ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ ! ಶಿವಮೊಗ್ಗ : ನಗರದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ. ರಾಘವೇಂದ್ರರಂತ ಪಾರ್ಲಿಮೆಂಟ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಕ್ಷೇತ್ರದ ಅಭಿವೃದ್ಧಿ ಎಷ್ಟು ಮಾಡಿದ್ದಾರೆ...
ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ !
ರಾಜಕೀಯಕ್ಕೆ ದಳಪತಿ ವಿಜಯ್ ಎಂಟ್ರಿ ? ಲೋಕಸಭಾ ಚುನಾವಣೆಗೆ ರಾಜಕೀಯ ಪಾದಾರ್ಪಣೆಗೆ ಸಜ್ಜು ! ತಮಿಳುನಾಡಿನಲ್ಲಿ ರಂಗೇರಲಿದೆ ಸಾರ್ವತ್ರಿಕ ಚುನಾವಣಾ ಕಣ ! NATIONAL NEWS : ಕಾಲಿವುಡ್ನಲ್ಲಿ ರಜನಿಕಾಂತ್ ಬಿಟ್ರೆ ಆ ರೇಂಜ್ಗೆ ಕ್ರೇಜ್ ಇರುವ ಮತ್ತೊಬ್ಬ ನಟ ದಳಪತಿ ವಿಜಯ್. ಹಿಟ್ ಸಿನಿಮಾಗಳಿಂದ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ವಿಜಯ್ ಶೀಘ್ರದಲ್ಲೇ ತಮಿಳುನಾಡು ರಾಜಕೀಯರಂಗ ಪ್ರವೇಶ ಮಾಡ್ತಾರೆ ಎನ್ನುವ ಗುಸುಗುಸು ಕಾಲಿವುಡ್ನಲ್ಲಿ ಶುರುವಾಗಿದೆ.ಇತ್ತೀಚಿಗೆ ವಿಜಯ್ ತಮಿಳುನಾಡಿನ ಹಲವೆಡೆ ಕಲ್ಯಾಣ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ತಮಿಳು ನಟ...
ಕೋಡಿಹಳ್ಳಿಯಲ್ಲಿ ಅರ್ಥ ಪೂರ್ಣ 75 ನೇ ಯ ಗಣರಾಜ್ಯೋತ್ಸವ ಆಚರಣೆ
ಕೋಡಿಹಳ್ಳಿಯಲ್ಲಿ ಅರ್ಥ ಪೂರ್ಣ 75 ನೇ ಯ ಗಣರಾಜ್ಯೋತ್ಸವ ಆಚರಣೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಕೋಡಿಹಳ್ಳಿ ಗ್ರಾಮದಲ್ಲಿ 75 ನೇ ಗಣ ರಾಜ್ಯೋತ್ಸವವನ್ನು ಸ.ಹಿ.ಪ್ರಾ.ಶಾಲೆ ಕೋಡಿಹಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ದಿನ ಕಾರ್ಯಕ್ರಮದ ಧ್ವಜಾರೋಹಣವನ್ನು ಎಸ್. ಡಿ. ಎಂ.ಸಿ ಅಧ್ಯಕ್ಷರು ಆದ ಶ್ರೀಯುತ ಡಿ.ನಾಗರಾಜು ನೆರವೇರಿಸಿದರು, ನಂತರ ಊರಿನ ಪ್ರಮುಖ ಬೀದಿಗಳಲ್ಲಿ ವಿವಿಧ ಘೋಷಣೆಗಳೊಂದಿಗೆ ವಿಧ್ಯಾರ್ಥಿಗಳು ಪ್ರಭಾತ್ ಭೇರಿ ಜಾಥಾ ಮಾಡಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಶಿವಮೊಗ್ಗ ಡಿಎಆರ್ ಗ್ರೌಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಧ್ವಜಾರೋಹಣ
ಶಿವಮೊಗ್ಗ ಡಿಎಆರ್ ಗ್ರೌಂಡ್ ನಲ್ಲಿ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಧ್ವಜಾರೋಹಣ ಶಿವಮೊಗ್ಗ : ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಗಣರಾಜ್ಯೋತ್ಸವ ಆಚರಣೆ
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಗಣರಾಜ್ಯೋತ್ಸವ ಆಚರಣೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ರವರು ದ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಎಲ್ಲರಿಗೂ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳನ್ನು ಕೋರಿ ಮಾತನಾಡುತ್ತಾ ವಿಕಸಿತ ಭಾರತ ಮುನ್ನಡೆಯುತ್ತಿದ್ದು, ಬರೀ ಸರ್ಕಾರವನ್ನು ಪ್ರತಿಯೊಬ್ಬ ಭಾರತೀಯನೂ ಇದಕ್ಕೆ ಕೊಡುಗೆ ನೀಡುವುದರ ಮೂಲಕ ಸಹಕಾರ ನೀಡಿ ಯಶಸ್ವಿ ಭಾರತದತ್ತ ಮುನ್ನೆಡೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ನುಡಿದು ಯುವ ವಿದ್ಯಾರ್ಥಿಗಳಿಗಾಗಿ ಸಂಘದಿAದ ಅಡ್ವಾನ್ಸ್ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರ ಪ್ರಾರಂಭಿಸಿದ್ದು...
ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ ರಾಷ್ಟ್ರಪತಿ ಪದಕ
ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ ರಾಷ್ಟ್ರಪತಿ ಪದಕ ಶಿವಮೊಗ್ಗ : ಜಿಲ್ಲಾ ಹೆಚ್ಚುವರಿ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿಗೆ 2023ನೇ ಸಾಲಿನ ರಾಷ್ಟ್ರಪತಿ ಪದಕ ದೊರೆತಿದೆ . ಒಟ್ಟು ಕರ್ನಾಟಕದ 18 ಜನರಿಗೆ 2023 ನೇ ಸಾಲಿನ ರಾಷ್ಟ್ರಪತಿ ಪದಕ ದೊರೆತಿದ್ದು , ಈ ಪೈಕಿ ಶಿವಮೊಗ್ಗದಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅನಿಲ್ ಕುಮಾರ್ ಭೂಮರೆಡ್ಡಿಯವರಿಗೆ ತಮ್ಮ ಮೂವತ್ತು ವರ್ಷದ ಸೇವೆ ಗುರುತಿಸಿ ಪ್ರಶಸ್ತಿ ಲಭಿಸದೆ ಎಂದು ತಿಳಿದು ಬಂದಿದೆ ....
ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಮತ್ತು ಸೂರಜ್ ರೇವಣ್ಣ ನಾಮನಿರ್ದೆಶನ
ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ಮತ್ತು ಡಾ. ಸೂರಜ್ ರೇವಣ್ಣ ನಾಮನಿರ್ದೆಶನ ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಇಬ್ಬರು ಶಾಸಕರನ್ನು ನೇಮಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಮತ್ತು ಸೂರಜ್ ರೇವಣ್ಣ ಅವರನ್ನು ನೇಮಿಸಿ ಸಭಾಪತಿ ಅವರು ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ವಿಧಾನ ಪರಿಷತ್ತಿನ ಕಾರ್ಯದರ್ಶಿ ಅವರು ಕುವೆಂಪು ವಿವಿ ಕುಲ ಸಚಿವರಿಗೆ ಆದೇಶ ಪ್ರತಿ ರವಾನಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ,...
ರಕ್ತದ ಗುಂಪಿನ ಮಾಹಿತಿ ಅವಶ್ಯಕ – ಡಾ. ಗುಡದಪ್ಪ ಕಸಬಿ
ರಕ್ತದ ಗುಂಪಿನ ಮಾಹಿತಿ ಅವಶ್ಯಕ – ಡಾ. ಗುಡದಪ್ಪ ಕಸಬಿ ಶಿವಮೊಗ್ಗ: ಪ್ರತಿಯೊಬ್ಬ ವ್ಯಕ್ತಿಯು ವೈಯುಕ್ತಿಕ ದಾಖಲೆ ವಿವರ ಇಟ್ಟುಕೊಳ್ಳುವಂತೆ ರಕ್ತದ ಗುಂಪಿನ ಮಾಹಿತಿಯ ಬಗ್ಗೆ ಅರಿತಿರಬೇಕು. ತುರ್ತು ಸಂದರ್ಭಗಳಲ್ಲಿ ರಕ್ತದ ಮಾಹಿತಿ ಇದ್ದರೆ ಅಗತ್ಯವಿರುವವರಿಗೆ ದಾನ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪ್ರಯೋಗ ಶಾಲೆ ತಾಂತ್ರಿಕ ಅಧಿಕಾರಿಗಳ ಸಂಘದ ಸಹಕಾರದಲ್ಲಿ ಇಂಟರಾಕ್ಟ್ ಮಕ್ಕಳು,...
ಹೋರಿ ಹಬ್ಬದ ಮೆರವಣಿಗೆ ವೇಳೆ ಕಲ್ಲು ಕತ್ತಿಯಿಂದ ಹೊಡೆದಾಟ ! ಇಬ್ಬರಿಗೆ ಗಂಭೀರ ಗಾಯ
ಹೋರಿ ಹಬ್ಬದ ಮೆರವಣಿಗೆ ವೇಳೆ ಕಲ್ಲು ಕತ್ತಿಯಿಂದ ಹೊಡೆದಾಟ ! ಇಬ್ಬರಿಗೆ ಗಂಭೀರ ಗಾಯ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚುಂಚಿನಕೊಪ್ಪ ತಾಂಡಾದಲ್ಲಿ ಹೋರಿ ಹಬ್ಬದ ಮೆರವಣಿಗೆಯ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಅದು ವಿಕೋಪಕ್ಕೆ ತಿರುಗಿ ಕಲ್ಲು ಕತ್ತಿಯಿಂದ ಮಾರಮಾರಿ ನಡೆದಿರುವ ಘಟನೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ 9:00 ಗಂಟೆಯ ವೇಳೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಲೆನಾಡಿನ ಶೈಕ್ಷಣಿಕ,...
ಡಿವೈಎಸ್ಪಿ ಬಾಲರಾಜ್ ಸಿಐಡಿಗೆ ವರ್ಗಾವಣೆ ; ಸರ್ಕಾರ ಆದೇಶ
ಡಿವೈಎಸ್ಪಿ ಬಾಲರಾಜ್ ಸಿಐಡಿಗೆ ವರ್ಗಾವಣೆ ; ಸರ್ಕಾರ ಆದೇಶ ಶಿವಮೊಗ್ಗ : ನಗರದ ಡಿವೈಎಸ್ಪಿ ಬಾಲರಾಜ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಈ ಹಿಂದೆ ತೀರ್ಥಹಳ್ಳಿ ಯಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಆಗಿದ್ದ ಬಾಲರಾಜ್ ಅದೆಷ್ಟೋ ಕ್ರೈಂ ಪ್ರಕರಣಗಳಿಗೆ ಜೀವ ನೀಡಿ ಆರೋಪಿಗಳಿಗೆ ಜೈಲು ಶಿಕ್ಷೆಯಾಗುವಂತೆ ಮಾಡಿದ್ದರು. ತೀರ್ಥಹಳ್ಳಿಯಲ್ಲಿ ನಕ್ಸಲರ ಹೆಸರಿನಲ್ಲಿ ಬೇರೆ ಗುಂಪೊಂದು ದರೋಡೆ ಮಾಡಿದ್ದನ್ನು ಬಾಲರಾಜ್ ಬಯಲಿಗೆಎಳೆದಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...