ನವದೆಹಲಿ: ಇಂದಿನಿಂದ (ಜುಲೈ 21, ಸೋಮವಾರ) ಸಂಸತ್ ಮುಂಗಾರು ಅಧಿವೇಶನ (Parliament Monsoon Session) ಆರಂಭಗೊಂಡಿದೆ. ಈ ಅಧಿವೇಶನವು ಆಗಸ್ಟ್ 12ರವರೆಗೆ ನಡೆಯಲಿದೆ. ಬಳಿಕ ಆಗಸ್ಟ್ 18ರಂದು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ...
“ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ” – ಜಿ. ವಿಜಯ್ ಕುಮಾರ್
ಶಿವಮೊಗ್ಗ: ರಕ್ತದಾನವು ಮತ್ತೊಂದು ಜೀವ ಉಳಿಸಲು ಸಹಾಯ ಮಾಡುವುದಲ್ಲದೆ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು (ಜುಲೈ 21, 2025) ಪ್ರೇರಣ ರಕ್ತದಾನಿಗಳ ಬಳಗ, ದೇವಾಲಯ ಸಂವರ್ಧನ ಸಮಿತಿ ಶಿವಮೊಗ್ಗ ನಗರ ಹಾಗೂ ಇತರೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ...
ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!
ಶಿವಮೊಗ್ಗ: ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ದಿನಾಂಕ 30.04.2025 ರಿಂದ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷರಾದ ಎಸ್....
ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕರಿಂದ ಮಹತ್ವದ ಮನವಿ: ‘ನಿಷ್ಕಾಮ ಸೇವಾ ಕಾಯಿದೆ’ಗೆ ತಿದ್ದುಪಡಿ ಕೋರಿ ಅಹವಾಲು!
ರಾಯಚೂರು: ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕ ಸಿಬ್ಬಂದಿಗಳು ತಮ್ಮ ಬಹುದಿನಗಳ ಬೇಡಿಕೆಯಾದ “ನಿಷ್ಕಾಮ ಸೇವಾ ಕಾಯಿದೆ” (Nishkama Seva Act) ಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದ್ದಾರೆ. ಗೃಹ ರಕ್ಷಕರ ಸೇವೆಯನ್ನು ನಿರಂತರಗೊಳಿಸಲು ಮತ್ತು ಸೇವಾ ಭದ್ರತೆ ಒದಗಿಸಲು ಈ ಕಾಯಿದೆ ಬದಲಾವಣೆ ಅನಿವಾರ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಾನ್ವಿ...
ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಶಿವಮೊಗ್ಗ: ಕರ್ನಾಟಕದ ಮಲೆನಾಡಿನ ಕಲಶಕ್ಕೆ ಮುಕುಟದ ಮಣಿಯಂತೆ ಪ್ರಜ್ವಲಿಸುತ್ತಿದ್ದ ಶರಾವತಿ ನದಿ ಯ ಹಿನ್ನೀರಿಗೆ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತಹ ಐತಿಹಾಸಿಕ ಸಂಪರ್ಕ ಸೇತುವೆಯೊಂದು ಇಂದು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ! ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, 2.25 ಕಿ.ಮೀ. ಉದ್ದದ, ಸುಮಾರು ₹423.00 ಕೋಟಿ ಅನುದಾನದಲ್ಲಿ ಸಿದ್ಧಗೊಂಡಿರುವ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಆಧಾರಿತ “ಅಂಬಾರಗೋಡ್ಲು – ಕಳಸವಳ್ಳಿ –...
ಮೀನು ನುಂಗಿದ 11 ತಿಂಗಳ ಮಗು ! ಮರು ಜನ್ಮ ನೀಡಿದ ಸರ್ಜಿ ಆಸ್ಪತ್ರೆಯ ವೈದ್ಯರು ! ಪ್ರಾಣಪಾಯದಿಂದ ಮಗು ಪಾರು ! ಏನಿದು ಘಟನೆ ?
ಮೀನು ನುಂಗಿದ 11 ತಿಂಗಳ ಮಗು ! ಮರು ಜನ್ಮ ನೀಡಿದ ಸರ್ಜಿ ಆಸ್ಪತ್ರೆಯ ವೈದ್ಯರು ! ಪ್ರಾಣಪಾಯದಿಂದ ಮಗು ಪಾರು ! ಏನಿದು ಘಟನೆ ? ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಹೊನ್ನಾಳಿ ತಾಲ್ಲೂಕು ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್ ಮತ್ತು ರೋಜಾ...
ಶಿವಮೊಗ್ಗ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್ ! 100 ಕ್ಕೂ ಹೆಚ್ಚು ಕೇಸ್ ದಾಖಲು ! ಏನಿದು ಫೂಟ್ ಪಟ್ರೋಲಿಂಗ್ ?
ಶಿವಮೊಗ್ಗ ಪೊಲೀಸರಿಂದ ಫೂಟ್ ಪೆಟ್ರೋಲಿಂಗ್ ! 100 ಕ್ಕೂ ಹೆಚ್ಚು ಕೇಸ್ ದಾಖಲು ! ಏನಿದು ಫೂಟ್ ಪಟ್ರೋಲಿಂಗ್ ? ಶಿವಮೊಗ್ಗ : ರಾತ್ರಿ ವೇಳೆಯಲ್ಲಿ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲ್ಲು ಮತ್ತು ನಿಯಂತ್ರಣಕ್ಕೆ ತರಲು ಏರಿಯಾ ಡಾಮಿನೇಷನ್ ನಡೆಸುತ್ತಾ ಇದ್ದರು. ಇದೀಗ ಶಿವಮೊಗ್ಗ ಪೊಲೀಸರು ಏರಿಯಾ ಡೊಮಿನೇಷನ್ ಅನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಶಿವಮೊಗ್ಗ ಪೊಲೀಸ್ ಇಲಾಖೆ ಏರಿಯ ಡೊಮಿನೇಷನ್ ಜೊತೆಗೆ ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಆಯ್ದ ಪ್ರದೇಶಗಳಲ್ಲಿ ಫೂಟ್ ಪಟ್ರೋಲಿಂಗ್ ನಡೆಸಿದ್ದಾರೆ. ಸಾಮಾನ್ಯವಾಗಿ...
ಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ” ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರಕ್ಕೆ ಅದ್ದೂರಿ ಸ್ವಾಗತ
ಕೋಟೆ ಗ್ರಾಮ ಪಂಚಾಯಿತಿ ವತಿಯಿಂದ ” ಸಂವಿಧಾನ ಜಾಗೃತಿ ಜಾಥಾ ಸ್ತಬ್ದ ಚಿತ್ರಕ್ಕೆ ಅದ್ದೂರಿ ಸ್ವಾಗತ ಚಳ್ಳಕೆರೆ ಸುದ್ದಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಮನ್ನೆ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ಜನರು ಮತ್ತು ಮನ್ನೆ ಕೋಟೆ ಗ್ರಾಮದ ಸಮಸ್ತ ನಾಗರೀಕರು ಡಾ.ಬಿ.ಆರ್ ಅಂಬೇಡ್ಕರ್ ರವರ ಸ್ತಬ್ದ ಚಿತ್ರದ ವಾಹನವನ್ನು ಮತ್ತು ಎಲ್ಲ ಅಧಿಕಾರಿಗಳನ್ನು ಅತ್ಯಂತ ವಿಜೃಂಭಣೆಯಿಂದ ಗ್ರಾಮಕ್ಕೆ ಬರಮಾಡಿಕೊಂಡರು. ಮನ್ನೆ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆದ ಶ್ರೀಮತಿ ಪ್ರತಿಭಾ.ವಿ...
ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಂಥಾಲಯ-ಮಾಹಿತಿ ಕೇಂದ್ರಗಳಲ್ಲಿ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ವ್ಯಾಪ್ತಿಯ 251 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾ.ಪಂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ...