ಶಿವಮೊಗ್ಗ : ನಗರದ ಸಹ್ಯಾದ್ರಿ ಕಾಲೇಜಿನ ಮುಂದೆ ಎಂ ಆರ್ ಎಸ್ ಸರ್ಕಲ್ ಸಮೀಪ ಕಾರ್ತಿಕ್ ಅಲಿಯಾಸ್ ಕತ್ತೆ ಕಾರ್ತಿಕ್ ಎಂಬ ರೌಡಿಶೀಟರ್ ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ಪರಿಣಾಮ ರೌಡಿಶೀಟರ್ ಕಾರ್ತಿಕ್ ನ ತಲೆ ಕೈ ಕೆನ್ನೆಗೆ ಗಾಯಗಳಾಗಿದೆ, ಕಾರ್ತಿಕ್ ಮನೆಯಲ್ಲಿದ್ದ ಸಮಯದಲ್ಲಿ ಕರೆ ಬಂದಿದೆ , ಕರೆ ಬಂದ ಬೆನ್ನಲ್ಲೇ ಸಿದ್ದನಾದ ಕಾರ್ತಿಗೆ ಮನೆಗೆ ಬಂದು ಐವರು ಕಾರ್ತಿಕ್ ನನ್ನ ಕರೆದುಕೊಂಡು ಹೋಗಿದ್ದಾರೆ,...
Tag: Crime
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ?
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ? ತೀರ್ಥಹಳ್ಳಿ : ಎನ್ ಆರ್ ಪುರ ತಾಲೂಕು ಕಣಿವೆಯ ಬಳಿ ಡಿ.31ರಂದು ವ್ಯಕ್ತಿ ಒಬ್ಬರ ಶವ ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಎಂಬ ವ್ಯಕ್ತಿ ಹಲವು ವರ್ಷಗಳ ಕಾಲ ಬಾಂಬೆಯಲ್ಲಿ ಇದ್ದು ವ್ಯವಹಾರ ನಡೆಸುತ್ತಿದ್ದರು. ನಂತರ ಊರಿಗೆ ಬಂದು ಜಮೀನು ನೋಡಿಕೊಳ್ಳುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ !
BREAKING NEWS : ಹಾಡುಹಗಲೇ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಯುವಕನ ಮೇಲೆ ಮಾರಕಸ್ತ್ರಗಳಿಂದ ದಾಳಿ ! ಶಿವಮೊಗ್ಗ : ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಹಾಡುಹಗಲೇ ಶಶಿ ಎಂಬ ಯುವಕನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಹೊಟ್ಟೆಯಲ್ಲಿದ್ದ...
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್!
ಶಿವಮೊಗ್ಗದಲ್ಲಿ ನಡೆದಿದ್ದ ದರೋಡೆ ಪ್ರಕರಣದ ಆರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್! ಶಿವಮೊಗ್ಗ : 2019 ಮಾರ್ಚ್ 5 ರಂದು ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಬೆದರಿಸಿ ದರೋಡೆ ಮಾಡಿದ್ದ ಆರು ಜನ ಆರೋಪಿಗಳಿಗೆ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ ಶಿವಮೊಗ್ಗ, ಪೀಠಾಸೀನ ಭದ್ರಾವತಿಯಲ್ಲಿ 2 ಪ್ರಕರಣಗಳ ವಿಚಾರಣೆ ನಡೆದು ಆರೋಪಿತರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧಿಶರಾದ ಶ್ರೀ ಆರ್ ವೈ ಶಶಿಧರ ರವರು ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ. ದಿನಾಂಕ...
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !
ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ! ಡೆತ್ ನೋಟ್ ನಲ್ಲಿ ಏನಿದೆ? ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ !