ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಪುನರ್ ಆಯ್ಕೆ ! ಶಿವಮೊಗ್ಗ : ಬಿ ವೈ ವಿಜಯೇಂದ್ರ ಬಿಜೆಪಿಯ.ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಅದರಂತೆ ನಿನ್ನೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 39 ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳ ಪಟ್ಟಿಯನ್ನು ಘೋಷಿಸಿದ್ದಾರೆ. ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಅವರ ಅವಧಿ ಐದು ವರ್ಷಗಳು ಮುಗಿದಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ...
ಬೆಜ್ಜವಳ್ಳಿ ಜಾತ್ರೆಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ! ಸ್ಥಳೀಯರ ಆಕ್ರೋಶದ ಬೆನ್ನಲ್ಲೇ ದಾಳಿ ನಡೆಸಿದ ಪೊಲೀಸರು !
ಬೆಜ್ಜವಳ್ಳಿ ಜಾತ್ರೆಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ! ಸ್ಥಳೀಯರ ಆಕ್ರೋಶದ ಬೆನ್ನಲ್ಲೇ ದಾಳಿ ನಡೆಸಿದ ಪೊಲೀಸರು ! ಶಿವಮೊಗ್ಗ : ಶಿವಮೊಗ್ಗದ ಬೆಜ್ಜವಳ್ಳಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಜಾತ್ರೆಯಲ್ಲಿ ನೂರಾರು ಕಡೆಗಳಿಂದ ಬಂದಿರುವ ಜನತೆ ಸಾಗಾರೋಪಾದಿಯಲ್ಲಿ ಸೇರಿದ್ದಾರೆ, ಇದರ ನಡುವೆ ಬಹಿರಂಗವಾಗಿ ಬೆಜ್ಜವಳ್ಳಿಯಲ್ಲಿ ಅಕ್ರಮ ಅಂದರ್ ಬಾಹರ್ ಆಟ ನಡೆಯುತ್ತಿತ್ತು. ಬೆಜ್ಜವಳ್ಳಿಯ ಜಾತ್ರೆಯಲ್ಲಿ ಸರಿಸುಮಾರು ಎಂಟು ಸ್ಟಾಲ್ ಗಳಲ್ಲಿ ಬಹಿರಂಗವಾಗಿ ಅಕ್ರಮ ಅಂಧರ್ ಬಾಹರ್ ಆಡಿಸುತಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು, ಇದನ್ನು ಸ್ಥಳೀಯರು...
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಾಕ್ ಅಂಡ್ ರನ್ ! ಎಸ್ ಪಿ ಮಿಥುನ್ ಕುಮಾರ್ ಬಾಗಿ !
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಾಕ್ ಅಂಡ್ ರನ್ ! ಎಸ್ ಪಿ ಮಿಥುನ್ ಕುಮಾರ್ ಬಾಗಿ ! ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಇಂದು ಶಿವಮೊಗ್ಗದಲ್ಲಿ ವಾಕ್ ಅಂಡ್ ರನ್ ಮುಖಾಂತರ ಜನಜಾಗೃತಿ ಅಭಿಯಾನವನ್ನ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ವತಿಯಿಂದ ಇಂದು ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಈ ದಿನ Walk and Run (ನಡಿಗೆ ಮತ್ತು ಓಟ) ವನ್ನು ಹಮ್ಮಿಕೊಂಡಿದ್ದು, ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ನಾಳೆ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ
ನಾಳೆ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ ಸಾಗರ : ಜೈ ಭಾರತ್ ಗೆಳೆಯರ ಬಳಗದ ವತಿಯಿಂದ ದ್ವಿತೀಯ ವರ್ಷದ ರಾಜ್ಯಮಟ್ಟದ ಓಪನ್ ಕಬಡ್ಡಿ ಪಂದ್ಯಾವಳಿ ಜ.15ರಂದು ಸ್ಥಳೀಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ, ಕ್ರೀಡಾಪಟುಗಳು ಆಗಮಿಸಲಿದ್ದಾರೆ ಎಂದು ಬಳಗ ಅಧ್ಯಕ್ಷ ಶರಣ್ ತಿಳಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚೇಂಜ್ ಮೇಕರ್ಸ್ -2024’ರ ಪ್ರಶಸ್ತಿ
ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚೇಂಜ್ ಮೇಕರ್ಸ್ -2024’ರ ಪ್ರಶಸ್ತಿ ಶಿವಮೊಗ್ಗ : ಜಿಲ್ಲೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ.ಕೆ ಪ್ರೇಮಾ ಅವರಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಿಂದ ಪ್ರತಿ ವರ್ಷ ಕೊಡುವಂತ ಡಿಹೆಚ್ ಚೇಂಜ್ ಮೇಕರ್ಸ್ -2024ರ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿರುವಂತ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ ಕೆ ಪ್ರೇಮಾ, ಕಾಡುಗೊಲ್ಲ ಸಮುದಾಯದ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿದವರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ಯುವಜನತೆಯ ಕಣ್ಣಿಗೆ ಮಣ್ಣೆರುಚುವ ಕಾರ್ಯಕ್ರಮವನ್ನ ಕಾಂಗ್ರೆಸ್ ಮಾಡಿದೆ ! ಯುವನಿಧಿ ಯೋಜನೆಗೆ ಬಿ ವೈ ರಾಘವೇಂದ್ರ ಟೀಕೆ !
ಯುವಜನತೆಯ ಕಣ್ಣಿಗೆ ಮಣ್ಣೆರುಚುವ ಕಾರ್ಯಕ್ರಮವನ್ನ ಕಾಂಗ್ರೆಸ್ ಮಾಡಿದೆ ! ಯುವನಿಧಿ ಯೋಜನೆಗೆ ಬಿ ವೈ ರಾಘವೇಂದ್ರ ಟೀಕೆ ! ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಕಾರ್ಯಕ್ರಮ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ನೆರವೇರಿದೆ. ಯುವನಿಧಿ ಕಾರ್ಯಕ್ರಮವು ರಾಜ್ಯದ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿತ್ತು. ಗ್ಯಾರಂಟಿ ಅಲೆಯ ಮೇಲೆ ಅಧಿಕಾರಕ್ಕೆ ಕಾಂಗ್ರೆಸ್ ಬಂದಿತ್ತು. ಈಗ ನಿಯಮಗಳನ್ನು ಹೇರುತ್ತಿದ್ದಾರೆ ಎಂದು ಸಂಸದ ಬಿ.ವೈ...
ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್ ! ವಿದ್ಯಾರ್ಥಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ! ಏನಿದು ಕಾಲೇಜು ರೌಡಿಸಂ ! ಏನಿದು ಪ್ರಕರಣ ?
ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್ ! ವಿದ್ಯಾರ್ಥಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ! ಏನಿದು ಕಾಲೇಜು ರೌಡಿಸಂ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗದ ರೌಡಿಸಂ ಒಂದು ಕಾಲದಲ್ಲಿ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಅಂತವರ ಹೆಡೆಮುರಿ ಕಟ್ಟಿ ಜೈಲಿನಲ್ಲಿ ಮುದ್ದೆ ಮುರಿಯಲು ಪೊಲೀಸರು ಕೂರಿಸಿದ್ದಾರೆ, ದೊಡ್ಡ ದೊಡ್ಡ ತಲೆಗಳೇ ಬಾಲಾಮುದರಿಕೊಂಡಿದ್ದರು, ಅಂತವರ ಹೆಸರು ಹೇಳಿಕೊಂಡು ಕಾಲೇಜು ವಿದ್ಯಾರ್ಥಿಗಳು ರೌಡಿಸಂ ಮಾಡಿರುವಂತಹ ಘಟನೆ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. (ವಿದ್ಯಾರ್ಥಿಗಳಾದುದ್ದರಿಂದ ಹೆಸರು...
ಶಿವಮೊಗ್ಗದ ʻಯುವನಿಧಿʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ʻ ಪ್ರಧಾನಿ ಮೋದಿʼ ಪರ ಘೋಷಣೆ!
ಶಿವಮೊಗ್ಗದ ʻಯುವನಿಧಿʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ʻ ಪ್ರಧಾನಿ ಮೋದಿʼ ಪರ ಘೋಷಣೆ! ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು , ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಕಾರ್ಯಕ್ರಮ ನಡೆದಿತ್ತು. ಶಿವಮೊಗ್ಗದಲ್ಲಿ ಇಂದು ನಡೆದ ಯುವನಿಧಿ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೆಲ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್ !
ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್ ! ಶಿವಮೊಗ್ಗ :ರಾಜ್ಯ ಬಿಜೆಪಿಯ ಶಕ್ತಿ ಕೇಂದ್ರ ಎನಿಸಿದ ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಯುವನಿಧಿ ಮೂಲಕ ಟಕ್ಕರ್ ನೀಡಿದೆ. ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ
ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ ಶಿವಮೊಗ್ಗ : ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿಗಳ ಪೈಕಿ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ ಯೋಜನೆ’ಗೆ ಇಂದು ಅದ್ಧೂರಿ ಚಾಲನೆ ನೀಡಿದೆ. ಶಿವಮೊಗ್ಗದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇಡೀ ಸಚಿವ ಸಂಪುಟವೇ ನೆರೆದಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...