ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ! ಶಿವಮೊಗ್ಗ : ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದೆ. ಮಲೆನಾಡಿನ...