ಶಿವಮೊಗ್ಗ: ಜುಲೈ 8, 2025 ರಂದು ದೇಶಾದ್ಯಂತ ಸಂಪೂರ್ಣ ‘ಭಾರತ್ ಬಂದ್’ ಇರಲಿದೆ. ಕೇಂದ್ರ ಸರ್ಕಾರದ “ಕಾರ್ಮಿಕ, ರೈತ ವಿರೋಧಿ ಮತ್ತು ಕಾರ್ಪೋರೆಟ್ ಪರವಾದ ನೀತಿಗಳನ್ನು ವಿರೋಧಿಸಿ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ ಈ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಲವು ಸೇವೆಗಳಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಪರದಾಡುವಂತಾಗುವ ಸಾಧ್ಯತೆ ಇದೆ. ಬಂದ್ಗೆ ಕಾರಣ ಮತ್ತು ಭಾಗವಹಿಸುವಿಕೆ: ದೇಶಾದ್ಯಂತ 25 ಕೋಟಿಗೂ ಹೆಚ್ಚು ಕಾರ್ಮಿಕರು ನಾಳೆ ಮುಷ್ಕರಕ್ಕೆ ಇಳಿಯಲಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈ...