ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ವಯೋಮಿತಿ 24 ರಿಂದ 45 ವರ್ಷಗಳಾಗಿದ್ದು, ಆಸಕ್ತಿ ಉಳ್ಳವರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ: ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ

ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ

ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಸಭೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಪರವಾನಿಗೆ ಕುರಿತಾದ ವಿಷಯ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ. ವರದಿ : ಲಿಂಗರಾಜ್ ಗಾಡಿಕೊಪ್ಪ 

ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ 

ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ 

ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ  ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನಾಮ ಫಲಕವನ್ನು ದಲಿತ ಸಮುದಾಯ ಶ್ರೀಯುತ ಸಣ್ಣ ನಾಗಯ್ಯ ರವರು ಸಮುದಾಯದ ಎಲ್ಲ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಇದೇ ಸಂದರ್ಭದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಸರ್ಕಲ್ ನ್ನು ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಆದ ಶ್ರೀಯುತ ಮಲ್ಲಯ್ಯ ಹಾಗೂ ಶ್ರೀಯುತ ತಿಪ್ಪೇಸ್ವಾಮಿ ರವರು ಉದ್ಘಾಟಿಸಿದರು, ಸಂಘದ ಅಧ್ಯಕ್ಷರು ಆದ ಶ್ರೀಯುತ ಶಿವಮೂರ್ತಿ.ಟಿ ಮಾತನಾಡಿ ಅಂಬೇಡ್ಕರ್ ರವರ ಹೋರಾಟಗಳು ಸಂವಿಧಾನ ಹಾಗೂ ಭೀಮ ಕೊರೆಂಗಾವ್ ವಿಜಯೋತ್ಸವದ ದಲಿತರ ಸಾಹಸಮಯ ಯುದ್ಧವನ್ನು ಸ್ಮರಿಸಲಾಯಿತು. ನಂತರ...

ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ

ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ

ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ: ಯುವಜನರು ಉದ್ಯಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದು ಅತ್ಯಂತ ಮುಖ್ಯ. ಹೊಸ ಹೊಸ ಉದ್ಯಮಗಳನ್ನು ಆರಂಭಿಸುವವರಿಗೆ ಅಗತ್ಯ ಯಶಸ್ಸು ಸಿಗುವಂತಾಗಲಿ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಮಥುರಾ ಪಾರಾಡೈಸ್‌ನ ಮೊದಲ ಮಹಡಿಯಲ್ಲಿರುವ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರ ಪುತ್ರ ಮುಕುಂದ್ ಅವರ ಸಂಸ್ಥೆಯ “ಮೈರಿಯಾಡ್ ಆರ್ಕಿಟೆಕ್ಟ್” ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಯುವಜನರು ಹೊಸ ಸಂಸ್ಥೆ, ಉದ್ಯಮಗಳ ಸ್ಥಾಪನೆ ಮಾಡುವುದರಿಂದ ಹೆಚ್ಚು ಹೆಚ್ಚು ಅವಕಾಶಗಳು ಸೃಷ್ಠಿ ಆಗುತ್ತದೆ. ಶಿವಮೊಗ್ಗದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆ. ಮುಕುಂದ್ ಅವರ ಆಲೋಚನೆ ಹಾಗೂ ಉದ್ಯಮದಲ್ಲಿ ಯಶಸ್ಸು ಸಾಧಿಸಲಿ ಎಂದು...

ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ

ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ

ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ‌ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ತಾಲೂಕಿನ ಹಾಗೂ ರಾಜ್ಯದ ಹಲವೆಡೆ ರಸ್ತೆಯ...

 BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ !

 BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ !

  BREAKING NEWS : ಗಾಡಿಕೊಪ್ಪದ ಬಳಿ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ! ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಗಾಡಿಕೊಪ್ಪದ ಬಳಿ ವೇಗವಾಗಿ ಬಂದ ಬೈಕ್ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದಿದೆ. ಸಿ ಸಿ ಟಿ ವಿ ಯಲ್ಲಿ ಭೀಕರ ದೃಶ್ಯ ಸೆರೆ  ಆಯನೂರು ಕಡೆಯಿಂದ ವೇಗವಾಗಿ ಬಂದ ಆರ್ ಟಿ ಆರ್ ಬೈಕ್ ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದಿದೆ. ಅತಿಯಾದ ವೇಗದ ಕಾರಣ ಬಾಲಕಿಗೆ ಡಿಕ್ಕಿ ಹೊಡೆದು. ನಂತರ ರಸ್ತೆ ಬದಿ ನಿಂತಿದ್ದ ಪಾದಚಾರಿ ಒಬ್ಬರಿಗೂ ಕೂಡ ಡಿಕ್ಕಿ ಹೊಡೆದು. ರಸ್ತೆ ಬದಿ ನಿಂತಿದ್ದ ಎರಡು ಬೈಕ್ ಗಳಿಗೂ ಡಿಕ್ಕಿ ಹೊಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ...

ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ  !

ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ !

ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ ! ಶಿವಮೊಗ್ಗ : ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದಾರೆ. ಈ ಘಟನೆ ಸಂಬಂಧ ಪುಂಡಾಟ ಮೆರೆದ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ವೀಡಿಯೋ ವೈರಲ್ ಆಗುತ್ತಿದ್ದಂತೆ, ತುಂಗಾ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಸಿರಗನಹಳ್ಳಿಯ ಹರ್ಷ ಪಟೇಲ್(23) ಹಾಗೂ ಅಜ್ಜಂಪುರದ...

ಎನ್.ಎಚ್.ಎಂ ನೌಕರರಿಂದ ಆಯನೂರ್   ಮಂಜುನಾಥ್ ರವರಿಗೆ ಅಭಿನಂದನೆ

ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಾಥ್ ರವರಿಗೆ ಅಭಿನಂದನೆ

ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಥ್ ರವರಿಗೆ ಅಭಿನಂದನೆ ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರಿಗೆ ಶ್ರೀ ಶ್ರೀನಿವಾಸಚಾರಿ ವರದಿಯಂತೆ ಶೇಕಡಾ 15%ರಷ್ಟು ವೇತನ ಹೆಚ್ಚಿಸಿ ಆದೇಶ ಮಾಡಿ ಅನುದಾನವನ್ನು ಆಯಾ ಜಿಲ್ಲೆಗಳಿಗೆ ಬಿಡುಗಡೆ ಮಾಡಿರುವುದು ತುಸು ಸಂತಸವನ್ನು ನೀಡಿದೆ.  ಈ ಸಮಿತಿಯ ಸದಸ್ಯರಾಗಿದ್ದು ಹಾಗು ನಮ್ಮ KSHCOEA-BMS ಸಂಘದ ಗೌರವ ಅಧ್ಯಕ್ಷರು ಆದ ಮಾಜಿ ಶಾಸಕರು- ವಿಧಾನ ಪರಿಷತ್ ಶ್ರೀ ಆಯನೂರು ಮಂಜುನಾಥ ರವರು ತಮ್ಮ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ-ಹೊರಗುತ್ತಿಗೆ ನೌಕರರರು ಕೋವಿಡ್ ಸಂದರ್ಭದಲ್ಲಿ ಅನುಭವಿಸಿದ ಕಷ್ಟವನ್ನು ಸದನದ ಒಳಗೆ ಹಾಗು ಹಿಂದಿನ ಸರಕಾರದ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟರು ಸದನದ ಹೊರಗೆ ತಾವು ಆಡಳಿತ ಪಕ್ಷದಲ್ಲಿದ್ದರೂ ಸಹ ನೌಕರರ ಪರವಾಗಿ ಗಟ್ಟಿ ಧ್ವನಿಯಾಗಿ ನಿಂತರು ಶ್ರೀ ಶ್ರೀನಿವಾಸಾಚಾರಿ ವರದಿಯ ಸದಸ್ಯರಾಗಿ ಸಭೆಯಲ್ಲಿ 30% ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದರು, ಕೊನೆಗೆ ಸರಕಾರ15% ಶಿಪಾರಸ್ಸು ಮಾಡಿ ಬೇಗ ಕೊಡದಿದ್ದಕ್ಕೆ ಹೋರಾಟ ಕೈಗೊಂಡರು ಕೊನೆಗೆ ಮಾರ್ಚ್ ನಲ್ಲಿ ಆದೇಶ ಮಾಡಿದರು...

ಶಿವಮೊಗ್ಗ : ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ’ಗಾಗಿ ಅರ್ಜಿ ಆಹ್ವಾನ  ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023-24ನೇ ಸಾಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಯನ್ನು ಒಳಗೊಂಡಂತೆ ಕಲೆ, ಕ್ರೀಡೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಅಪಾಯದಿಂದ ವ್ಯಕ್ತಿಯ ಜೀವ ಉಳಿಸಿದ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ಆಸಕ್ತರು ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ ಇವರಿಂದ ಪಡೆದು, ದಿ: 10/01/2024...

ಬರ್ತ್‌ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ !

ಬರ್ತ್‌ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ !

ಬರ್ತ್‌ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ ! ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್​​ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ನಡೆದ ಅದೊಂದು ಘೋರ ದುರಂತ ಇವರಿಬ್ಬರ ಪ್ರಾಣ ತೆಗೆದಿದೆ. ಹುಟ್ಟು ಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಸೀಗೆಬಾಗಿ ಗ್ರಾಮದ ಬಳಿ‌ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ರಮೇಶ್ (23), ಚೇತನ್ (23) ಮೃತ ದುರ್ದೈವಿಗಳು. ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ...