ಅತಿಥಿ ಉಪನ್ಯಾಸಕರ ಮುಷ್ಕರ : ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ತರಗತಿಗಳು ನಡೆಯುತ್ತಿಲ್ಲ – ವಿದ್ಯಾರ್ಥಿನಿಯರಿಂದ ಉಪವಿಭಾಗಧಿಕಾರಿಗಳಿಗೆ ಮನವಿ ಸಾಗರ : ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ, ನಮ್ಮ ಕಲಿಕೆಗೆ ಪೆಟ್ಟು ಬೀಳುತ್ತಿದೆ, ತರಗತಿಗಳು ನಡೆಯುತ್ತಿಲ್ಲ ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರ ತಕ್ಷಣ ಅವರ ಬೇಡಿಕೆ ಈಡೇರಿಸಿ ಎಂದಿನಂತೆ ತರಗತಿಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬುಧವಾರ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು....