ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ ಶಿವಮೊಗ್ಗ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ತಿಳಿಸಿದರು. ಮಲೆನಾಡಿನ...
Tag: bhadravati
ಬರ್ತ್ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ !
ಬರ್ತ್ಡೇ ಪಾರ್ಟಿ ಸಂಭ್ರಮದಲ್ಲಿದ್ದ ಯುವಕರ ಧಾರುಣ ಅಂತ್ಯ ! ಬೈಕ್ ಅಪಘಾತಕ್ಕೆ ಇಬ್ಬರು ಯುವಕರ ಬಲಿ ! ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಚೇತನ್ ರವಿವಾರ (ಡಿ.31) ರ ರಾತ್ರಿ ಹುಟ್ಟು ಹಬ್ಬ ಆಚರಿಸಿಕೊಳ್ಳಲು ಬೈಕ್ನಲ್ಲಿ ಭದ್ರಾವತಿಗೆ ತೆರಳುತ್ತಿದ್ದರು. ಆದರೆ ದಾರಿ ಮಧ್ಯೆ ನಡೆದ ಅದೊಂದು ಘೋರ ದುರಂತ ಇವರಿಬ್ಬರ ಪ್ರಾಣ ತೆಗೆದಿದೆ. ಹುಟ್ಟು ಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಸೀಗೆಬಾಗಿ ಗ್ರಾಮದ...
BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ !
BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ! ಶಿವಮೊಗ್ಗ : ಕೋಲಾರ, ಬೆಂಗಳೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಅಮಾನವೀಯ ಕೃತ್ಯ ನಡೆದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಮಕ್ಕಳಿಂದ ಶಾಲೆಯ ಟಾಯ್ಲೆಟ್ ಕ್ಲೀನಿಂಗ್ ಮಾಡಿಸಲಾಗಿದೆ. ಗುಡ್ಡದ ನೆರಲೇಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಮುಖ್ಯ ಶಿಕ್ಷಕ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಮಕ್ಕಳನ್ನ ದುರ್ಬಳಕೆ ಮಾಡಿದ...
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು !
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು ! ಶಿವಮೊಗ್ಗ : ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಾವನಪ್ಪಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಲೆನಾಡಿನ...
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ! ಶಿವಮೊಗ್ಗ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ...
ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು
ಎಳನೀರು ಮಾರಾಟ ವಿಚಾರವಾಗಿ ಇಬ್ಬರ ಯುವಕರ ನಡುವೆ ಗಲಾಟೆ ! ಮಚ್ಚಿನಿಂದ ಹಲ್ಲೆ ! ಆಸ್ಪತ್ರೆಗೆ ದಾಖಲು ಭದ್ರಾವತಿ : ಎಳೆನೀರು ಮಾರಾಟದ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು , ಓರ್ವನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಇಂದು ಪ್ರಾಥಮಿಕ ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಭದ್ರಾವತಿಯ ಅಂಡರ್ ಬ್ರಿಡ್ಜ್ ಹತ್ತಿರ ಈ ಘಟನೆ ನಡೆದಿದ್ದು ಬೆಳಗ್ಗೆ ಎಳನೀರು ಮಾರಾಟ ಮಾಡುವ ವಿಚಾರವಾಗಿ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ....
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ !
ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ತಂಪೆರದ ಮಳೆರಾಯ ! ಶಿವಮೊಗ್ಗ ,ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಮಳೆ ! ಶಿವಮೊಗ್ಗ : ಬಿರುಬಿಸಿಲಿನಿಂದ ಕೆಂಗೆಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ತಂಪೆರದಿದ್ದಾನೆ, ಶಿವಮೊಗ್ಗ ನಗರದಲ್ಲಿ ಸಂಜೆ 7ರಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದಿದ್ದು, ರಾತ್ರಿ 9ರ ಸುಮಾರಿಗೆ ಜೋರು ಮಳೆ ಸುರಿದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ, ಭದ್ರಾವತಿ, ಸೊರಬ ಸೇರಿದಂತೆ ವಿವಿಧಡೆ ಭಾರಿ ಜೋರು ಮಳೆ ಸುರಿದಿದೆ. ಶಿವಮೊಗ್ಗದ ಆಯನೂರ್, ಕುಂಸಿ, ಮಲವಗೊಪ್ಪ, ಹಾರೋಬೆನ್ನವಳ್ಳಿ , ಭದ್ರಾವತಿಯ...