ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು,...
Tag: Job
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ !
ಎಸ್.ಎಸ್.ಎಲ್.ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ! 3,015 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಭಾರತೀಯ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಭಾರಿ ನೇಮಕಾತಿ ನಡೆಯುತ್ತಿದ್ದು, ಪಶ್ಚಿಮ ಮಧ್ಯ ರೈಲ್ವೆ (ಡಬ್ಲ್ಯುಸಿಆರ್) 3,015 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಕೃತ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಗಡುವು ಜನವರಿ 14 ಕ್ಕೆ ಕೊನೆಗೊಳ್ಳುತ್ತದೆ. ಹುದ್ದೆಗಳ ವಿವರ ಪಶ್ಚಿಮ ಮಧ್ಯ ರೈಲ್ವೆಯ ವಿವಿಧ ವಿಭಾಗಗಳಲ್ಲಿ...
540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ !
540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ ! ಉದ್ಯೋಗ ಸುದ್ದಿ : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ....
ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ
ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ ! ರಕ್ಷಣಾ ಇಲಾಖೆಯಲ್ಲಿ 400 ಹುದ್ದೆಗಳು ಖಾಲಿ ! ಅರ್ಜಿ ಆಹ್ವಾನ ಉದ್ಯೋಗ ಸುದ್ದಿ : ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಉತ್ತಮ ಅವಕಾಶವಿದೆ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ರಕ್ಷಣಾ ಇಲಾಖೆ ಅಧೀನದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಿ ಅಕಾಡೆಮಿಗಳ ಹುದ್ದೆಗಳಿಗೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು...
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ ! ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಡುಎಸ್ಎಸ್ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ?
ಕೆ.ಎಸ್.ಆರ್.ಟಿ.ಸಿ ಅಲ್ಲಿ 300 ಹುದ್ದೆಗಳು ಖಾಲಿ ! ನೇಮಕಾತಿಗೆ ಚಾಲನೆ ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ? ಉದ್ಯೋಗ ಸುದ್ದಿ : ಕೆ ಎಸ್ ಆರ್ ಟಿ ಸಿ ಜಾಹೀರಾತು ಸಂಖ್ಯೆ 1/2018 ರ ಪ್ರಕಾರ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು. ಹುದ್ದೆಗಳ ಸಂಖ್ಯೆ 300 ಕ್ಕೆ ಸೀಮಿತಗೊಳಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 300 ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ :...
ಕಾನ್ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾನ್ಸ್ಟೇಬಲ್, ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ (ಸಿಎಪಿಎಫ್) ಮತ್ತು ಎಸ್ಎಸ್ಎಫ್ ಪಡೆಗಳಲ್ಲಿ ಕಾನ್ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ವೆಬ್ಸೈಟ್ https://ssc.nic.in or www.sskkr.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...