Home » diatrict news

Tag: diatrict news

Post
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! 

ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! 

ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ! ಹುದ್ದೆ ಏನು ? ಅರ್ಹತೆಗಳೇನು ? ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಕ್ಕಾಗಿ ಹಲವರು ಇವತ್ತಿಗೂ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ನಡುವೆ ವಿಮಾನ ನಿಲ್ದಾಣದ ಉಸ್ತುವಾರಿ ನೋಡಿಕೊಳ್ಳುವ; ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಐಐಡಿಸಿ) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಒಂದು ಹುದ್ದೆಯನ್ನು ಭರ್ತಿ ಮಾಡುವ ಸಲುವಾಗಿ ನೇರ ಸಂದರ್ಶನಕ್ಕೆ ಬರುವಂತೆ ಆಹ್ವಾನಿಸಿದೆ.  ಆಸಕ್ತರು ಡಿಸೆಂಬರ್ 19ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. 1 ವರ್ಷದ ಅವಧಿ...

Post

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ

ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ ಸಕಾಲದಲ್ಲಿ ನೇತ್ರ ತಪಾಸಣೆಯು ಅಗತ್ಯ ಶಿವಮೊಗ್ಗ: ಕಣ್ಣುಗಳು ಮನುಷ್ಯದ ದೇಹದ ಪ್ರಮುಖ ಅಂಗ ಆಗಿದ್ದು, ಸಕಾಲದಲ್ಲಿ ಕಣ್ಣುಗಳ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಣ್ಣಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ವರ್ಷಾ ಅಭಿಪ್ರಾಯಪಟ್ಟರು. ಕಸ್ತೂರ ಬಾ ಬಾಲಿಕಾ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ...

Post
ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್

ಉದ್ಯಮದ ಯಶಸ್ಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ – ವಾಗ್ಮಿ ರಾಯಚೂರು ಕೃಷ್ಣಾಚಾರ್ ಶಿವಮೊಗ್ಗ: ಉದ್ಯಮದ ಯಶಸಿಗೆ ಕುಟುಂಬದ ಸಹಕಾರ ತುಂಬಾ ಅಗತ್ಯ. ಕುಟಂಬದಲ್ಲಿ ಪ್ರೀತಿ, ನಂಬಿಕೆ ಹಾಗೂ ವಿಶ್ವಾಸ ಮುಖ್ಯ ಪ್ರತಿಯೊಬ್ಬ ಸದಸ್ಯರಲ್ಲಿಯ ಒಳ್ಳೆಯ ಭಾವನೆ ಇರಬೇಕು ಎಂದು ವಿದ್ವಾಂಸ, ವಾಗ್ಮಿ ರಾಯಚೂರು ಕೃಷ್ಣಾಚಾರ್ ಹೇಳಿದರು. ಇಂದು ನಗರದ ಮಥುರಾ ಪಾರಾಡೈಸ್ ನಲ್ಲಿ ಹೊಟೇಲ್ ಮಾಲೀಕರ ಸಂಘದಿಂದ ಆಯೋಜಿಸಿದ್ದ ಹೊಟೇಲ್ ಉದ್ಯಮದ ಕುರಿತು ಚರ್ಚೆ ಕಾರ್ಯಕ್ರಮದಲ್ಲಿ ಉದ್ಯಮ ಹಾಗೂ ಕುಟುಂಬದ ಸಮತೋಲನ ವಿಷಯ ಬಗ್ಗೆ ಮಾತನಾಡಿದರು....