Home » bjp

Tag: bjp

Post
ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ

ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ

ಬೆಂಗಳೂರು: 1975ರ ಕರಾಳ ತುರ್ತು ಪರಿಸ್ಥಿತಿಗೆ 50 ವರ್ಷಗಳಾದ ಹಿನ್ನೆಲೆಯಲ್ಲಿ ರಾಷ್ಟೋತ್ಥಾನ ಬಳಗ ಶಿವಮೊಗ್ಗ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, “ಈ ದೇಶಕ್ಕೆ ಇನ್ನೆಂದೂ ತುರ್ತು ಪರಿಸ್ಥಿತಿ ಎದುರಿಸುವ ಅನಿವಾರ್ಯತೆ ಬೀಳುವುದಿಲ್ಲ. ಏಕೆಂದರೆ 1975ರ ಭಾರತ, ಅಂದಿನ ಆರ್‌ಎಸ್‌ಎಸ್, ಅಂದಿನ ಎಬಿವಿಪಿ ಎಲ್ಲವೂ ಇಂದು ಬದಲಾಗಿವೆ” ಎಂದು ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದ್ವಾರಕ ಸಭಾಂಗಣದಲ್ಲಿ ನಡೆದ...

Post
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...

Post
ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ  ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?

ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ  ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?

ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ? ಶಿವಮೊಗ್ಗ : ಬಿವೈ ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ, ಶಿವಮೊಗ್ಗ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆಯ ಚರ್ಚೆಯು ಜೋರಾಗಿದೆ. ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ಇನ್ನು ಬಿಜೆಪಿ ಜಿಲ್ಲಾಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಆಗಲಿದೆ ಎಂಬ ಕುತೂಹಲ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮನೆ...

Post
ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ 

ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ 

ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ  ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್...

Post
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! 

ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! 

ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು !  ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ 31 ವರ್ಷದ ಕೇಸ್ ಗಳನ್ನ ರೀ ಓಪನ್ ಮಾಡಿ ಬಂಧನ ಮಾಡಿರುವುದನ್ನ‌ ಖಂಡಿಸಿ‌, ಇಂದು ಜಿಲ್ಲಾ ಬಿಜೆಪಿ ಘಟಕದಿಂದ ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ನಾನು ಕರೆಸೇವಕ ನನ್ನನ್ನು ಬಂಧಿಸಿ ಎಂಬ ಪ್ಲೇಕಾರ್ಡ್ ಹಿಡಿದು ನೂರಾರು ಕಾರ್ಯಕರ್ತರು ಶಿವಮೊಗ್ಗ ಎಸ್ ಪಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ...

Post
ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್,

ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್,

ತೆರೆದ ವಾಹನದಲ್ಲಿ ನೂತನ ರಾಜ್ಯಾಧ್ಯಕ್ಷರ ಮೆರವಣಿಗೆ | ಬಿಎಸ್ ವೈ, ಕೆ ಎಸ್ಈಶ್ವರಪ್ಪ ಸೇರಿದಂತೆ ಹಲವು ನಾಯಕರ ಸಾಥ್, ಶಿವಮೊಗ್ಗ : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬಿ ವೈ ವಿಜಯೇಂದ್ರ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದ್ದೂರಿ ಸ್ವಾಗತವನ್ನು ಕೋರಲಾಗಿದೆ. ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತೂರಿನ ಆರ್ ಎಸ್ ಎಸ್ ಪ್ರಮುಖರಾದ ಪಟ್ಟಾಭಿರಾಮ್ ಮತ್ತು ಬಿಜೆಪಿ ಮುಖಂಡರಾದ ಭಾನುಪ್ರಕಾಶ್, ಕೆ ಎಸ್ ಈಶ್ವರಪ್ಪ ಮನೆಗೆ ಭೇಟಿ ನೀಡಿ ಈಶ್ವರಪ್ಪನವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ...

Post
ರಂಗೇರುತ್ತಿದೆ  ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !

ರಂಗೇರುತ್ತಿದೆ  ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !

ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ರಾಜಕಾರಣ ರಂಗೇರುತ್ತಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇದೆ ಅಷ್ಟೇ, ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗಕ್ಕೆ ರಾಜ್ಯ ನಾಯಕರ ದಂಡು ಹರಿದು ಬರುತ್ತಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಶಿವಮೊಗ್ಗಕ್ಕೆ...