ಮೀನು ನುಂಗಿದ 11 ತಿಂಗಳ ಮಗು ! ಮರು ಜನ್ಮ ನೀಡಿದ ಸರ್ಜಿ ಆಸ್ಪತ್ರೆಯ ವೈದ್ಯರು ! ಪ್ರಾಣಪಾಯದಿಂದ ಮಗು ಪಾರು ! ಏನಿದು ಘಟನೆ ? ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್ ಮತ್ತು ರೋಜಾ...
Tag: kannadanewschannel
ಶಿವಮೊಗ್ಗ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್ ! 100 ಕ್ಕೂ ಹೆಚ್ಚು ಕೇಸ್ ದಾಖಲು ! ಏನಿದು ಫೂಟ್ ಪಟ್ರೋಲಿಂಗ್ ?
ಶಿವಮೊಗ್ಗ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್ ! 100 ಕ್ಕೂ ಹೆಚ್ಚು ಕೇಸ್ ದಾಖಲು ! ಏನಿದು ಫೂಟ್ ಪಟ್ರೋಲಿಂಗ್ ? ಶಿವಮೊಗ್ಗ : ರಾತ್ರಿ ವೇಳೆಯಲ್ಲಿ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲ್ಲು ಮತ್ತು ನಿಯಂತ್ರಣಕ್ಕೆ ತರಲು ಏರಿಯಾ ಡಾಮಿನೇಷನ್ ನಡೆಸುತ್ತಾ ಇದ್ದರು. ಇದೀಗ ಶಿವಮೊಗ್ಗ ಪೊಲೀಸರು ಏರಿಯಾ ಡೊಮಿನೇಷನ್ ಅನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಶಿವಮೊಗ್ಗ ಪೊಲೀಸ್ ಇಲಾಖೆ ಏರಿಯ ಡೊಮಿನೇಷನ್ ಜೊತೆಗೆ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಆಯ್ದ ಪ್ರದೇಶಗಳಲ್ಲಿ ಫೂಟ್ ಪಟ್ರೋಲಿಂಗ್ ನಡೆಸಿದ್ದಾರೆ. ಸಾಮಾನ್ಯವಾಗಿ...
ಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ” ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರಕ್ಕೆ ಅದ್ದೂರಿ ಸ್ವಾಗತ
ಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ” ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರಕ್ಕೆ ಅದ್ದೂರಿ ಸ್ವಾಗತ ಚಳ್ಳಕೆರೆ ಸುದ್ದಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಮನ್ನೆ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಜನರು ಮತ್ತು ಮನ್ನೆ ಕೋಟೆ ಗ್ರಾಮದ ಸಮಸ್ತ ನಾಗರೀಕರು ಡಾ.ಬಿ.ಆರ್ ಅಂಬೇಡ್ಕರ್ ರವರ ಸ್ತಬ್ದ ಚಿತ್ರದ ವಾಹನವನ್ನು ಮತ್ತು ಎಲ್ಲ ಅಧಿಕಾರಿಗಳನ್ನು ಅತ್ಯಂತ ವಿಜೃಂಭಣೆಯಿಂದ ಗ್ರಾಮಕ್ಕೆ ಬರಮಾಡಿಕೊಂಡರು. ಮನ್ನೆ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆದ ಶ್ರೀಮತಿ ಪ್ರತಿಭಾ.ವಿ...
ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ...
ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು !
ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು ! ಶಿವಮೊಗ್ಗ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಳೆ ಹೊನ್ನೂರು ರಸ್ತೆ ಮುಖಾಂತರ ಜಾವಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಅಡ್ಡಾದಿಡ್ಡಿ ಕಾರು ಚಲಾಯಿಸಿ ಐದಾರು ಕಡೆ ಅಪಘಾತ ಮಾಡಿದ್ದಾನೆ. ಗುರುಪುರದ ಶಾಂತಮ್ಮ ಲೇಔಟ್ ಬಳಿ ದಂಪತಿ ಇಬ್ಬರೂ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಅವರಿಗೂ ಕಾರ್ ಡಿಕ್ಕಿ ಹೊಡೆದಿದೆ. ಇಬ್ಬರೂ ಗಂಭೀರ ಗಾಯವಾಗಿದೆ....
ನೇಮಕವಾದ 2 ದಿನಕ್ಕೆ ಕುವೆಂಪು ವಿವಿಯ ಕುಲಸಚಿವರ ಬದಲು ! ಅಧಿಕಾರ ಸ್ವೀಕಾರಕ್ಕೂ ಮುನ್ನ ಧಿಡೀರ್ ವರ್ಗಾವಣೆ !
ನೇಮಕವಾದ 2 ದಿನಕ್ಕೆ ಕುವೆಂಪು ವಿವಿಯ ಕುಲಸಚಿವರ ಬದಲು ! ಅಧಿಕಾರ ಸ್ವೀಕಾರಕ್ಕೂ ಮುನ್ನ ಧಿಡೀರ್ ವರ್ಗಾವಣೆ ! ಶಿವಮೊಗ್ಗ : ಕಳೆದ ಜನವರಿ ಡಿಸೆಂಬರ್ 31 ರಂದು ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಮೈಸೂರಿನ ಎಡಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವರಾಜ್ ಪಿ ಅವರನ್ನು ನೇಮಕಗೊಳಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿತ್ತು. ನೇಮಕಗೊಳಿಸಿದ ಎರಡೇ ದಿನಕ್ಕೆ, ಅಧಿಕಾರ ಸ್ವೀಕರಿಸುವ ಮುನ್ನವೇ ಕುವೆಂಪು ವಿವಿಯ ಕುಲಸಚಿವರ ಬದಲಾಗಿದೆ. ಶಿವರಾಜು ಪಿ ಅಧಿಕಾರ ಸ್ವೀಕರಿಸುವ ಮುನ್ನವೇ ಪುನಃ...
ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು !
ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು ! ಶಿವಮೊಗ್ಗ : ಗುರುವಾರ ನಗರದ ಗೋಪಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರ ಸಮ್ಮುಖದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 3000 ಹಾಫ್ ಹೆಲ್ಮೆಟ್ ಹಾಗೂ 75 ದೋಷ ಪೂರಿತ ಸೈಲೆನ್ಸರ್ ಗಳನ್ನು ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು. ಆ ಮೂಲಕ ಸ್ಕೂಟರ್, ಬೈಕ್ ಸವಾರರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದರು. ಸುಮಾರು...
ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’
ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’ ತಮಿಳು ನಟ ವಿಜಯ್ ಅಧಿಕೃತವಾಗಿ ತಮ್ಮ ರಾಜಕೀಯ ಪಕ್ಷವನ್ನು ಆರಂಭಿಸಿದ್ದು, ಅದಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ಹೆಸರಿಟ್ಟಿದ್ದಾರೆ. ಮುಂಬರುವ 2024 ರ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅಸ್ತಿತ್ವದಲ್ಲಿರುವ ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷವು ಉದ್ದೇಶಿಸಿಲ್ಲ ಎಂದು ವಿಜಯ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ಮಾಡಲಾಯಿತು, ಇದು ಅವರ ರಾಜಕೀಯ ಉದ್ದೇಶಗಳ ಕಡೆಗೆ ಕಾರ್ಯತಂತ್ರದ ವಿಧಾನವನ್ನು...
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಫಾರಿ ಕಿಂಗ್ ಸರ್ವೇಶ್ ಹೆಸರಿನ ಸಿಂಹ ಇನ್ನಿಲ್ಲ !
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಫಾರಿ ಕಿಂಗ್ ಸರ್ವೇಶ್ ಹೆಸರಿನ ಸಿಂಹ ಇನ್ನಿಲ್ಲ ! ಶಿವಮೊಗ್ಗ : ಶಿವಮೊಗ್ಗದ ಲಯನ್ ಸಫಾರಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ದಲ್ಲಿ ಸಿಂಹವೊಂದು ಸಾವನ್ನಪ್ಪಿದೆ. 13 ವರ್ಷದ ಸರ್ವೇಶ ಸಾವನ್ನಪ್ಪಿರುವ ಸಿಂಹ. ಇದು ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್ ಆಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಲಯನ್ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಕಾಣಿಸಿಕೊಂಡಿತ್ತು. ಈ ಸಿಂಹ ಸಾವನ್ನಪ್ಪಿರುವ ಬಗ್ಗೆ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರವೂ ಸಹ ಆರಾಮಾಗಿದ್ದ...