Home » karnatakanews » Page 17

Tag: karnatakanews

Post
ಶಿವಮೊಗ್ಗ ಸೆಂಟ್ರಲ್ ಜೈಲ್  : ಕೈದಿ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ !

ಶಿವಮೊಗ್ಗ ಸೆಂಟ್ರಲ್ ಜೈಲ್ : ಕೈದಿ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ !

ಶಿವಮೊಗ್ಗ : ಶಿಕ್ಷೆಗೀಡಾದ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾದ ಘಟನೆ ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮಾ.28ರಂದು ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ ಪರಶುರಾಮ್ ಅಲಿಯಾಸ್ ಚಿಂಗಾರಿ ಎನ್ನುವ ಕೈದಿಗೆ ಹೊಟ್ಟೆ ನೋವಿನ ಕಾರಣಕ್ಕೆ ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೊಟ್ಟೆ ನೋವು ಜಾಸ್ತಿ ಆದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರರಲಾಗಿತ್ತು. ಪರೀಕ್ಷೆ ಮಾಡಿದ ವೈದ್ಯರು ಪರಶುರಾಮ್ ಕಲ್ಲು ನುಂಗಿರಬಹುದು ಎಂದು ಶಂಕಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
BREAKING NEWS : ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ! ಕೋರ್ಟ್‌ನಿಂದ ಸ್ಟೇ ತಂದ ಕಾಂತೇಶ್ !

BREAKING NEWS : ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ ! ಕೋರ್ಟ್‌ನಿಂದ ಸ್ಟೇ ತಂದ ಕಾಂತೇಶ್ !

ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್...

Post
ಕೆ ಎಸ್ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲು ಶಿಫಾರಸ್ಸು !

ಕೆ ಎಸ್ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲು ಶಿಫಾರಸ್ಸು !

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಇದರ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡಿರುವ 10 ಜನ ಬಿಜೆಪಿಯ ಮಾಜಿ ಕಾರ್ಪರೇಟರ್, ಕೋರ್ ಕಮಿಟಿ ಸದಸ್ಯರನ್ನ ಉಚ್ಚಾಟಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದೆ. ಲೋಕಸಭಾ ಕೇತ್ರದಿಂದ ಬಂಡಾಯ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಅವರ ಜೊತೆ ಗುರುತಿಸಿಕೊಂಡು ಅಲ್ಲೇ ಚುನಾವಣಾ ಕಾರ್ಯ ಮಾಡುತ್ತಾ ಇರುವುದರಿಂದ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದಾರೆ....

Post
ಮೊಮ್ಮೊಗನನ್ನ ಪಕ್ಷದಿಂದ ಉಚ್ಛಾಟಿಸಿದ ಹೆಚ್.ಡಿ. ದೇವೇಗೌಡರು ! ಜೆಡಿಎಸ್ ನಿಂದ ಪ್ರಜ್ವಲ್ ಕಿಕೌಟ್ !

ಮೊಮ್ಮೊಗನನ್ನ ಪಕ್ಷದಿಂದ ಉಚ್ಛಾಟಿಸಿದ ಹೆಚ್.ಡಿ. ದೇವೇಗೌಡರು ! ಜೆಡಿಎಸ್ ನಿಂದ ಪ್ರಜ್ವಲ್ ಕಿಕೌಟ್ !

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದೆ. ಇದರ ಭಾಗವಾಗಿ ಜೆಡಿಎಸ್ ವರಿಷ್ಠ ರಿಂದ ಮೊದಲ ಕ್ರಮ ಜರುಗಿಸಲಾಗಿದೆಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ...

Post
BREAKING NEWS  : ತಡರಾತ್ರಿ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ! ಧಗ ಧಗ ಹೊತ್ತಿ ಉರಿದ ಅಂಗಡಿ !

BREAKING NEWS : ತಡರಾತ್ರಿ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ! ಧಗ ಧಗ ಹೊತ್ತಿ ಉರಿದ ಅಂಗಡಿ !

ಶಿವಮೊಗ್ಗ : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಸುಟ್ಟುಕರಕಲಾಗಿವೆ ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ವಾಸಿಮ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ರಿಪೇರಿಗೆ ಬಂದ ಮೊಬೈಲ್ ಗಳು ಸೇರಿ ಸರಿ ಸುಮಾರು 4 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ವಿಡಿಯೋ ⬇️⬇️ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಶಿವಮೊಗ್ಗದಲ್ಲಿ  ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು ?

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದೇನು ?

ಶಿವಮೊಗ್ಗ : ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್‌ ಕುರಿತು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದು, ಎಸ್‌ಐಟಿ ರಚನೆಯಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು. ಈ ನೆಲದ ಕಾನೂನಿನಲ್ಲಿ ಯಾರೇ ತಪ್ಪು ಮಾಡಿದರೂ ತಲೆಬಾಗಲೇಬೇಕು ಎಂದು ಹೇಳಿದರು. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಎಸ್‌ಐಟಿ(SIT) ರಚನೆಯಾಗಿದೆ ತನಿಖೆ ಮೂಲಕ ಸತ್ಯಾಂಶ ಹೊರ ಬರಲಿ. ಎಸ್‌ಐಟಿ ತಪ್ಪು ಸಾಬೀತು ಮಾಡಿದ್ರೆ...

Post
ಮೆಂಟಲ್ ಸೂರಿ ಕೊಲೆ ಕೇಸ್ : ಮಗನಿಂದಲೇ ತಂದೆಯ ಹತ್ಯೆ ! ಮೃತನ ಮಗನೂ ಸೇರಿ ಮೂವರ ಬಂಧನ ! ಅಂದು ನಡೆದಿದ್ದೇನು ?

ಮೆಂಟಲ್ ಸೂರಿ ಕೊಲೆ ಕೇಸ್ : ಮಗನಿಂದಲೇ ತಂದೆಯ ಹತ್ಯೆ ! ಮೃತನ ಮಗನೂ ಸೇರಿ ಮೂವರ ಬಂಧನ ! ಅಂದು ನಡೆದಿದ್ದೇನು ?

ಶಿವಮೊಗ್ಗ : ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ತಲೆನೋವು ತಂದಿಡುತ್ತಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಕಳೆದ ಶನಿವಾರ ಅಂದರೆ 20 ನೇ ತಾರೀಖು ಶಿವಮೊಗ್ಗ ನಗರದ ಬಾಪೂಜಿ ನಗರದ ಗಂಗಮ್ಮ ದೇವಸ್ಥಾನದ ಪಕ್ಕದಲ್ಲಿ ಕೊಲೆಯಾಗಿ ಬಿದ್ದಿದ್ದ ಸೂರಿಯನ್ನು ಕ್ರಿಕೆಟ್‌ ಬ್ಯಾಟ್‌ ಹಾಗೂ ವಿಕೆಟ್‌ನಿಂದ ಹೊಡೆದು ಕೊಲೆ ಮಾಡಲಾಗಿತ್ತು. ಎಲೆಕ್ಷನ್‌ ಟೈಂ ಆದ್ದರಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇದೀಗ ಪ್ರಕರಣದ ತಿರುಳನ್ನ ಇದೀಗ ಪೊಲೀಸರು ಹೊರತೆಗೆದಿದ್ದಾರೆ. ಪ್ರಕರಣದ...

Post
ಆಕಸ್ಮಿಕ ಗೆಲುವಿನ ದುರಹಂಕಾರಿಗೆ ತಕ್ಕ ಪಾಠ ಕಲಿಸಬೇಕಿದೆ ! ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ !

ಆಕಸ್ಮಿಕ ಗೆಲುವಿನ ದುರಹಂಕಾರಿಗೆ ತಕ್ಕ ಪಾಠ ಕಲಿಸಬೇಕಿದೆ ! ಸಹೋದರನ ವಿರುದ್ಧ ಕುಮಾರ್ ಬಂಗಾರಪ್ಪ ವಾಗ್ದಾಳಿ !

ಸೊರಬ : ಅಕ್ಷರ ಜ್ಞಾನ ಇಲ್ಲದ ಅಜ್ಞಾನಿ, ದುರಹಂಕಾರ ಎನ್ನುವುದನ್ನು ಇಡೀ ದೇಹಕ್ಕೆ ಅಳವಡಿಸಿಕೊಂಡು ಮೆರೆಯುತ್ತಿರುವ ಇಲ್ಲಿನಶಾಸಕರಿಗೆ ಲೋಕಸಭಾಚುನಾವಣೆಯ ಮೂಲಕ ತಕ್ಕ ಪಾಠ ಕಲಿಸಬೇಕಿದೆ ಈ ಮೂಲಕ ತಾಲೂಕು ಮತ್ತು ಜಿಲ್ಲೆ ಶುದ್ದೀಕರಣವಾಗಬೇಕು ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ತಮ್ಮ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಪಟ್ಟಣದ ಬಿಜೆಪಿ ಕಚೇರಿಯ ಸಭಾಂಗಣ ದಲ್ಲಿಹಮ್ಮಿಕೊಂಡಿದ್ದತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದುರಹಂಕಾರಕ್ಕೂ ಒಂದು ಮಿತಿ ಇರುತ್ತದೆ....

Post
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ನೇಮಕ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ನೇಮಕ.

ಆನಂದಪುರ : ಮಲಂದೂರು ಗ್ರಾಮದ ಮೊದಲನೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ನೇಮಕವಾಗಿದ್ದಾರೆ  ಆನಂದಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಂಗ್ರೆಸ್ ಉಸ್ತುವಾರಿ ಆದಂತಹ ಸೋಮಶೇಖರ್ ಲಾವಿಗೆರೆ ನಿನ್ನೆ ಆನಂದಪುರದ ದಾಸಕೊಪ್ಪದಲ್ಲಿ ಗ್ರಾಮಸ್ಥರ ಸಭೆಯನ್ನು ಸೇರಿ ಅಲ್ಲಿ ಹೊಸ ಮಂತ್ರಿಮಂಡಲವನ್ನ್ನು ಗ್ರಾಮದಲ್ಲಿ ನಿರ್ಮಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಬಹು...

Post
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು !

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು !

ಶಿವಮೊಗ್ಗ : ಕೋಣಂದೂರಿನಿಂದ ರೀಪ್ಪನ್ ಪೇಟೆ ಕಡೆಗೆ ಹೋಗುತಿದ್ದ ಬ್ರಿಜಾ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೋಣಂದೂರು ಬಳಿ ನಡೆದಿದೆ ಕೋಣಂದೂರಿನಿಂದ ರಿಪ್ಪನ್ ಪೇಟೆ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಮುಂಜಾನೆ 3 :15 ರ ಸುಮಾರಿಗೆ ಈ ಘಟನೆ ನಡೆದಿದ್ದು ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...