Home » District news » Page 8

Tag: District news

Post
BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ !

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ !

BREAKING NEWS : ಶಿವಮೊಗ್ಗದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ ! ಮೂವರು ಯುವತಿಯರ ರಕ್ಷಣೆ ! ಶಿವಮೊಗ್ಗ : ನಗರದ ಗಾಂಧಿನಗರದ ಕಟ್ಟಡವೊಂದರ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಗಾಂಧಿ ನಗರದ 1 ನೇ ಪ್ಯಾರಲಲ್ ರಸ್ತೆಯಲ್ಲಿದ್ದ ಅಡ್ಡೆ ಮೇಲೆ ರೇಡ್ ಮಾಡಿದ್ದಾರೆ. ಈ ಸಂಬಂಧ ಸಾರ್ವಜನಿಕರು ನೀಡಿದ್ದ ದೂರಿನನ್ವಯ ದಾಳಿ ನಡೆಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

Post
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! 

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ಮುನ್ನ ಇರಲಿ ಎಚ್ಚರ ! ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸ್ಕೂಟಿ ಮೇಲೆ ಬಿತ್ತು ಬರೋಬ್ಬರಿ 11,500 ದಂಡ ! ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್‌ಸಿಟಿಯ ಐಟಿಎಂಎಸ್(ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂ) ಮೂಲಕ ಆ.28ರಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ಸ್ಮಾರ್ಟ್‌ಸಿಟಿ ಸಹಯೋಗದಲ್ಲಿ ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಈಗಾಗಲೇ ಹಲವು ವಾಹನಗಳಿಗೆ ಹೆಲ್ಮಟ್ ಧರಿಸದೇ ಓಡಿಸುವುದು, ಮದ್ಯ ಸೇವಿಸಿ ವಾಹನ ಚಲಾವಣೆ, ಅಜಾಗಕರೂಕತೆ ಮತ್ತು ಅತಿವೇಗ...

Post
BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ !

BREAKING NEWS : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬೈಟ್ ನಿನ್ನೆ ರಾತ್ರಿ ವೇಳೆಗೆ ಹಾಕರ್ಸ್ ಹ್ಯಾಕ್ ಮಾಡಿದ್ದಾರೆ. ಪ್ರೋ ಪ್ಯಾಲೆಸ್ಟೈನ್ ರಿಂದ ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. ವೆಬ್ ಸೈಟ್ ಹ್ಯಾಕ್ ಮಾಡಿರುವ ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ. ಸೇವ್ ಪ್ಯಾಲೆಸ್ಟೈನ್- ಇಸ್ರೇಲ್ ಡಾಗ್ ಎಂದು...

Post
ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಸವಾರಿ

ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಸವಾರಿ

ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಸವಾರಿ ಶಿವಮೊಗ್ಗ: ಆರೋಗ್ಯವಂತ ಜೀವನ ನಡೆಸಲು ಶುದ್ಧ ಗಾಳಿ, ನೀರು, ಆಹಾರ ಮುಖ್ಯ. ಉತ್ತಮ ಪರಿಸರ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಉತ್ತರ ಪ್ರದೇಶದ ರಾಬಿನ್ ಸಿಂಗ್ ಅಭಿಪ್ರಾಯ ಪಟ್ಟರು. ದೇಶಾದ್ಯಂತ ಜಾಗೃತಿ ಮೂಡಿಸಲು ಸೈಕಲ್ ಪ್ರವಾಸ ನಡೆಸುತ್ತಿರುವ ರಾಬಿನ್ ಸಿಂಗ್ ಅವರಿಗೆ ಶಿವಮೊಗ್ಗ ನಗರದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್, ಯೂತ್ ಹಾಸ್ಟೆಲ್ ತರುಣೋದಯ ಘಟಕ, ಪರಿಸರ ಪ್ರೇಮಿಗಳ ತಂಡದ ವತಿಯಿಂದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ...

Post
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ !  ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ !

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ !  ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ !

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮತ್ತೆ ಎದುರಾಯ್ತು ಸಂಕಷ್ಟ ! ಗೋವಾಕ್ಕೆ ತೇರಳಬೇಕಿದ್ದ ವಿಮಾನ ರದ್ದು ! ಪ್ರಯಾಣಿಕರ ಪರದಾಟ ! ಶಿವಮೊಗ್ಗ : ಸ್ಟಾರ್ ಏರ್​ಲೈನ್ಸ್​ನಿಂದ ಶಿವಮೊಗ್ಗದಿಂದ ಗೋವಾಕ್ಕೆ ತೆರಳಬೇಕಿದ್ದ ವಿಮಾನ ಕೊನೆ ಹಂತದಲ್ಲಿ ರದ್ದಾಗಿದೆ. ಹೀಗಾಗಿ 50 ಕ್ಕೂ ಹೆಚ್ಚು ಪ್ರಯಾಣಿಕರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರದಾಡಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು ಸ್ಟಾರ್ ಏರ್​ಲೈನ್ಸ್ ಸಂಸ್ಥೆ ವಿಮಾನವನ್ನು ರದ್ದು ಮಾಡಿದೆ. ಹೀಗಾಗಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆ ನೆಪ ಹೇಳಿ ಇಂದು...

Post
ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ

ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ

ಬಸವಕೇಂದ್ರದಲ್ಲಿ ವಿಶೇಷ ಗಣಪರ್ವ ಆಚರಣೆ ಶಿವಮೊಗ್ಗ: ಲಿಂಗಾಯತ ಪರಂಪರೆಯ ಶ್ರೇಷ್ಠ ಆಚರಣೆಗಳಲ್ಲಿ ಗಣಪರ್ವ ಕೂಡ ಒಂದು. ಸ್ನೇಹ ಸೌಹಾರ್ದತೆಯ ಸಂಕೇತ ಹಾಗೂ ಪರಮಶಾಂತಿಯನ್ನು ಕೊಡುವ ಗಣಪರ್ವ ವಿಶೇಷ ಕಾರ್ಯಕ್ರಮ ಆಗಿದೆ ಎಂದು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯಪಟ್ಟರು. ಬಸವಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಅಕ್ಕನ ಬಳಗ, ಕದಳಿ ಸಮಾಜ, ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ, ಸೃಷ್ಠಿ ಮಹಿಳಾ ಸಮಾಜ,...

Post
BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ?

BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ?

BREAKING NEWS : ಭದ್ರಾವತಿಯಲ್ಲಿ ಯುವಕನ ಕೊಲೆ ! ಹಳೇ ದ್ವೇಷಕ್ಕೆ ನಡೀತಾ ಮರ್ಡರ್ ? ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವೈನ್ ಶಾಪ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ಹಳೇ ದ್ವೇಷದ ಹಿನ್ನಲೆ ಯುವಕನ ಕೊಲೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...

Post
ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ

ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ

ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ ! ಶಿವಮೊಗ್ಗ : ದೇಶಾದ್ಯಂತ ಮತ್ತೆ ಕೊರೋನ ಮಹಾಮಾರಿಯ ಅಟ್ಟಹಾಸ ಶುರುವಾಗಿದೆ. ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ನೆರೆಯ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳು ಡಾ ರಾಜೇಶ್ ಮುಂಜಾಗ್ರತಾ ಕ್ರಮವಾಗಿ ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ...

Post
“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ 

“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ 

“ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯ ಮಟ್ಟದ ವಿಚಾರ ಸಂಕೀರಣ ಉದ್ಘಾಟನೆ  ಶಿವಮೊಗ್ಗ : ಮಹಾಕವಿ ರತ್ನಾಕರವರ್ಣಿ ಅಧ್ಯಯನ ಕೇಂದ್ರಮಂಗಳೂರು ವಿಶ್ವವಿದ್ಯಾಲಯ ಹಾಗು ಕನ್ನಡ ವಿಭಾಗ, ಸಹ್ಯಾದ್ರಿ ವಿಜ್ಞಾನ ಕಾಲೇಜು ಶಿವಮೊಗ್ಗ ಇವರ ಸಹಯೋಗದಲ್ಲಿ “ರತ್ನಾಕರವರ್ಣಿಯ ಭರತೇಶ ವೈಭವ-ಮರು ಓದು” ರಾಜ್ಯಮಟ್ಟದ ವಿಚಾರ ಸಂಕಿರಣವು ಪಾಥ್ವ್ಸೇ ಸಭಾಂಗಣದಲ್ಲಿ ನಡೆಯಿತು, ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ ಮತ್ತು ಜಾನಪದ ತಜ್ಞರಾದ ಪ್ರೊ ಬಸವರಾಜ ನೆಲ್ಲಿಸರ. ಉದ್ಘಾಟಿಸಿ ರತ್ನಾಕರ ಭರತೇಶವೈಭವ ಕೃತಿ ರಚಿಸುವಲ್ಲಿ ಜೈನ ಮತ್ತು ವೀರಶೈವ ಧರ್ಮವನ್ನು...

Post
ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು?

ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು?

ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ವಿರುದ್ಧ ತೀರ್ಥಹಳ್ಳಿಯಲ್ಲಿ ಕೇಸ್ ದಾಖಲು ! ಕಾರಣವೇನು ? ತೀರ್ಥಹಳ್ಳಿಯ ಬಾಳೆಬೈಲು ಸಮೀಪ ನಡೆದಿದ್ದೇನು ? ತೀರ್ಥಹಳ್ಳಿ : ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ತೀರ್ಥಹಳ್ಳಿಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಪತ್ರಕರ್ತೆಯೊಬ್ಬರ ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...