Home » kannadalatestnews » Page 6

Tag: kannadalatestnews

Post
ಶಿವಮೊಗ್ಗದ ‘ಫ್ರೀಡಂ ಪಾರ್ಕ್’ ಗೆ ‘ಅಲ್ಲಮಪ್ರಭು ಉದ್ಯಾನವನ’ ಎಂದು ಮರುನಾಮಕರಣ ! ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ !

ಶಿವಮೊಗ್ಗದ ‘ಫ್ರೀಡಂ ಪಾರ್ಕ್’ ಗೆ ‘ಅಲ್ಲಮಪ್ರಭು ಉದ್ಯಾನವನ’ ಎಂದು ಮರುನಾಮಕರಣ ! ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ !

ಶಿವಮೊಗ್ಗದ ‘ಫ್ರೀಡಂ ಪಾರ್ಕ್’ ಗೆ ‘ಅಲ್ಲಮಪ್ರಭು ಉದ್ಯಾನವನ’ ಎಂದು ಮರುನಾಮಕರಣ ! ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ! ಶಿವಮೊಗ್ಗ : ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗದ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ ! 

ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ ! 

ರಾತ್ರಿ ಕೋಣೆಯಲ್ಲಿ ಮಲಗಲು ಹೋದವಳು ಬೆಳಗ್ಗೆ ಶವವಾಗಿ ಪತ್ತೆ ! ಮೃತದೇಹದ ಬಳಿ ಡೆತ್ ನೋಟ್ ಪತ್ತೆ ! ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತ ದೇಹ ಪತ್ತೆಯಾಗಿದೆ. ಶರ್ಮಿತಾ ಬಿ.ಯು. ಮೃತಪಟ್ಟವರು. 2023 ಮಾರ್ಚ್ ನಲ್ಲಿ ಬಿಜ್ಜಳ ಗ್ರಾಮದ ಶರ್ಮಿತಾ, ದಾಸನಕೊಡುಗೆ ಗ್ರಾಮದ ಸಿದ್ದಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ 

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ 

ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಯಾಗಿ ಡಾ. ಶುಭಾ ಮರವಂತೆ ನೇಮಕ  ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಯಾಗಿ ಸಹ್ಯಾದ್ರಿ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ನೇಮಕವಾಗಿದ್ದಾರೆ  ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ನಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ....

Post
ಪೊಲೀಸ್  ಕಾನ್ಸ್ಟೇಬಲ್ ನೇಮಕಾತಿ, ಜ.28ಕ್ಕೆ ಲಿಖಿತ ಪರೀಕ್ಷೆ

ಪೊಲೀಸ್  ಕಾನ್ಸ್ಟೇಬಲ್ ನೇಮಕಾತಿ, ಜ.28ಕ್ಕೆ ಲಿಖಿತ ಪರೀಕ್ಷೆ

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ, ಜ.28ಕ್ಕೆ ಲಿಖಿತ ಪರೀಕ್ಷೆ ಶಿವಮೊಗ್ಗ : ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿ.ಎ.ಎಆರ್/ಡಿ.ಎ.ಆರ್) (ಪುರುಷ) (ತೃತೀಯ ಲಿಂಗ ಪುರುಷ) 3,064 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೇ ಜನವರಿ 28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ಗಂಟೆ ವರೆಗೆ ರಾಜ್ಯದ್ಯಂತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳು ಕರ ಪತ್ರ ಡೌನ್‍ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್...

Post
ಹಣಗೆರೆಕಟ್ಟೆಯಲ್ಲಿ ಪ್ರತಿಭಟನೆ ! ಜಿಲ್ಲಾಧಿಕಾರಿ ಬರುವಂತೆ ಆಗ್ರಹ ! ಕಾರಣವೇನು ?

ಹಣಗೆರೆಕಟ್ಟೆಯಲ್ಲಿ ಪ್ರತಿಭಟನೆ ! ಜಿಲ್ಲಾಧಿಕಾರಿ ಬರುವಂತೆ ಆಗ್ರಹ ! ಕಾರಣವೇನು ?

ಹಣಗೆರೆಕಟ್ಟೆಯಲ್ಲಿ ಪ್ರತಿಭಟನೆ ! ಜಿಲ್ಲಾಧಿಕಾರಿ ಬರುವಂತೆ ಆಗ್ರಹ ! ಕಾರಣವೇನು ? ಶಿವಮೊಗ್ಗ : ಭೂತರಾಯ ಚೌಡೇಶ್ವರಿ ದೇವಾಲಯ ಮತ್ತು ಹಜರತ್ ಸೈಯದ್ ಸಾದತ್ ದರ್ಗಾದ ಹುಂಡಿ ಹಣ ಎಣಿಕೆ ಮಾಡದಂತೆ ಗ್ರಾಮದ ಪಂಚಾಯಿತಿ ಅಧ್ಯಕ್ಷರು, ಕನ್ನಂಗಿ ಗ್ರಾಮ‌ ಪಂಚಾಯಿತಿ ಅಧ್ಯಕ್ಷರಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿರುವ ಭೂತರಾಯ ಚೌಡೇಶ್ವರಿ ದೇವಾಲಯ ಮತ್ತು ಹಜರತ್ ಸೈಯದ್ ಸಾದತ್ ದರ್ಗಾದ ಹುಂಡಿ...

Post

ದೆವರು ನೀಡಿದಂತಹ ಈ ಜೀವವು ಉಳಿಸಿಕೊಳ್ಳುವುದು ನಮ್ಮ ಕೈಯಲಿದೆ.

ದೇವರು ನೀಡಿದಂತಹ ಈ ಜೀವವು ಉಳಿಸಿಕೊಳ್ಳುವುದು ನಮ್ಮ ಕೈಯಲಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ : ದಿನಾಂಕ ೧೬/೦೧/೨೦೨೪ ರಂದು ಪೂರ್ವ ಸಂಚಾರ ಪೋಲಿಸ್ ಠಾಣೆ, ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಯ ಸಯುಂಕ್ತಾಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಜಿಲ್ಲಾ ಸ್ಕೌಟ್ ಭವನದಲ್ಲಿ ರಾಷ್ಟಿçÃಯ ಸಪ್ತಾಹದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪ್ರದರ್ಶನ ಮತ್ತುಜಾಗೃತಿ ಕಾರ್ಯಕ್ರಮವನ್ನು ಹಮ್ಮೀಕೊಳ್ಳಲಾಗಿತ್ತು.  ಜೀವನದಲ್ಲಿ ಶಿಸ್ತು ಅತಿ ಮುಖ್ಯ ಆ ಶಿಸ್ತನ್ನೆ ಬಂಡವಾಳ ಮಾಡಿಕೊಂಡು ನಮ್ಮ ಜೀವನವನ್ನು ನಾವು...

Post

ನಾಗರಿಕರೇ ಎಚ್ಚರ ಎಚ್ಚರ ಲಿಂಕ್ ಕ್ಲಿಕ್ ಮಾಡಿದರೆ  ಖಾಲಿಯಾಗುತ್ತೆ ಅಕೌಂಟ್ ! ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ಡಾಕ್ಟರ್ ಗೆ ಭಾರಿ ದೋಖ ! ಏನಿದು ಪ್ರಕರಣ ?

ನಾಗರಿಕರೇ ಎಚ್ಚರ ಎಚ್ಚರ ಲಿಂಕ್ ಕ್ಲಿಕ್ ಮಾಡಿದರೆ ಖಾಲಿಯಾಗುತ್ತೆ ಅಕೌಂಟ್ ! ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ ಡಾಕ್ಟರ್ ಗೆ ಭಾರಿ ದೋಖ ! ಏನಿದು ಪ್ರಕರಣ ? ಶಿವಮೊಗ್ಗ : ನಾಗರಿಕರಿಗೆ ಎಚ್ಚರ ಎಚ್ಚರ ಸಿಕ್ಕ ಸಿಕ್ಕ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ ! ಅಪರಿಚಿತ ಕಾಲ್ ಮತ್ತು ಮೆಸೇಜ್ ನಿಂದ ನಿಮಗೆ ಮೋಸವಾಗಬಹುದು. ಹೆಚ್ಚಾಗುತ್ತಿದೆ ಸೈಬರ್ ಕ್ರೈಂ ಪ್ರಕರಣಗಳು ಶಿವಮೊಗ್ಗದ ವೈದ್ಯರೊಬ್ಬರು ತಮ್ಮ ಮನೆ ಬಾಡಿಗೆಗೆದ್ದು, ಮನೆ ಬಾಡಿಗೆಗೆ ಇದೆ ಎಂಬ...

Post
BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ !

BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ !

BREAKING NEWS : ಶಿವಪ್ಪನಾಯಕ ಸರ್ಕಲ್ ಬಳಿ ಪ್ರಿಯತಮೆಗೆ ಚಾಕು ಚುಚ್ಚಿದ ಪಾಗಲ್ ಪ್ರೇಮಿ ! ಶಿವಮೊಗ್ಗ : ಕಳೆದ ಆರು ವರ್ಷಗಳಿಂದ ಪ್ರೀತಿ ಮಾಡುತ್ರಿದ್ದ ಹುಡುಗಿ ಬೇರೊಬ್ಬನನ್ನು ಮದುವೆ ಆಗುತ್ತಾಳೆಂಬ ನೋವಿಗಾಗಿ ತನ್ನ ಪ್ರೇಯಸಿಯನ್ನು ಜನನಿಬಿಡ ಪ್ರದೇಶಕ್ಕೆ ಕರೆದೊಯ್ದು ಚಾಕು ಚುಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾನು ಪ್ರೀತಿ ಮಾಡುತ್ತಿದ್ದ ಯುವತಿಯನ್ನು ಜನ ನಿಬಿಡ ಪ್ರದೇಶ ಕರೆದುಕೊಂಡು ಹೋಗಿದ್ದ ಪಾಗಲ್‌ ಪ್ರೇಮಿ ತಾವಿಬ್ಬರೂ ಏಕಾಂತದಲ್ಲಿರುವಾಗಲೇ ಜಗಳ ತೆಗೆದು ತನ್ನ ಪ್ರೇಯಸಿಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆ. ಮಲೆನಾಡಿನ...

Post
ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ

ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ

ಅನಂತ್ ಕುಮಾರ್ ಹೆಗೆಡೆ ‘ವೈಯಕ್ತಿಕ ಟೀಕೆ ಬಿಡಬೇಕು.’ : ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ವೈಯಕ್ತಿಕ ಟೀಕೆ ಮಾಡುವುದನ್ನು ರಾಜಕಾರಣಿಗಳು ಬಿಡಬೇಕು. ಅಭಿವೃದ್ಧಿ ಬಿಟ್ಟು, ವೈಯಕ್ತಿಕ ಟೀಕೆ ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಹುಚ್ಚರ ಬಗ್ಗೆ ಹೇಳುತ್ತಾ ಹೋದರೆ ದೇಶದಲ್ಲಿರುವ ಹುಚ್ಚಾಸ್ಪತ್ರೆ ರಾಜಕಾರಣಿಗಳಿಗೆ ಸಾಕಾವುದಿಲ್ಲ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ಓತಿಘಟ್ಟದಲ್ಲಿ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಣೆ

ಓತಿಘಟ್ಟದಲ್ಲಿ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಣೆ

ಓತಿಘಟ್ಟದಲ್ಲಿ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಣೆ ಶಿವಮೊಗ್ಗ: ಸಾಂಪ್ರದಾಯಿಕ ಹಬ್ಬ ಆಚರಣೆಗಳನ್ನು ನಿರಂತರವಾಗಿ ಸಂಭ್ರಮಿಸುವ ಜತೆಯಲ್ಲಿ ಆಚಾರ ವಿಚಾರಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ನವಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷ ಗೋ.ರಮೇಶ್ ಗೌಡ ಹೇಳಿದರು. ಓತಿ ಘಟ್ಟದಲ್ಲಿ ಗ್ರಾಮದಲ್ಲಿ ನವಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟದಿಂದ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲರೂ ಒಟ್ಟುಗೂಡಿ ಹಬ್ಬಗಳನ್ನು ಆಚರಿಸುವುದು ಸಂತೋಷದ ಸಂಗತಿ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...