಂಕ್ರಾಂತಿ ಹಬ್ಬದ ಒಳಗಡೆ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಆಗಬಹುದು ಎಂಬ ಸುದ್ದಿ ಎಲ್ಲೆಡೆ ಹರಡಿತ್ತು, ಅದರಂತೆ ರಾಜ್ಯಾಧ್ಯಕ್ಷ ಬಿ ವೈ...

ಬೆಜ್ಜವಳ್ಳಿ ಜಾತ್ರೆಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ! ಸ್ಥಳೀಯರ ಆಕ್ರೋಶದ ಬೆನ್ನಲ್ಲೇ ದಾಳಿ ನಡೆಸಿದ ಪೊಲೀಸರು !

ಬೆಜ್ಜವಳ್ಳಿ ಜಾತ್ರೆಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ! ಸ್ಥಳೀಯರ ಆಕ್ರೋಶದ ಬೆನ್ನಲ್ಲೇ ದಾಳಿ ನಡೆಸಿದ ಪೊಲೀಸರು !

ಬೆಜ್ಜವಳ್ಳಿ ಜಾತ್ರೆಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ! ಸ್ಥಳೀಯರ ಆಕ್ರೋಶದ ಬೆನ್ನಲ್ಲೇ ದಾಳಿ ನಡೆಸಿದ ಪೊಲೀಸರು ! ಶಿವಮೊಗ್ಗ : ಶಿವಮೊಗ್ಗದ ಬೆಜ್ಜವಳ್ಳಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಜಾತ್ರೆಯಲ್ಲಿ ನೂರಾರು ಕಡೆಗಳಿಂದ ಬಂದಿರುವ ಜನತೆ ಸಾಗಾರೋಪಾದಿಯಲ್ಲಿ ಸೇರಿದ್ದಾರೆ, ಇದರ ನಡುವೆ ಬಹಿರಂಗವಾಗಿ ಬೆಜ್ಜವಳ್ಳಿಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ನಡೆಯುತ್ತಿತ್ತು. ಬೆಜ್ಜವಳ್ಳಿಯ ಜಾತ್ರೆಯಲ್ಲಿ ಸರಿಸುಮಾರು ಎಂಟು ಸ್ಟಾಲ್ ಗಳಲ್ಲಿ ಬಹಿರಂಗವಾಗಿ ಅಕ್ರಮ ಅಂಧರ್ ಬಾಹರ್ ಆಡಿಸುತಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು, ಇದನ್ನು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇನ್ನೂ ವೈರಲ್ ವಿಡಿಯೋ ಶಿವಮೊಗ್ಗ ಎಸ್.ಪಿ ಜಿ ಕೆ ಮಿಥುನ್ ಕುಮಾರ್ ಅವರ ಗಮನಕ್ಕೂ ಬಂದಿತ್ತು, ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಮಾಳುರೂ...

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಾಕ್ ಅಂಡ್ ರನ್ ! ಎಸ್ ಪಿ ಮಿಥುನ್ ಕುಮಾರ್ ಬಾಗಿ !

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಾಕ್ ಅಂಡ್ ರನ್ ! ಎಸ್ ಪಿ ಮಿಥುನ್ ಕುಮಾರ್ ಬಾಗಿ !

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಾಕ್ ಅಂಡ್ ರನ್ ! ಎಸ್ ಪಿ ಮಿಥುನ್ ಕುಮಾರ್ ಬಾಗಿ ! ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಇಂದು ಶಿವಮೊಗ್ಗದಲ್ಲಿ ವಾಕ್ ಅಂಡ್ ರನ್ ಮುಖಾಂತರ ಜನಜಾಗೃತಿ ಅಭಿಯಾನವನ್ನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ವತಿಯಿಂದ ಇಂದು ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಈ ದಿನ Walk and Run (ನಡಿಗೆ ಮತ್ತು ಓಟ) ವನ್ನು ಹಮ್ಮಿಕೊಂಡಿದ್ದು, ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಶಿವಮೊಗ್ಗ ಡಿ ಎ ಆರ್ ಕವಾಯತು ಮೈದಾನದಿಂದ ಪ್ರಾರಂಭಿಸಿ, ಅಶೋಕ ವೃತ್ತ, ಎ ಎ ವೃತ್ತ, ಕರ್ನಾಟಕ ಸಂಘ, ಮಹಾವೀರ ವೃತ್ತ, ಶಿವಮೂರ್ತಿ ವೃತ್ತ, ಜೈಲ್ ವೃತ್ತ, ಐ ಬಿ ವೃತ್ತದ ಮುಖಾಂತರ ಪುನಃ ಶಿವಮೊಗ್ಗ DAR...

ನಾಳೆ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ 

ನಾಳೆ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ 

ನಾಳೆ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ  ಸಾಗರ : ಜೈ ಭಾರತ್ ಗೆಳೆಯರ ಬಳಗದ ವತಿಯಿಂದ ದ್ವಿತೀಯ ವರ್ಷದ ರಾಜ್ಯಮಟ್ಟದ ಓಪನ್ ಕಬಡ್ಡಿ ಪಂದ್ಯಾವಳಿ ಜ.15ರಂದು ಸ್ಥಳೀಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ, ಕ್ರೀಡಾಪಟುಗಳು ಆಗಮಿಸಲಿದ್ದಾರೆ ಎಂದು ಬಳಗ ಅಧ್ಯಕ್ಷ ಶರಣ್ ತಿಳಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಪಂದ್ಯಾವಳಿ ಅಂಗವಾಗಿ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶಗಳು ಹಾಗೂ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಬೆಂಗಳೂರಿನತೀರ್ಥಹಳ್ಳಿಮಲ್ನಾಡ್ ಕೋಚಿಂಗ್ ಸೆಂಟರ್‌ಕೇಶವಮೂರ್ತಿ ಅವರಿಂದ ಒಂದು ದಿನದ ಕಾರ್ಯಗಾರ ನಡೆಯಲಿದೆ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್‌ ಆಗಮಿಸಲಿದ್ದಾರೆ....

ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚೇಂಜ್ ಮೇಕರ್ಸ್ -2024’ರ ಪ್ರಶಸ್ತಿ

ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚೇಂಜ್ ಮೇಕರ್ಸ್ -2024’ರ ಪ್ರಶಸ್ತಿ

ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚೇಂಜ್ ಮೇಕರ್ಸ್ -2024’ರ ಪ್ರಶಸ್ತಿ ಶಿವಮೊಗ್ಗ : ಜಿಲ್ಲೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ.ಕೆ ಪ್ರೇಮಾ ಅವರಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಿಂದ ಪ್ರತಿ ವರ್ಷ ಕೊಡುವಂತ ಡಿಹೆಚ್ ಚೇಂಜ್ ಮೇಕರ್ಸ್ -2024ರ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿರುವಂತ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ ಕೆ ಪ್ರೇಮಾ, ಕಾಡುಗೊಲ್ಲ ಸಮುದಾಯದ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿದವರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಯ್ಯನಹಟ್ಟಿಯಲ್ಲಿ ಕಲ್ಲಪ್ಪ.ಜಿ ಹಾಗೂ ಯಶೋಧಮ್ಮ ದಂಪತಿಯ ಮೊದಲ ಪುತ್ರಿಯಾಗಿ ಜನಿಸಿದಂತ ಇವರ ಸಾಧನೆ ಎಲೆಯ ಮರೆಯ ಕಾಯಿಯಂತೆ. ಕಾಡುಗೊಲ್ಲ ಸಮುದಾಯದಲ್ಲಿನ ಮುಟ್ಟು, ಹೆರಿಗೆಯಾದ ನಂತ್ರ ಬಾಣಂತಿಯರನ್ನು...