ಶಿವಮೊಗ್ಗ: ಸಮಾಜಮುಖಿ ಕಾರ್ಯಗಳಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲಾಗದು, ಇದು ಜೀವನದಲ್ಲಿ ಸಾರ್ಥಕ ಭಾವವನ್ನು ಮೂಡಿಸುತ್ತದೆ. ಇನ್ನೊಬ್ಬರ ಕಷ್ಟಕ್ಕೆ ಕೈಜೋಡಿಸುವ ಸೇವಾ ಮನೋಭಾವನೆ ಇರಬೇಕು ಎಂದು ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆಯೋಜಿಸಿದ್ದ ಪದವಿ ಪ್ರಧಾನ ಸಮಾರಂಭ ಮತ್ತು ಮಾನವೀಯ ಸೇವಾ ಕಾರ್ಯಗಳ ಕಾರ್ಯಕ್ರಮದಲ್ಲಿ...