ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?

ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?

ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ? ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಬುಧವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಶ್ರೀ ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ, ಹಾಗೂ ಸಂಸದ ಬಿ ವೈ ರಾಘವೇಂದ್ರ, ಸ್ವದೇಶಿ ಮೇಳಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯನಿರ್ವಾಹಕರಾದ ಪಟ್ಟಾಬಿರಾಮ್, ಪ್ರೊ ಬಿ ಎಂ ಕುಮಾರಸ್ವಾಮಿ, ಸ್ವದೇಶಿ ಜಾಗರಣ ಮಂಚ್ ದಕ್ಷಿಣ ಮಧ್ಯ ಕ್ಷೇತ್ರಿಯ ಸಂಘಟಕ್ ಕೆ ಜಗದೀಶ್ .ಡಾ. ಧನಂಜಯ್ ಸರ್ಜಿ, ಹರ್ಷ ಕಾಮತ್, ಡಿ.ಎಸ್ ಅರುಣ್, ಗಿರೀಶ್ ಕಾರಾಂತ್, ಎಸ್ ದತ್ತಾತ್ರಿ, ಜ್ಯೋತಿ ಪ್ರಕಾಶ್, ಸೇರಿದಂತೆ...

ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !

ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !

ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ಎಂದು ನಗರದ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. 15 ದಿನಗಳ ಹಿಂದಷ್ಟೇ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು, ಆದರೂ ಎಚ್ಚೆತ್ತುಕೊಳ್ಳದ ಕುವೆಂಪು ವಿಶ್ವವಿದ್ಯಾಲಯ, ಉಪನ್ಯಾಸಕರನ್ನು ನೇಮಿಸದೆ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಆಟವಾಡುತ್ತಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ  ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ಪಾಠ ಮಾಡಲು ಉಪನ್ಯಾಸಕರೆ ಇಲ್ಲ, ಎರಡು ತಿಂಗಳಿನಿಂದ ಪಾಠವೇ ನಡೆದಿಲ್ಲ, ಆದಷ್ಟು ಬೇಗ...

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೇಟನ್ನು ದಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳಿಗೆ ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ ಆಡಳಿತ ಮಂಡಳಿ ಮಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಎಂದು ಮೃತ ಮೇಘಶ್ರೀ ತಂದೆ ಓಂಕಾರಪ್ಪ ದೂರಿದ್ದಾರೆ. ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು ಕಾಲೇಜಿನ ಬಳಿ ಜಮಾಯಿಸಿದ್ದು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ ವರದಿ : ಲಿಂಗರಾಜ್ ಗಾಡಿಕೊಪ್ಪ

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೆಟನ್ನು ತಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳು ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ ಆಡಳಿತ ಮಂಡಳಿ ಮಗಳ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಎಂದು ಮೃತ ಮೇಘಶ್ರೀ ತಂದೆ ಓಂಕಾರಪ್ಪ ದೂರಿದ್ದಾರೆ. ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು ಕಾಲೇಜಿನ ಬಳಿ ಜಮಾಯಿಸಿದ್ದು ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ ವರದಿ : ಲಿಂಗರಾಜ್ ಗಾಡಿಕೊಪ್ಪ

BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ !

BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೇಘಶ್ರೀ ಹೋಮ್​ ಸಿಕ್​​ಗೆ‌ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್​ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಇಂದು (ಡಿ.05) ಬಯಾಲಾಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ...

ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ !

ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ ! ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.5 ರಿಂದ ಡಿ.7 ರವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗ ಕಲ್ಪಿಸುವಂತೆ ರೈಲ್ವೆ ಇಲಾಖೆ ಕೋರಿತ್ತು. ಶಿವಮೊಗ್ಗದಿಂದ ಬಿಳಕಿ ಕ್ರಾಸ್ ಮುಖಾಂತರ ಕೃಷ್ಣಪ್ಪ ವೃತ್ತ ತಲುಪಿ ಭದ್ರಾವತಿಗೆ ಬರುವ ರಸ್ತೆಯಲ್ಲಿ ರೈಲ್ವೆ ಕ್ರಾಸನ್ನು ಮುಚ್ಚಿ ಪರ್ಯಾಯ ಮಾರ್ಗವಾಗಿ ಶಿವಮೊಗ್ಗದಿಂದ ಭದ್ರಾವತಿಗೆ ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಂಚರಿಸಲು ಅನಕೂಲ ಮಾಡಿಕೊಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಈ ಮಾರ್ಗಗಳನ್ನ ಉಲ್ಲೇಖಿಸಿ ಎರಡು ದಿನ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕ ಬಂದ್ ಮಾಡಿ ಪರ್ಯಾಯ ಆಗಮನ ಸೂಚಿಸಲು ಆದೇಶಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?

ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?

ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ? ಶಿವಮೊಗ್ಗ : ಯುವತಿಯರಿಬ್ಬರ ಖತರ್ನಾಕ್‌ ಕೆಲಸದಿಂದ ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕ ಮಂಜುನಾಥ್‌ ಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆದ್ದು, ಅಡಕೆ ಮಂಡಿ ಮಾಲೀಕ ಪ್ರತಿನಿತ್ಯ ಕಣ್ಣೀರಿಡುವಂತಾಗಿದೆ. ಸಹನಾ ಮತ್ತು ಮೇಘನಾ ಎಂಬ ಮಹಿಳೆಯರಿಬ್ಬರು ನಕಲಿ ಬಿಲ್‌ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಈ ವಂಚನೆಯ ಕುರಿತು ದೂರು ನೀಡಿದ್ದಾರೆ. ಘಟನೆ ಏನು: ಶಿವಮೊಗ್ಗ ಎಪಿಎಂಸಿ ಆವರಣದಲ್ಲಿರುವ ಮಂಡಿ ಮಾಲೀಕ ಮಂಜುನಾಥ್‌ ಬಳಿ ಏಳು ವರ್ಷದಿಂದ ಮೇಘನಾ ಮತ್ತು ಮೂರು ವರ್ಷದಿಂದ ಸಹನಾ ಕೆಲಸ ಮಾಡುತ್ತಿದ್ದರು. ಅಂಗಡಿಯ ಎಲ್ಲ ವ್ಯವಹಾರ ಮತ್ತು ಲೆಕ್ಕಪತ್ರಗಳನ್ನು ಈ ಇಬ್ಬರು ಮಹಿಳೆಯರು ನೋಡಿಕೊಳ್ಳುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...

ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ 

ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ 

ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಸದಾಶಿವ‌ ಆಯೋಗವನ್ನ ಜಾರಿಗೊಳಿಸಲು ಹೊರಟಿದೆ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸದಾಶಿವ‌ ಆಯೋಗವ ಜಾರಿ ಗೊಳಿಸುವಂತೆ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಸದಾಶಿವ‌ ಆಯೋಗವನ್ನ ಜಾರಿಗೊಳಿಸುವಂತೆ ಬಿಜೆಪಿ ಒಳಮೀಸಲಾತಿ ತರಲು ಯೋಚಿಸಿ ಅದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಎಜೆ ಸದಾಶಿವ ಆಯೋಗವನ್ನ‌ ಬಿಜೆಪಿ ತಿರಸ್ಕರಿದೆ, ಆದರೆ ಈಗ ಕಾಂಗ್ರೆಸ್ ಮತ್ತೆ ಆಯೋಗದ ವರದಿ ಜಾರಿಗೆತರಲು ಹೊರಟಿದೆ,   ಸಮಾಜ ಕಲ್ಯಾಣದ ಪ್ರಧಾನಿ ಕಾರ್ಯದರ್ಶಿ ಮಣಿವಣ್ಣನ್ ಅವರು ಎಜೆ ಸದಾಶಿವ ಆಯೋಗ ಈಗ ಸೂಕ್ತವಲ್ಲವೆಂದು ಬರೆದಿದ್ದಾರೆ ಎಂದು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು  ಕಾಂಗ್ರೆಸ್ ಸರ್ಕಾರ ಬೋವಿ ಲಂಬಾಣಿ ಕೊರಮ‌, ಕೊರಚ ಫೆಬ್ರವರಿ 16 ರ ಕ್ಕೆ ಜಾರಿಗೆ ಬರುವಂತೆ ವಂದಿತಾ ಶರ್ಮ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ. ಆದರೆ ಮುನಿಯಪ್ಪನವರು ಸದಾಶಿವ ಆಯೋಗವನ್ನ ಜಾರಿಗೆ ತರುವುದಾಗಿ ಹೇಳಿದ್ದಾರೆ. ಅವೈಜ್ಞಾನಿಕ...

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು !

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು !

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು ! ಮೈಸೂರು : 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ದುರದೃಷ್ಟವಶಾತ್ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. , ಡಿಸೆಂಬರ್ 4: ಹಾಸನ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಕಾರ್ಯಾಚರಣೆ ವೇಳೆ ಒಂಟಿ ಸಲಗವೊಂದರ ದಾಳಿಗೆ ಸಾಕಾನೆ, ಈ ಹಿಂದೆ ಹಲವು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಮೃತಪಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ನಡೆದಿದೆ. ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು ಹಾಗೂ ಕಾಡಾನೆ ಮಧ್ಯೆ ಕಾಳಗ ನಡೆದಿದೆ. ಇದೇ ವೇಳೆ ಇತರ ಸಾಕಾನೆಗಳು ಓಡಿಹೋದರೆ, ಅರ್ಜುನ ಮಾತ್ರ ಒಂಟಿಸಲಗದ ಜತೆ...

ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ  ಸೇರಿದಂತೆ ಹಲವು ಗಣ್ಯರು ಬಾಗಿ

ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ  ಸೇರಿದಂತೆ ಹಲವು ಗಣ್ಯರು ಬಾಗಿ

ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ ಶಿವಮೊಗ್ಗ : ನಗರದ ವಿನಾಯಕ ನಗರದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ನಗರದ ವಿನಾಯಕ ನಗರದಲ್ಲಿ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗಿದ್ದು. ಈ ವರ್ಷ ವಿಶೇಷವಾಗಿ ಎರಡು ದಿನಗಳ ಕಾಲ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗಿದೆ. ಭಾನುವಾರ ನಡೆದಂತಹ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಶ್ರೀ ನವ್ಯಶ್ರೀ ನಾಗೇಶ್, ಭೂಪಾಳಂ ಶ್ರೀ ಶಶಿಧರ್, ಪ್ರೊ. ಕುಮಾರಸ್ವಾಮಿ ರವರಿಗೆ ಸನ್ಮಾನಿಸಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...