ಶಿವಮೊಗ್ಗ : ತಾಲೂಕಿನ ಹೊಳೆಹೊನ್ನೂರಿನ ಅಗರದಹಳ್ಳಿಯ ಕ್ರಾಸ್ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ನೆನ್ನೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು. ಮುಂದೆ ಹೋಗುತ್ತಿದ್ದ ಬೈಕ್ ಏಕಾಏಕಿ ತಿರುವು ಪಡೆದಿದ್ದರಿಂದ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಹಿಂಬದಿ ಬೈಕ್ ಸವಾರರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
Tag: bhadravathi
ಭಾರಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ ! ವಾಹನ ಸಂಚಾರ ಅಸ್ತವ್ಯಸ್ತ !
ಆನಂದಪುರ : ನೆನ್ನೆ ಸಂಜೆ ಬೀಸಿದ ವಿಪರೀತ ಗಾಳಿ ಮಳೆಯ ಅಬ್ಬರಕ್ಕೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವ ಘಟನೆ ಸಾಗರ ತಾಲೂಕಿನ ಅನಂದಪುರದಲ್ಲಿ ನಡೆದಿದೆ ನೆನ್ನೆ ಸಂಜೆಯಿಂದಲೂ ವಿಪರೀತವಾದ ಗಾಳಿ ಹಾಗೂ ಮಳೆಗೆ ಜನರು ನಲುಗಿದ್ದಾರೆ.ಇಂತಹ ಸಂದರ್ಭದಲ್ಲಿ ನೆನ್ನೆ ಸಂಜೆ ಬಿದ್ದ ಮಳೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅನಂದಪುರ ಸಮೀಪದ ಮುಂಬಾಳಿನಲ್ಲಿ ಒಂದು ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
BREAKING NEWS : ಶಿವಮೊಗ್ಗದಲ್ಲಿ ಮಳೆಗೆ ಮೊದಲ ಬಲಿ ! ಮರ ಬಿದ್ದು ವ್ಯಕ್ತಿ ಸಾವು ! ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ !
ತೀರ್ಥಹಳ್ಳಿ : ಜಿಲ್ಲೆಯಲ್ಲಿ ಈಗಷ್ಟೇ ಮಳೆ ಪ್ರಾರಂಭವಾಗಿದೆ, ಜಿಲ್ಲೆಯಲ್ಲಿ ಪ್ರಾರಂಭವಾದ ಮಳೆಗೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿ ಮರ ಬಿದ್ದು ಓರ್ವ ವ್ಯಕ್ತಿ ಸಾವುಕಂಡಿರುವ ಘಟನೆ ನಡೆದಿದೆ ಇಂದು ( ಗುರುವಾರ ) ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮರಗಳು ಉರುಳಿ ಬಿದ್ದಿವೆ. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ಬಳಿ ಈ ಘಟನೆ ಸಂಭವಿಸಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರರವರ ಆಸ್ತಿ ಎಷ್ಟಿದೆ ? ವಿಜಯೇಂದ್ರನಿಗೆ ಸಾಲ ನೀಡಿದ ಬಿವೈಆರ್ !
ಶಿವಮೊಗ್ಗ: ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಒಟ್ಟು 73.71 ಕೋಟಿ ರೂ. ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಘವೇಂದ್ರ ಮತ್ತು ಪತ್ನಿ ತೇಜಸ್ವಿನಿ ಅವರ ಆಸ್ತಿ ವಿವರವನ್ನು ಸಲ್ಲಿಸಲಾಗಿದೆ. ರಾಘವೇಂದ್ರ 55.85 ಕೋಟಿ ರೂ. ಆಸ್ತಿ ಹೊಂದಿದ್ದರೆ, ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಬಿ.ವೈ.ರಾಘವೇಂದ್ರ ಕೈಯಲ್ಲಿ 33,291 ರೂ.ನಗದು ಇದ್ದು, ಪತ್ನಿ ತೇಜಸ್ವಿನಿ ಬಳಿ 9,39,109 ರೂ.ಇದೆ. ಅಲ್ಲದೆ, ರಾಘವೇಂದ್ರ ವಿವಿಧ ಬ್ಯಾಂಕ್ಗಳಲ್ಲಿ 13 ಖಾತೆ ಹೊಂದಿದ್ದಾರೆ. 98,01,123...
ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು ?
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮ ಪತ್ರ ಮೆರವಣಿಗೆಗೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿ ವೈ ರಾಘವೇಂದ್ರ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಶಿವಮೊಗ್ಗದಿಂದ ಆಯ್ಕೆಯಾಗಿದ್ದಾರೆ. ಉತ್ತಮವಾಗಿ ಕೆಲಸ...
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಅಖಾಡ ರಂಗೇರಿದೆ. ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮುಂಜಾನೆ ರಾಮಣ್ಣಶ್ರೇಷ್ಠಿ ಪಾರ್ಕ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದಲೇ ಮೆರವಣಿಗೆಯಲ್ಲಿ ತೆರಳಿ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ಸರ್ಕಲ್ ಮೂಲಕ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ಕಛೇರಿ ತಲುಪಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರಕ್ಕೆ ಹೋಲಿಸಿದ ಕಾಳಿ ಸ್ವಾಮಿ !
ಶಿವಮೊಗ್ಗ : ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಕಾಳಿ ಸ್ವಾಮಿ ಎಂದೇ ಖ್ಯಾತರಾಗಿರುವ ಋಷಿಕುಮಾರ ಸ್ವಾಮೀಜಿ ಶಿವಮೊಗ್ಗದಲ್ಲಿ ಹೇಳಿದರು. ನಗರದಲ್ಲಿ ಪತ್ರಿಕಾಗಾರದೊಂದಿಗೆ ಮಾತನಾಡಿದ ಇವರು ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ ಹೋಲಿಸಿದ ಅವರು ಬಿ.ವೈ.ರಾಘವೇಂದ್ರ ಅವರನ್ನು ಅರ್ಜುನನಿಗೆ ಮತ್ತು ಕೆ.ಎಸ್ ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ! ಘಟಾನುಘಟಿ ನಾಯಕರು ಭಾಗಿ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬಿ.ವೈ ರಾಘವೇಂದ್ರ ಅವರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಹಿನ್ನಲೆ ಮೆರವಣಿಗೆಯಲ್ಲಿ ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ ಬೆಂಗಳೂರಿನಿಂದ ಒಂದೇ ಹೆಲಿಕ್ಯಾಪ್ಟರ್ ನಲ್ಲಿ ಬಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರರ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಲಾರಿ ಅಪಘಾತ ! ರೈಲ್ವೆ ಹಳಿ ಏರುಪೇರು ! ಎರಡು ಗಂಟೆ ವಿಳಂಬವಾದ ರೈಲುಗಳು !
ಶಿವಮೊಗ್ಗ : ಭದ್ರಾವತಿಯ ರೈಲ್ವೆ ಅಂಡರ್ ಪಾಸ್ ನಲ್ಲಿ ಲಾರಿವೊಂದು ಬ್ಯಾರಿಕೆಟ್ ಗೆ ಡಿಕ್ಕಿ ಹೊಡೆದು ರೈಲ್ವೆ ಹಳಿಗಳು ಏರುಪೇರಾಗಿ ಎರಡು ರೈಲುಗಳು ಸರಿಸುಮಾರು ಎರಡು ಗಂಟೆ ವಿಳಂಬವಾಗಿ ಸಂಚರಿಸಿದ ಘಟನೆ ಕಳೆದ ರಾತ್ರಿ ನಡೆದಿದೆ ಭದ್ರಾವತಿ ನಗರದ ರೈಲ್ವೆ ಅಂಡರ್ ಪಾಸ್ ನಲ್ಲಿ ಭಾರಿ ಗಾತ್ರದ ನಿಗಿದಿಗಿಂತಲೂ ಎತ್ತರದ ವಾಹನಗಳು ಹೋಗದಂತೆ ಕಬ್ಬಿಣದ ಬ್ಯಾರಿಕೆಟ್ ಅನ್ನು ಅಳವಡಿಸಲಾಗಿತ್ತು. ಕಳೆದ ರಾತ್ರಿ ಈ ಕಬ್ಬಿಣದ ಬ್ಯಾರಿಕೆಟ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ಪರಿಣಾಮ ಬ್ಯಾರಿಕೆಟ್...
ಆಟ ಆಡುತಿದ್ದ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮಗು ಸಾವು !
ಸಾಗರ : ಇತ್ತೀಚಿಗಷ್ಟೇ ಮಗು ಒಂದು ಕೊಳವೆಬಾವಿ ಯಲ್ಲಿ ಬಿದ್ದು ಪ್ರಾಣಪಾಯದಿಂದ ಬದುಕಿ ಬಂದಿರುವ ಘಟನೆ ನಡೆದಿತ್ತು. ಅದರ ಬೆನ್ನಲೇ ಈಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಆಟ ಆಡುತ್ತಿದ್ದ ವೇಳೆ ಆಯಾ ತಪ್ಪಿ ಬಾವಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...