ರಾಯಚೂರು: ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕ ಸಿಬ್ಬಂದಿಗಳು ತಮ್ಮ ಬಹುದಿನಗಳ ಬೇಡಿಕೆಯಾದ “ನಿಷ್ಕಾಮ ಸೇವಾ ಕಾಯಿದೆ” (Nishkama Seva Act) ಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದ್ದಾರೆ. ಗೃಹ ರಕ್ಷಕರ ಸೇವೆಯನ್ನು ನಿರಂತರಗೊಳಿಸಲು ಮತ್ತು ಸೇವಾ ಭದ್ರತೆ ಒದಗಿಸಲು ಈ ಕಾಯಿದೆ ಬದಲಾವಣೆ ಅನಿವಾರ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಾನ್ವಿ...