ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ : ಭಾವಸಾರ ವಿಜನ್ ಇಂಡಿಯಾ ಪ್ರೇರಣಾದಿಂದ ಸರ್ಜಿ ಫೌಂಡೇಷನ್ಗೆ ಹಸ್ತಾಂತರ ಶಿವಮೊಗ್ಗ: ಭಾವಸಾರ ವಿಜನ್ ಇಂಡಿಯಾ ಪ್ರೇರಣಾ ಸಂಸ್ಥೆಯು ನಗರದಲ್ಲಿ ಮೊದಲಬಾರಿಗೆ ಸಾರ್ವಜನಿಕರ ಉಪಯೋಗಕ್ಕಾಗಿ ಉಚಿತ ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ನ್ನು ಸರ್ಜಿ ಫೌಂಡೇಷನ್ಗೆ ಗುರುವಾರ ಹಸ್ತಾಂತರಿಸಿತು. ಸರ್ಜಿ ಫೌಂಡೇಷನ್ ಹಾಗೂ ಸರ್ಜಿ ಆಸ್ಪತ್ರೆಯ ಮೂಲಕ ಇದರ ಸಂಪೂರ್ಣ ನಿರ್ವಹಣೆಯನ್ನು ಮಾಡಲಾಗುತ್ತದೆ.ಯಾವುದೇ ಜಾತಿ-ಧರ್ಮಕ್ಕೆ ಇದು ಸೀಮಿತವಲ್ಲ, ಎಲ್ಲಾ ವರ್ಗದ ಜನರಿಗೆ ಉಚಿತವಾಗಿ ಲಭ್ಯ. ಡೆಡ್ ಬಾಡಿ ಪ್ರೀಜರ್ನ್ನು ತೆಗೆದುಕೊಂಡು...
Tag: kannadalatestnews
ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?
ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ? ಶಿವಮೊಗ್ಗ : ಬಿವೈ ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ, ಶಿವಮೊಗ್ಗ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆಯ ಚರ್ಚೆಯು ಜೋರಾಗಿದೆ. ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ಇನ್ನು ಬಿಜೆಪಿ ಜಿಲ್ಲಾಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಆಗಲಿದೆ ಎಂಬ ಕುತೂಹಲ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮನೆ...
ಮಲವಗೊಪ್ಪದ ಬಳಿ ಮರದ ಕೆಳಗೆ ದಂಪತಿಯ ಶವ ಪತ್ತೆ !
ಮಲವಗೊಪ್ಪದ ಬಳಿ ಮರದ ಕೆಳಗೆ ದಂಪತಿಯ ಶವ ಪತ್ತೆ ! ಶಿವಮೊಗ್ಗ : ನಗರದ ಮಲವಗೊಪ್ಪದಲ್ಲಿ ಸಕ್ಕರೆ ಕಾರ್ಖಾನೆ ಪ್ರದೇಶದಲ್ಲಿ ಮರವೊಂದರ ಕೆಳಗೆ ಓರ್ವ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ಲಿಮಿಟ್ಸ್ನಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?
ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ನ 5ನೇ...
ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು
ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು ತೀರ್ಥಹಳ್ಳಿ : ಈಜಲು ಹೋದ ಬಿಹಾರಿ ಮೂಲದ ಯುವಕನೋರ್ವ ನೀರುಪಾಲದ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ
ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ ಸಾಗರ : ಮುರಾರ್ಜಿ ದೇಸಾಯಿ ವಸತಿ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಜ.18 ರಂದು ಉಚಿತವಾಗಿ ತರಬೇತಿ ತರಗತಿಯನ್ನು ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪ್ರತಿ ಶನಿವಾರ ಬೆಳಗ್ಗೆಯಿಂದ ತರಗತಿಗಳನ್ನು ನಡೆಸಲಾಗುವುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ! ಶಿವಮೊಗ್ಗ : ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೊಸನಗರ ಕಡೆಯಿಂದ...
ವಿದ್ಯುತ್ ಶಾಕ್ : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ !
ವಿದ್ಯುತ್ ಶಾಕ್ : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ ! ಶಿವಮೊಗ್ಗ : ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು...
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023 – 24ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್ಎಸ್ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...