Home » Karnataka » Page 3

Tag: Karnataka

Post
ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು !

ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು !

ನಶೆಯಲ್ಲಿದ್ದ ಮೆಡಿಕಲ್ ವಿದ್ಯಾರ್ಥಿಯಿಂದ ಅವಾಂತರ ! ನಶೆಯ ಗುಂಗಲ್ಲಿ ಐದಾರು ಕಡೆ ಅಪಘಾತ ! ಕಾರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು ! ಶಿವಮೊಗ್ಗ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಳೆ ಹೊನ್ನೂರು ರಸ್ತೆ ಮುಖಾಂತರ ಜಾವಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಅಡ್ಡಾದಿಡ್ಡಿ ಕಾರು ಚಲಾಯಿಸಿ ಐದಾರು ಕಡೆ ಅಪಘಾತ ಮಾಡಿದ್ದಾನೆ. ಗುರುಪುರದ ಶಾಂತಮ್ಮ ಲೇಔಟ್ ಬಳಿ ದಂಪತಿ ಇಬ್ಬರೂ ಬೈಕ್ ನಲ್ಲಿ ಚಲಿಸುತ್ತಿದ್ದಾಗ ಅವರಿಗೂ ಕಾರ್ ಡಿಕ್ಕಿ ಹೊಡೆದಿದೆ. ಇಬ್ಬರೂ ಗಂಭೀರ ಗಾಯವಾಗಿದೆ....

Post
ನೇಮಕವಾದ 2 ದಿನಕ್ಕೆ ಕುವೆಂಪು ವಿವಿಯ ಕುಲಸಚಿವರ ಬದಲು ! ಅಧಿಕಾರ ಸ್ವೀಕಾರಕ್ಕೂ ಮುನ್ನ ಧಿಡೀರ್ ವರ್ಗಾವಣೆ !

ನೇಮಕವಾದ 2 ದಿನಕ್ಕೆ ಕುವೆಂಪು ವಿವಿಯ ಕುಲಸಚಿವರ ಬದಲು ! ಅಧಿಕಾರ ಸ್ವೀಕಾರಕ್ಕೂ ಮುನ್ನ ಧಿಡೀರ್ ವರ್ಗಾವಣೆ !

ನೇಮಕವಾದ 2 ದಿನಕ್ಕೆ ಕುವೆಂಪು ವಿವಿಯ ಕುಲಸಚಿವರ ಬದಲು ! ಅಧಿಕಾರ ಸ್ವೀಕಾರಕ್ಕೂ ಮುನ್ನ ಧಿಡೀರ್ ವರ್ಗಾವಣೆ ! ಶಿವಮೊಗ್ಗ : ಕಳೆದ ಜನವರಿ ಡಿಸೆಂಬರ್ 31 ರಂದು ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲ ಸಚಿವರಾಗಿ ಮೈಸೂರಿನ ಎಡಿಸಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವರಾಜ್ ಪಿ ಅವರನ್ನು ನೇಮಕಗೊಳಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿತ್ತು. ನೇಮಕಗೊಳಿಸಿದ ಎರಡೇ ದಿನಕ್ಕೆ, ಅಧಿಕಾರ ಸ್ವೀಕರಿಸುವ ಮುನ್ನವೇ ಕುವೆಂಪು ವಿವಿಯ ಕುಲಸಚಿವರ ಬದಲಾಗಿದೆ.  ಶಿವರಾಜು ಪಿ ಅಧಿಕಾರ ಸ್ವೀಕರಿಸುವ ಮುನ್ನವೇ ಪುನಃ...

Post
ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು !

ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು !

ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ಹಾಫ್ ಹೆಲ್ಮೆಟ್ ಮತ್ತು ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಶಿವಮೊಗ್ಗ ಪೊಲೀಸರು ! ಶಿವಮೊಗ್ಗ : ಗುರುವಾರ ನಗರದ ಗೋಪಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರ ಸಮ್ಮುಖದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 3000 ಹಾಫ್ ಹೆಲ್ಮೆಟ್ ಹಾಗೂ 75 ದೋಷ ಪೂರಿತ ಸೈಲೆನ್ಸರ್ ಗಳನ್ನು ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು. ಆ ಮೂಲಕ ಸ್ಕೂಟರ್, ಬೈಕ್‌ ಸವಾರರಲ್ಲಿ ಜಾಗೃತಿ ಮೂಡಿಸಿ ಗಮನ ಸೆಳೆದರು. ಸುಮಾರು...

Post
ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’

ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’

ನೂತನ ರಾಜಕೀಯ ಪಕ್ಷ ಸ್ಥಾಪಿಸಿದ ತಮಿಳು ನಟ ‘ವಿಜಯ್’ ತಮಿಳು ನಟ ವಿಜಯ್ ಅಧಿಕೃತವಾಗಿ ತಮ್ಮ ರಾಜಕೀಯ ಪಕ್ಷವನ್ನು ಆರಂಭಿಸಿದ್ದು, ಅದಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ಹೆಸರಿಟ್ಟಿದ್ದಾರೆ. ಮುಂಬರುವ 2024 ರ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಅಸ್ತಿತ್ವದಲ್ಲಿರುವ ಯಾವುದೇ ರಾಜಕೀಯ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಪಕ್ಷವು ಉದ್ದೇಶಿಸಿಲ್ಲ ಎಂದು ವಿಜಯ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಈ ನಿರ್ಧಾರವನ್ನು ಮಾಡಲಾಯಿತು, ಇದು ಅವರ ರಾಜಕೀಯ ಉದ್ದೇಶಗಳ ಕಡೆಗೆ ಕಾರ್ಯತಂತ್ರದ ವಿಧಾನವನ್ನು...

Post
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಫಾರಿ ಕಿಂಗ್ ಸರ್ವೇಶ್ ಹೆಸರಿನ ಸಿಂಹ ಇನ್ನಿಲ್ಲ !

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಫಾರಿ ಕಿಂಗ್ ಸರ್ವೇಶ್ ಹೆಸರಿನ ಸಿಂಹ ಇನ್ನಿಲ್ಲ !

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಸಫಾರಿ ಕಿಂಗ್ ಸರ್ವೇಶ್ ಹೆಸರಿನ ಸಿಂಹ ಇನ್ನಿಲ್ಲ ! ಶಿವಮೊಗ್ಗ : ಶಿವಮೊಗ್ಗದ ಲಯನ್​ ಸಫಾರಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ದಲ್ಲಿ ಸಿಂಹವೊಂದು ಸಾವನ್ನಪ್ಪಿದೆ. 13 ವರ್ಷದ ಸರ್ವೇಶ ಸಾವನ್ನಪ್ಪಿರುವ ಸಿಂಹ. ಇದು ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಶಿಫ್ಟ್ ಆಗಿತ್ತು. ಕಳೆದ ನಾಲ್ಕು ವರ್ಷಗಳಿಂದ ಲಯನ್ ಸಫಾರಿಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಕಾಣಿಸಿಕೊಂಡಿತ್ತು. ಈ ಸಿಂಹ ಸಾವನ್ನಪ್ಪಿರುವ ಬಗ್ಗೆ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರವೂ ಸಹ ಆರಾಮಾಗಿದ್ದ...

Post
ನಡು ರೋಡಲ್ಲಿ ಪೊಲೀಸರಿಗೆ ಅವಾಜ್ ಹಾಕಿದ ರೌಡಿಶೀಟರ್ ! ಇಬ್ಬರು ಅಂದರ್ ! ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು ?

ನಡು ರೋಡಲ್ಲಿ ಪೊಲೀಸರಿಗೆ ಅವಾಜ್ ಹಾಕಿದ ರೌಡಿಶೀಟರ್ ! ಇಬ್ಬರು ಅಂದರ್ ! ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು ?

ನಡು ರೋಡಲ್ಲಿ ಪೊಲೀಸರಿಗೆ ಅವಾಜ್ ಹಾಕಿದ ರೌಡಿಶೀಟರ್ ! ಇಬ್ಬರು ಅಂದರ್ ! ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು ? ಶಿವಮೊಗ್ಗ : ನಗರದ ಡಯೆಟ್ ಸಮೀಪ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಹನ ತಪಾಸಣೆ ನಡೆಸಲು ವೀರಭದ್ರೇಶ್ವರ ಸರ್ಕಲ್ ನಲ್ಲಿ ನಿಂತಿದ್ದರು. ತಪಾಸಣೆ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಪೊಲೀಸ್ ರನ್ನ ಗಮನಿಸಿ ಯು ಟರ್ನ್ ತೆಗೆದುಕೊಳ್ಳಲು ಮುಂದಾಗಿ ಒಬ್ಬ ಕೆಳಗೆ ಬಿದ್ದಿದ್ದಾನೆ. ಕೆಳಕ್ಕೆ ಬಿದ್ದವನನ್ನ ಆತನನ್ನ ಪೊಲೀಸ್ ಪೇದೆ ಹೊಡೆದು...

Post
ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಗುರುದತ್ತ ನಾರಾಯಣ ಹೆಗಡೆ ಅಧಿಕಾರ ಸ್ವೀಕಾರ

ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಗುರುದತ್ತ ನಾರಾಯಣ ಹೆಗಡೆ ಅಧಿಕಾರ ಸ್ವೀಕಾರ

ಶಿವಮೊಗ್ಗ ನೂತನ ಜಿಲ್ಲಾಧಿಕಾರಿ ಗುರುದತ್ತ ನಾರಾಯಣ ಹೆಗಡೆ ಅಧಿಕಾರ ಸ್ವೀಕಾರ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಆರ್ ಸೇಲ್ವಮಣಿ ಅವರನ್ನು ವರ್ಗಾವಣೆ ಮಾಡಿ ಧಾರವಾಡ ಜಿಲ್ಲಾಧಿಕಾರಿ ಆಗಿದ್ದಂತಹ ಗುರುದತ್ತ ನಾರಾಯಣ ಹೆಗಡೆ ಅವರನ್ನು ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಲು ಸರ್ಕಾರ ಭಾನುವಾರ ಆದೇಶ ಹೊರಡಿಸಿತ್ತು. ವರ್ಗಾವಣೆ ಆದೇಶ ಹೊರ ಬಿದ್ದು ಎರಡು ದಿನಗಳ ನಂತರ, ಗುರುದತ್ತ ನಾರಾಯಣ ಹೆಗಡೆ ಅವರು ನೆನ್ನೆ ಬುದುವಾರ ಶಿವಮೊಗ್ಗ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ...

Post
ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಶಿವರಾಜು ಪಿ ನೇಮಕ

ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಶಿವರಾಜು ಪಿ ನೇಮಕ

ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಶಿವರಾಜು ಪಿ ನೇಮಕ ಶಿವಮೊಗ್ಗ : ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ( ಆಡಳಿತ ) ಶಿವರಾಜ್ ಪಿ ನೇಮಕವಾಗಿದ್ದಾರೆ. ಮೈಸೂರಿನಲ್ಲಿ ( ಎ ಡಿ ಸಿ ) ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಶಿವರಾಜು ಪಿ ಕುವೆಂಪು ವಿಶ್ವವಿದ್ಯಾಲಯದ ಕುಲ ಸಚಿವರಾಗಿ ನೇಮಕಗೊಂಡಿದ್ದಾರೆ. ಇಲ್ಲಿಯವರೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ( ಸಿ ಇ ಒ ) ಆಗಿದ್ದ ಸುಹೇಲ್ ಲೋಖಂಡೆ ಪ್ರಭಾರಿಯಾಗಿ ಕುವೆಂಪು ವಿಶ್ವವಿದ್ಯಾಲಯದ ಕುಲ...

Post
ನಕ್ಸಲ್ ಮುಖಂಡ ಬಿ ಜಿ ಕೃಷ್ಣಮೂರ್ತಿ ಶಿವಮೊಗ್ಗ ಕೋರ್ಟ್ ಗೆ ಹಾಜರ್ ! ಬಿ.ಜಿ.ಕೆ ಮೇಲೆ ಯಾವೆಲ್ಲಾ ಕೇಸ್ ಗಳಿವೆ ? ಎಲ್.ಎಲ್.ಬಿ ಮಾಡಿದವನು ನಕ್ಸಲ್ ಆಗಿದ್ದೀಕೆ ?

ನಕ್ಸಲ್ ಮುಖಂಡ ಬಿ ಜಿ ಕೃಷ್ಣಮೂರ್ತಿ ಶಿವಮೊಗ್ಗ ಕೋರ್ಟ್ ಗೆ ಹಾಜರ್ ! ಬಿ.ಜಿ.ಕೆ ಮೇಲೆ ಯಾವೆಲ್ಲಾ ಕೇಸ್ ಗಳಿವೆ ? ಎಲ್.ಎಲ್.ಬಿ ಮಾಡಿದವನು ನಕ್ಸಲ್ ಆಗಿದ್ದೀಕೆ ?

ನಕ್ಸಲ್ ಮುಖಂಡ ಬಿ ಜಿ ಕೃಷ್ಣಮೂರ್ತಿ ಶಿವಮೊಗ್ಗ ಕೋರ್ಟ್ ಗೆ ಹಾಜರ್ ! ಬಿ.ಜಿ.ಕೆ ಮೇಲೆ ಯಾವೆಲ್ಲಾ ಕೇಸ್ ಗಳಿವೆ ? ಎಲ್.ಎಲ್.ಬಿ ಮಾಡಿದವನು ನಕ್ಸಲ್ ಆಗಿದ್ದೀಕೆ ? ಶಿವಮೊಗ್ಗ : ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಬಿ ಜಿ ಕೃಷ್ಣಮೂರ್ತಿ ಯನ್ನು ಶಿವಮೊಗ್ಗ ಪೊಲೀಸರು ಶಿವಮೊಗ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ನೆನ್ನೆ ಬುಧವಾರ ಹಾಜರು ಪಡಿಸಿದರು. ಮಂಗಳವಾರ ರಾತ್ರಿ ಶಿವಮೊಗ್ಗಕ್ಕೆ ಕರೆತಂದಿದ್ದ ತೀರ್ಥಹಳ್ಳಿ ಪೊಲೀಸರು ಬಾಡಿ ವಾರಂಟ್ ಮೇಲೆ ಬಿಗಿ ಬಂದೋಬಸ್ತ್ ನಲ್ಲಿ...

Post
ಡಿವೈಎಸ್ಪಿ ಬಾಲರಾಜ್ ಜಾಗಕ್ಕೆ ಡಿವೈಎಸ್ಪಿ ಜೆ ಜೆ ತಿರುಮಲೇಶ್ ವರ್ಗಾವಣೆ  ! ಶಿವಮೊಗ್ಗ ರೌಡಿಸಂ ಜಗತ್ತಿಗೆ ಸಿಂಹ ಸ್ವಪ್ನ ವಾಗಿದ್ದ !  ಕ್ರೈಂ ಲೋಕದ ಹಲವು ಕೇಸ್ ಗಳನ್ನೂ ತಮ್ಮ ಚಾಣಾಕ್ಷತನದಿಂದ ಭೇದಿಸಿದ ಇವರ ಬಗ್ಗೆ ತಿಳಿದುಕೊಳ್ಳಲೇಬೇಕು 

ಡಿವೈಎಸ್ಪಿ ಬಾಲರಾಜ್ ಜಾಗಕ್ಕೆ ಡಿವೈಎಸ್ಪಿ ಜೆ ಜೆ ತಿರುಮಲೇಶ್ ವರ್ಗಾವಣೆ  ! ಶಿವಮೊಗ್ಗ ರೌಡಿಸಂ ಜಗತ್ತಿಗೆ ಸಿಂಹ ಸ್ವಪ್ನ ವಾಗಿದ್ದ !  ಕ್ರೈಂ ಲೋಕದ ಹಲವು ಕೇಸ್ ಗಳನ್ನೂ ತಮ್ಮ ಚಾಣಾಕ್ಷತನದಿಂದ ಭೇದಿಸಿದ ಇವರ ಬಗ್ಗೆ ತಿಳಿದುಕೊಳ್ಳಲೇಬೇಕು 

ಡಿವೈಎಸ್ಪಿ ಬಾಲರಾಜ್ ಜಾಗಕ್ಕೆ ಡಿವೈಎಸ್ಪಿ ಜೆ ಜೆ ತಿರುಮಲೇಶ್ ವರ್ಗಾವಣೆ ! ಶಿವಮೊಗ್ಗ ರೌಡಿಸಂ ಜಗತ್ತಿಗೆ ಸಿಂಹ ಸ್ವಪ್ನ ವಾಗಿದ್ದ ! ಕ್ರೈಂ ಲೋಕದ ಹಲವು ಕೇಸ್ ಗಳನ್ನೂ ತಮ್ಮ ಚಾಣಾಕ್ಷತನದಿಂದ ಭೇದಿಸಿದ ಇವರ ಬಗ್ಗೆ ತಿಳಿದುಕೊಳ್ಳಲೇಬೇಕು  ಶಿವಮೊಗ್ಗ : ಬಿಟ್ ಕಾಯಿನ್ ತನಿಖೆಯ ತನಿಖಾಧಿಕಾರಿ ಡಿ ವೈ ಎಸ್ ಪಿ ಬಾಲರಾಜ್ ಇತ್ತೀಚಿಗಷ್ಟೇ ಶಿವಮೊಗ್ಗದಿಂದ ಬೆಂಗಳೂರಿನ ಎಸ್ ಐ ಟಿ ಗೆ ವರ್ಗಾವಣೆಯಾಗಿದ್ದರು . ನಂತರ ಖಾಲಿಯಾಗಿದ್ದ ಜಾಗಕ್ಕೆ ಸರ್ಕಾರ ಯಾರನ್ನು ನೇಮಿಸಿರಲಿಲ್ಲ . ಈಗ...